ಕಿರುಕುಳದಿಂದ ಅಡುಗೆ ಸಹಾಯಕಿ ಸಾವು : ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ


Team Udayavani, Nov 25, 2020, 1:16 PM IST

ಕಿರುಕುಳದಿಂದ ಅಡುಗೆ ಸಹಾಯಕಿ ಸಾವು : ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ವಿಜಯಪುರ: ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣ ಅಧಿಕಾರಿಗಳ ಕಿರುಕುಳದಿಂದ ಅಡುಗೆ ಸಹಾಯಕಿ ಎಲ್‌.ಜಿ. ಬೋರಮ್ಮ ಮೃತಪಟ್ಟಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಯನ್ನು ಅಮಾನತು ಮಾಡಬೇಕು. ಮೃತಳ ಕುಟುಂಬಕ್ಕೆ
ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ
ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಈ ವೇಳೆ ಗ್ರಾಪಂ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ಹೊರ ಗುತ್ತಿಗೆ ಆಧಾರದ ಮೇಲೆ ಎಲ್‌.ಜಿ.ಬೋರಮ್ಮ 9 ವರ್ಷದಿಂದ ಮಾದರಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಬಾಕಿ ವೇತನ ಹಾಗೂ ಕೆಲಸವಿಲ್ಲದೆ ಸಾಲ
ಬಾಧೆಯಿಂದ ಬಳಲುತ್ತಿದ್ದರು. ಆದರೂ ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣ ಅಧಿಕಾರಿ ನಿಮ್ಮ ಕೌಟುಂಬಿಕ ಆರ್ಥಿಕ
ಪರಿಸ್ಥಿತಿ ಹಾಗೂ ಸಮಸ್ಯೆಗೂ ಕಚೇರಿ ಕೆಲಸಕ್ಕೂ ಸಂಬಂಧವಿಲ್ಲ. ತಮ್ಮ ಚುಚ್ಚು ಮಾತುಗಳಿಂದ ನಿಂದಿಸಿಸುತ್ತಿದ್ದರು. ಅಧಿಕಾರಿಗಳ ಮಾನಸಿಕ ಹಿಂಸೆಯಿಂದ ನೊಂದ ಬೋರಮ್ಮ ಸಾವನ್ನಪ್ಪಿದ್ದಾರೆ. ಹೀಗಾಗಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ:ಗೋವಾದಲ್ಲಿ ಸೋನಿಯಾ ಗಾಂಧಿ ಸೈಕ್ಲಿಂಗ್: ವಿಡಿಯೋ ವೈರಲ್

ಮೃತಳ ಕುಟುಂಬದವರಿಗೆ ಸರ್ಕಾರ ಪರಿಹಾರ ನೀಡುವ ಜೊತೆಗೆ ಅವರ ಕುಟುಂಬ ಸದಸ್ಯರಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.

ಸಂಘಟನೆ ಜಿಲ್ಲಾದ್ಯಕ್ಷ ಹುಲಗಪ್ಪ ಚಲವಾದಿ ಮಾತನಾಡಿ, ಕಿರುಕುಳ ನೀಡಿದ ಅಧಿಕಾರಿಯನ್ನು ಅಮಾನತು ಮಾಡಬೇಕು.
ಕ್ರಮ ಕೈಗೊಳ್ಳುವಲ್ಲಿ ವಿಳಂಬವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಇದೇ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಅವರಿಗೆ ಮನವಿ ಸಲ್ಲಿಸಿ ಸದನದಲ್ಲಿ ವಿಷಯ ಪ್ರಸ್ತಾಪಿಸುವಂತೆ ಮನವಿ ಸಲ್ಲಿಸಿದರು. ಪವಾಡೆಪ್ಪ ಚಲವಾದಿ, ಖಾಸಿಂ ಆಲದಾಳ, ಬೋರಕ್ಕ ಬೀಳೂರ, ನೂರಜಾನ್‌ ಯಲಗಾರ, ದಾನಮ್ಮ
ಹೂಗಾರ, ಸುಮಂಗಲಾ ಕಂಬಾರ, ಲಕ್ಷ್ಮಣ ಮಸಳಿ, ಶಿವು ಇಂಡಿ, ನಿಂಗಪ್ಪ ವಾಲೀಕಾರ, ಶಾಂತಾ ಕ್ವಾಟಿ, ಪ್ರಕಾಶ ದೇಸಾಯಿ, ಬೇಬಿ ಹೊಸಮನಿ, ಯಮುನಾ ಭಜಂತ್ರಿ, ವೈಶಾಲಿ ಸಮಗೊಂಡ, ರೂಪಾ ಬಿರಾದಾರ, ಲಕ್ಷ್ಮೀ ಮಂಗಸೂಳಿ, ಮೀನಾಕ್ಷಿ ತಳವಾರ, ಸುಧೀರಾ ರಾಠೊಡ, ಮಾಲಾ ರಾಠೊಡ, ಬಸವರಾಜ ಶಿರಶ್ಯಾಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.