ರಾಮದಾಸ್ ನಮ್ಮ ಜೊತೆಯೇ ಇದ್ದಾರೆ, ಜಿ.ಟಿ. ದೇವೇಗೌಡರಿಗೆ ದಸರಾ ಅನುಭವವಿದೆ: ಸೋಮಣ್ಣ


Team Udayavani, Sep 14, 2019, 12:58 PM IST

somanna

ಬೆಂಗಳೂರು: ಮೈಸೂರು ದಸರಾಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮೈಸೂರು ಉಸ್ತುವಾರಿ ಸಚಿವ ವಿ ಸೋಮಣ್ಣ, ಮಾಜಿ ಸಚಿವ ಜಿ.ಟಿ.ದೇವೇಗೌಡ ಮತ್ತು ಸ್ವಾಗತ ಸಮಿತಿಯ ಶಾಸಕರು ಪದಾಧಿಕಾರಿಗಳು ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮೈಸೂರು ದಸರಾಕ್ಕೆ ಆಹ್ವಾನಿಸಿದರು.

ಸಿಎಂ ಭೇಟಿ ಬಳಿಕ ಮಾತನಾಡಿದ ವಿ.ಸೋಮಣ್ಣ, ಸೆ. 29 ರ ಬೆಳಿಗ್ಗೆ 9 ಗಂಟೆಯ ನಂತರ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಲಾಗುವುದು. ನಂತರ ಮೈಸೂರು ದಸರಾಗೆ ಚಾಲನೆ ನೀಡಲಾಗುವುದು. 8ನೇ ತಾರೀಖಿನವರೆಗೆ ದಸರಾದ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಆ ಎಲ್ಲ ಕಾರ್ಯಕ್ರಮಕ್ಕೂ ಸಿಎಂರನ್ನು ಆಹ್ವಾನಿಸಿದ್ದೇವೆ. ರಾಜ್ಯಪಾಲರು , ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಆಹ್ವಾನಿಸಲಾಗಿದೆ ಎಂದರು.

ಪಿ ವಿ ಸಿಂಧು ಅವರ ಆಗಮನದ ಬಗ್ಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಪಿ.ವಿ.ಸಿಂಧೂರವರಿಗೆ ಅಧಿಕೃತ ಪತ್ರವನ್ನು ಬರೆದಿದ್ದಾರೆ. ಪಿ.ವಿ.ಸಿಂಧೂರನ್ನು ಸರ್ಕಾರಿ ಅತಿಥಿಯಾಗಿ ಆಹ್ವಾನಿಸಿದ್ದಾರೆ ಎಂದರು.

ಮೈಸೂರು ಶಾಸಕ ರಾಮದಾಸ್ ದಸರಾದಿಂದ ದೂರವಿರುವ ವಿಚಾರವಾಗಿ ರಾಮದಾಸ್ ನಮ್ಮ ಜೊತೆಯಲ್ಲೇ ಇದ್ದಾರೆ. ದಸರಾ ಉಪಸಮಿತಿಗಳಲ್ಲಿ ಅವರ ಜವಾಬ್ದಾರಿಯಿದೆ. ಅದನ್ನು ಮೈಸೂರಿನಲ್ಲಿ ನಿಭಾಯಿಸುತ್ತಿದ್ದಾರೆ ಎಂದರು.

ಜಿ.ಟಿ.ದೇವೇಗೌಡರು ಹಿರಿಯರು. ಅವರಿಗೆ ಮೈಸೂರು ದಸರಾ ಬಗ್ಗೆ ಅನುಭವವಿದೆ. ಆದ್ದರಿಂದ ಅವರು ನಮಗೆ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ಸೋಮಣ್ಣ ಹೇಳಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.