ವೀರಕಂಬ: ಜುಗಾರಿ ಅಡ್ಡೆಗೆ ದಾಳಿ
Team Udayavani, Aug 6, 2023, 12:57 AM IST
ವಿಟ್ಲ: ಶುಕ್ರವಾರ ವೀರಕಂಬ ಗ್ರಾಮದ ಎರ್ಮೆಮಜಲು ಗುಡ್ಡ ಪ್ರದೇಶದಲ್ಲಿ ನಡೆಯುತ್ತಿದ್ದ ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಕೇಪುಳಕೋಡಿ ನಿವಾಸಿ ಗಣೇಶ್ (40) ಕುಳ ಕಾರ್ಯಾಡಿ ನಿವಾಸಿ ಸುಮಿತ್(29), ಬರಿಮಾರು ನಿವಾಸಿ ದಯಾನಂದ (30) ಅವರನ್ನು ಬಂಧಿಸಿದ್ಧಾರೆ.
ಅವರಿಂದ ಸುಮಾರು 15 ಸಾವಿರ ರೂ. ಮೊತ್ತವನ್ನು ವಶಕ್ಕೆ ಪಡೆಯಲಾಗಿದೆ. 6 ಮಂದಿ ಸ್ಥಳದಿಂದ ಪರಾರಿಯಾಗಿದ್ಧಾರೆ. ಗುಡ್ಡದಲ್ಲಿ ಸುಮಾರು 9 ಮಂದಿ “ಉಳಾಯಿ ಪಿದಾಯಿ’ ಆಟವನ್ನು ಆಡುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ
ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಅಮಿತಾಭ್ ಟು ಶಾರುಖ್: ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ