ನಾಳೆ ಶಿಕ್ಷಣ ಸಚಿವರಿಂದ ವೀಡಿಯೋ ಸಂವಾದ
Team Udayavani, Apr 12, 2020, 6:15 AM IST
ಬೆಂಗಳೂರು: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಲಾಕ್ಡೌನ್ ಮುಗಿದ ಅನಂತರ ತೆಗೆದುಕೊಳ್ಳ ಬೇಕಾದ ತುರ್ತು ಕ್ರಮ, ಮುಂಜಾಗೃತ ಕ್ರಮದ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೋಮವಾರ ಎಲ್ಲ ಉಪನಿರ್ದೇಶಕರು, ಡಯಟ್ ಪ್ರಾಂಶುಪಾಲರೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ.
ವಸತಿ ನಿಲಯದಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳ ಮಾಹಿತಿ, ಎಸೆಸೆಲ್ಸಿ ವಿದ್ಯಾರ್ಥಿಗಳು ಲಾಕ್ಡೌನ್ ಅವಧಿ ಯಲ್ಲಿ ಆನ್ಲೈನ್ ಹಾಗೂ ಲಾಕ್ಡೌನ್ ತೆರವು ಅನಂತರ ಪರೀಕ್ಷಾ ದಿನಾಂಕ ನಿಗದಿ ಬಳಿಕ ಪರೀಕ್ಷೆಗೂ ಪೂರ್ವದಲ್ಲಿ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಪುನರ್ ಮನನ ತರಬೇತಿ ಬಗ್ಗೆ ಮಾಹಿತಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ತೆಗೆದು ಕೊಳ್ಳಬೇಕಾದ ಕಾರ್ಯಗಳು, ಮನೆಯಲ್ಲೇ ಇದ್ದು ಕೆಲಸ ಮಾಡುವ ಅವಧಿ ವಿಸ್ತರಿಸುವ ಕುರಿತು, ಎಸ್ಎಟಿಎಸ್ನಲ್ಲಿ ವಿವರ ದಾಖಲಿಸುವುದು, 7ನೇ ತರಗತಿ ಪ್ರಶ್ನೆಪತ್ರಿಕೆ ಸದ್ಬಳಕೆ ಮತ್ತು ಲಾಕ್ಡೌನ್ ಅನಂತರ ಸುಗಮವಾಗಿ ಎಸೆಸೆಲ್ಸಿ ಪರೀಕ್ಷೆ ನಡೆಸುವುದು ಸಹಿತ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ