
ಸಿಡಿಲಿಗೆ ಇಪ್ಪತ್ತಕ್ಕೂ ಹೆಚ್ಚು ಮೇಕೆ ಬಲಿ
Team Udayavani, May 30, 2023, 8:38 AM IST

ವಿಜಯಪುರ: ಜಿಲ್ಲೆಯಲ್ಲಿ ಮೇ.29 ರ ಸೋಮವಾರ ಸಂಜೆ ಕಾಣಿಸಿಕೊಂಡ ಸಿಡಿಲ ಅಬ್ಬರದ ಮಳೆಗೆ 20ಕ್ಕೂ ಹೆಚ್ಚು ಮೇಕೆಗಳು ಬಲಿಯಾದ ಘಟನೆ ವರದಿಯಾಗಿದೆ.
ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಭಾಗಗಳಲ್ಲಿ ಸೋಮವಾರ ಮಧ್ಯಾಹ್ನದಿಂದ ಸಿಡಿಲು ಸಹಿತ ಮಳೆ ಆರಂಭವಾಗಿದೆ. ಈ ಸಮಯದಲ್ಲಿ ಸಿಡಿಲು ಬಡಿದು ಇಪ್ಪತ್ತಕ್ಕೂ ಹೆಚ್ಚು ಮೇಕೆಗಳು ಸಾವಿಗೀಡಾಗಿವೆ.
ತಾಲೂಕಿನ ಸಲಾದಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಕುರಿಗಾಹಿಗಳಾದ ಶಂಕರಪ್ಪ ವಾಲಿಕಾರ, ಪರಸಪ್ಪ ಚೌಡಕಿ ಎಂಬವರಿಗೆ ಸೇರಿದ ಮೇಕೆಗಳು ಎನ್ನಲಾಗಿದೆ. ಸಾವಿಗೀಡಾಗಿದ ಮೇಕೆಗಳನ್ನು ಕಳೆದುಕೊಂಡ ಅವರು ಕಂಗಾಲಾಗಿದ್ದಾರೆ.
ಸಿಡಿಲಿಗೆ ಬಲಿಯಾದ ಮೇಕೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮೇಕೆಗಳ ಮಾಲೀಕರು ಹಾಗೂ ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

E- commerce, ಆನ್ ಲೈನ್ ಉದ್ಯಮದ ಕಾರ್ಮಿಕರ ಹಿತ ರಕ್ಷಣೆಗೆ ಕಾನೂನು: ಸಚಿವ ಸಂತೋಷ ಲಾಡ್

Vijayapura; ಮದುವೆಗೆ ನಿರಾಕರಣೆ, ಯುವತಿ ಹಂತಕನಿಗೆ ಜೀವಾವಧಿ ಶಿಕ್ಷೆ

BJP ವರಿಷ್ಠರು ಮೌನವಾಗಿದ್ದಾರೆಂದರೆ ಏನೋ ದೊಡ್ಡದೇ ನಡೆಯಲಿದೆ: ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ
MUST WATCH
ಹೊಸ ಸೇರ್ಪಡೆ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ

Earthquake: ನೇಪಾಳದಲ್ಲಿ ಪ್ರಬಲ ಭೂಕಂಪನ: ರಾಷ್ಟ್ರ ರಾಜಧಾನಿಯಲ್ಲೂ ಕಂಪಿಸಿದ ಭೂಮಿ

Eid Procession: ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

Ragini Dwivedi; ‘ಗಜರಾಮ’ ಸ್ಪೆಷಲ್ ಹಾಡಿಗೆ ರಾಗಿಣಿ ಮಸ್ತ್ ಸ್ಟೆಪ್ಸ್!

Hunsur: ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಆನೆ ಬಲಿ