ರೈಲ್ವೆ ವಸ್ತು ಸಂಗ್ರಹಾಲಯ ವರ್ಚುವಲ್‌ ಟೂರ್‌ಗೆ ಚಾಲನೆ


Team Udayavani, Sep 3, 2020, 12:03 PM IST

ರೈಲ್ವೆ ವಸ್ತು ಸಂಗ್ರಹಾಲಯ ವರ್ಚುವಲ್‌ ಟೂರ್‌ಗೆ ಚಾಲನೆ

ಮೈಸೂರು: ಕುಳಿತಲ್ಲೇ ಮೈಸೂರಿನ ರೈಲ್ವೆ ವಸ್ತು ಸಂಗ್ರಹಾಲಯ ವೀಕ್ಷಿಸಬಹುದಾದ ವರ್ಚುವಲ್‌ ಟೂರ್‌ಗೆ ಚಾಲನೆ ದೊರೆಯಿತು. ಮೈಸೂರು ರೈಲು ವಸ್ತು ಸಂಗ್ರಹಾಲಯ ವೀಕ್ಷಣೆಗೆ ಹೈಟೆಕ್‌ ಸ್ಪರ್ಷ ನೀಡುವ ನಿಟ್ಟಿನಲ್ಲಿ ಆರಂಭಿಸಲಾಗಿರುವ ವರ್ಚುವಲ್‌ ಟೂರ್‌ ವ್ಯವಸ್ಥೆಗೆ ಸಂಸದ ಪ್ರತಾಪ್‌ ಸಿಂಹ ಚಾಲನೆ ಬುಧವಾರ ನೀಡಿದರು.

ಬಳಿಕ ಮಾತನಾಡಿದ ಅವರು, ಮೈಸೂರು ರೈಲ್ವೇ ಮ್ಯೂಸಿಯಂ ಬಹಳ ಪ್ರಖ್ಯಾತಿ ಪಡೆದಿತ್ತು. ಆದರೆ, ಇತ್ತೀಚೆಗೆ ಹಲವು ಕಾರಣಗಳಿಂದ ಹದಗೆಟ್ಟಿತ್ತು. ಅಪರ್ಣ ಗರ್ಗ್‌ ಅವರು ಡಿಆರ್‌ ಎಂ ಆದ ಬಳಿಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮೈಸೂರು ಅರಮನೆ, ಚಾಮುಂಡಿ ಬೆಟ್ಟ, ಮೃಗಾಲಯ ನೋಡುವುದಕ್ಕೆ ಎಷ್ಟು ಜನರು ಬರುತ್ತಾರೋ ಅಷ್ಟೂ ಜನ ಇಲ್ಲಿಗೂ ಬರುತ್ತಾರೆ.
ಭಾರತೀಯ ರೈಲು ಬೆಳೆದುಬಂದ ರೀತಿಯನ್ನು ನೋಡುವ ಅವಕಾಶ ಇಲ್ಲಿದೆ ಎಂದು ಬಣ್ಣಿಸಿದರು.

ಉದ್ಘಾಟನೆಗಾಗಿ ಸಚಿವರಿಗೆ ಆಹ್ವಾನ:
ಸಚಿವರಾದ ಸುರೇಶ್‌ ಅಂಗಡಿ ಹಾಗೂ ಸಿ.ಟಿ.ರವಿ ಅವರೊಂದಿಗೆ ಮಾತನಾಡಿದ್ದೇನೆ. ಅಧಿಕೃತ ಉದ್ಘಾಟನೆಗೆ ಅವರನ್ನು ಆಹ್ವಾನಿಸಿದ್ದೇನೆ. ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಂದಾಗ
ಅವರನ್ನೂ ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಇಷ್ಟು ಅಚ್ಚುಕಟ್ಟಾಗಿ ಕೆಲಸ ಮಾಡಿರುವುದಕ್ಕೆ ನಾನು ಡಿಆರ್‌ಎಂ ಅಪರ್ಣ ಗರ್ಗ್‌ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಕೋವಿಡ್‌-19 ಕಾರಣದಿಂದಾಗಿ ಎಷ್ಟೋ ಜನರಿಗೆ ಹೊರಗೆ ಓಡಾಡಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗಷ್ಟೇ ಆರಂಭವಾಗಿರುವ ರೈಲ್ವೇ ವಸ್ತು ಸಂಗ್ರಹಾಲಯವನ್ನು ನೋಡಲು ಕೆಲವರು
ಉತ್ಸುಕರಾಗಿದ್ದಾರೆ. ಇಂತಹವರಿಗಾಗಿ ವಚ್ಯುìಯಲ್‌ ಟೂರ್‌ ವ್ಯವಸ್ಥೆ ಮಾಡಲಾಗಿದೆ.

ಇದರ ಮೂಲಕ ಆಸಕ್ತರು ತಮ್ಮ ಮೊಬೈಲ್/ ಕಂಪ್ಯೂಟರ್‌ನಲ್ಲಿ ರೈಲ್ವೇ ಮ್ಯೂಸಿಯಂನ ವೆಬ್‌ ಸೈಟ್‌ಗೆ ಭೇಟಿ ನೀಡಿ ಅಲ್ಲಿನ ವಿಶೇಷತೆಗಳನ್ನೆಲ್ಲಾ ಆಸ್ವಾದಿಸಿ ಅಲ್ಲಿಗೇ ಭೇಟಿ ನೀಡಿ ಬಂದ ಅನುಭವ ಪಡೆಯಬಹುದು.

ವಸ್ತುಸಂಗ್ರಹಾಲಯದ ವಿಶೇಷತೆಗಳು: ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ರೈಲು ಚಾಲನೆಯ ವಿವಿಧ ನಮೂನೆಯ ತಂತ್ರಜ್ಞಾನಗಳು, ಪುರಾತನ ರೈಲು ಎಂಜಿನ್‌ಗಳು, ಜೊತೆಗೆ ಅಂದಿನ ಮಹಾರಾಣಿಯರು ಓಡಾಡಲು ಬಳಸುತ್ತಿದ್ದ ಬೋಗಿ, ಅದರೊಳಗಿದ್ದ ಬಾಯ್ಲರ್‌, ಕೋಣೆಗಳು, ಅಡುಗೆ ಮನೆ, ವಿಶ್ರಾಂತಿ ಗೃಹ, ಮಲಗುವ ಕೋಣೆ ಎಲ್ಲವನ್ನೂ ಪ್ರದರ್ಶನಕ್ಕೆ ಇಡಲಾಗಿದೆ. ಪ್ರವಾಸಿಗರಿಗಾಗಿ ಟಾಯ್‌ ಟ್ರೈನ್‌, ಆರ್ಟ್‌ ಗ್ಯಾಲರಿ, ವಾಚ್‌ ಟವರ್‌, ರೈಲು ಕೋಚ್‌ ಕೆಫೆ ರೈಲು ವಸ್ತು ಸಂಗ್ರಹಾಲಯದ ವಿಶೇಷತೆಯಾಗಿದೆ. ಮೈಸೂರು ವಿಭಾಗದ ಡಿಆರ್‌ಎಂ ಅಪರ್ಣ ಗರ್ಗ್‌ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.