ನೀಲಿ ನಕ್ಷತ್ರ: ಅಣ್ಣನ ಆದರ್ಶ ನಾನೂ ಮೈಗೂಡಿಸಿಕೊಳ್ಳಬೇಕು


Team Udayavani, Jul 24, 2020, 7:30 AM IST

Nili Nakshatra new

ಆದರ್ಶ ವ್ಯಕ್ತಿಗಳು ಎನ್ನುವ ವಿಷಯಕ್ಕೆ ಬಂದಾಗ ಸಾಮಾನ್ಯವಾಗಿ ಹಲವು ಸಾಧಕರ ಹೆಸರು ನಮ್ಮೆಲ್ಲರ ಕಣ್ಣ ಮುಂದೆ ಬರುತ್ತದೆ.

ಆದರೆ ನನಗೆ ಒಡಹುಟ್ಟಿದ ಅಣ್ಣನೇ ಆದರ್ಶ. ನನಗಿಂತ ಸ್ವಲ್ಪ ವರ್ಷ ದೊಡ್ಡವನೆಂದು ಬೀಗುತ್ತಾನೆ ಅಂದುಕೊಂಡಿದ್ದೆ.

ಆದರೆ ಆ ರೀತಿಯ ಹಮ್ಮು ಬಿಮ್ಮುಗಳಿಲ್ಲ. ಚಿಕ್ಕಂದಿನಿಂದಲೂ ಅವನನ್ನೇ ಅನುಸರಿಸಿದ್ದೆ. ಆದರೆ ಅವನ ಪರಿಶ್ರಮ, ಗುಣಗಳನ್ನು ನಾನು ಮೈಗೂಡಿಸಿಕೊಂಡಿಲ್ಲ.

ಆದರೂ ಕಾಲ ಅಷ್ಟೇನೂ ಮೀರಿಲ್ಲವೆಂದು ಭಾವಿಸಿ ಈಗ ನಾನೇ ಕೆಲವೊಂದು ವಿಷಯಗಳನ್ನು ಮೈಗೂಡಿಸಿಕೊಳ್ಳಬೇಕೆಂದಿದ್ದೇನೆ. ಆದರ್ಶ ವ್ಯಕ್ತಿಯಾಗಬೇಕೆಂದರೆ ಬರಿಯ ಹೆಸರು ಸಂಪಾದಿಸಿ ದವರು, ಊರಿಗೆ ಒಳ್ಳೆಯ ಕೆಲಸ ಮಾಡಿದವರು, ರಾಜ್ಯ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಗಳಿಸಿದವರು ಅಥವಾ ಕ್ರೀಡಾಪಟುಗಳ್ಳೋ ಅಥವಾ ಸಿನೆಮಾ ತಾರೆಯರೇ ಆಗಬೇಕೆಂದು ಇಲ್ಲ.

ಯಾರ ವ್ಯಕ್ತಿತ್ವ ನಮ್ಮ ಜೀವನಕ್ಕೆ ಸ್ಫೂರ್ತಿದಾಯಕವೋ ಅವರನ್ನೇ ಆದರ್ಶವನ್ನಾಗಿಸಿಕೊಳ್ಳಬಹುದು. ಆ ರೀತಿಯ ವ್ಯಕ್ತಿತ್ವವನ್ನು ನಾನು ಅಣ್ಣನಲ್ಲಿ ಕಂಡಿದ್ದೇನೆ. ನನ್ನ ಅಣ್ಣ ಬಾಲ್ಯದಲ್ಲಿ ಹೇಗಿದ್ದ ಎನ್ನುವುದೂ ನನಗೆ ಒಂದು ಆದರ್ಶವೇ.

ತುಂಬಾ ಸಂಕಷ್ಟದ ಸಮಯ ಎದುರಾದಾಗ ಧೃತಿಗೆಡದೆ ಕುಟುಂಬದ ಹಿರಿಯ ಸದಸ್ಯನಾಗಿ ಮುಂದೆ ನಿಂತು ಜವಾಬ್ದಾರಿ, ಕರ್ತವ್ಯಗಳನ್ನು ಸಮರ್ಪಕವಾಗಿ ನಿಭಾ ಯಿಸಿ ತಾನು ತಂದೆ ತಾಯಿಗೆ ಒಳ್ಳೆಯ ಮಗ, ತಂಗಿಗೆ ಒಳ್ಳೆಯ ಅಣ್ಣನಾಗಿದ್ದೇನೆ ಎಂಬುದನ್ನು ತೋರಿಸಿಕೊಟ್ಟ. ಇದರಿಂದ ಅವನ ಕೀರ್ತಿ ದೇಶಕ್ಕೆ ಹಬ್ಬಲಿಲ್ಲ. ಆದರೆ ಒಂದು ಮನೆಯನ್ನು ಹಬ್ಬಿದೆ.

ಒಂದು ಕ್ಷಣ ಕಷ್ಟಪಟ್ಟರೆ; ಹಲವು ಕ್ಷಣ ಚೆನ್ನಾಗಿರಬಹುದು ಎಂಬುದನ್ನು ನಾನು ಅವನಿಂದಲೇ ಕಲಿತದ್ದು. ಆದರೆ ಅದನ್ನು ನನ್ನಲ್ಲಿ ಮೈಗೂಡಿಸಿಕೊಳ್ಳಲು ಸಮಯಬೇಕಾಗಿದೆ.ಆದರ್ಶ ವ್ಯಕ್ತಿ ಗಳು ಹಾಗೆ ಅಲ್ಲವೇ. ಅವರು ಸಾಧಿಸುತ್ತಾರೆ. ಆದರೆ ನಮಗೆ ಅವರ ಸಾಧನೆಗಳಲ್ಲಿ ಕೆಲವನ್ನಾದರೂ ಸಾಧಿಸಲು ಸಮಯ ಬೇಕಾಗುವುದು.

ಯಾವ ವಯಸ್ಸಿನಲ್ಲಿ ಯಾವ ರೀತಿ ಇದ್ದು, ಮನೆಗಾಗಿ ಯಾವ ಕರ್ತವ್ಯ ನಿರ್ವಹಿಸಬೇಕು ಎನ್ನುವುದು ಗೊತ್ತಿರುವ ಅಣ್ಣನನ್ನೇ ಆದರ್ಶವಾಗಿ ಇರಿಸಿ ಕೊಂಡಿದ್ದೇನೆ.

ಶಾಂಭವಿ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.