ಮೂಡುಬಿದಿರೆ : ವಾಲ್ಪಾಡಿ ಪಂಚಾಯತ್ ಕಟ್ಟಡಕ್ಕೆ ಬೆಂಕಿ ಅಪಾರ ನಷ್ಟ
Team Udayavani, Sep 25, 2020, 8:43 PM IST
ಮೂಡುಬಿದಿರೆ : ಪಂಚಾಯತ್ ಕಟ್ಟಡಕ್ಕೆ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ಮೂಡುಬಿದಿರೆ ತಾಲೂಕಿನ ವಾಲ್ಪಾಡಿಯಲ್ಲಿ ಶುಕ್ರವಾರ ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ, ಬೆಂಕಿ ಹಬ್ಬಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಘಟನೆಯು ಸಂಜೆ 5.45ರ ಹೊತ್ತಿಗೆ ಘಟನೆ ಸಂಭವಿಸಿದು ಯಾವುದೇ ಸಾವು ನೋವು ಸಂಭವಿಸಿಲ್ಲ, ಅಲ್ಲದೆ ಕಚೇರಿಯ ಒಳಗಿದ್ದ ಕಾಗದ ಪತ್ರಗಳು ಸುರಕ್ಷಿತವಾಗಿವೆ ಎನ್ನಲಾಗಿದೆ.
ಘಟನೆಯಿಂದ ಅಂದಾಜು 2 ಲಕ್ಷದಷ್ಟು ನಷ್ಟ ಸಂಭವಿಸಿದೆ ಎಂದು ಪಂಚಾಯತ್ ಪಿಡಿಓ ಶೇಖರ್ ತಿಳಿಸಿದ್ದಾರೆ.
ಇದನ್ನೂ ಓದಿ :ಎಚ್ಚರ…ನಿಮ್ಮ Insta ಅಕೌಂಟ್ ಹ್ಯಾಕ್ ಆಗಬಹುದು ! ಹೇಗಂತೀರಾ ? ಇದನ್ನು ಓದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!