ಲಾರಿ- ಟ್ರ್ಯಾಕ್ಟರ್‌ ಸಂಚಾರಕ್ಕೆ ಕಡಿವಾಣ ಹಾಕಲು ಗ್ರಾಮಸ್ಥರ ಒತ್ತಾಯ


Team Udayavani, Dec 10, 2020, 4:34 PM IST

ಲಾರಿ- ಟ್ರ್ಯಾಕ್ಟರ್‌ ಸಂಚಾರಕ್ಕೆ ಕಡಿವಾಣ ಹಾಕಲು ಗ್ರಾಮಸ್ಥರ ಒತ್ತಾಯ

ರಾಣಿಬೆನ್ನೂರ: ಅಕ್ರಮವಾಗಿ ಮರಳು ಮತ್ತು ಇಟ್ಟಂಗಿ ಬಟ್ಟಿಗೆ ಮಣ್ಣು ಹೇರಿಕೊಂಡು ನೂರಾರು ಲಾರಿ ಮತ್ತು ಟ್ರ್ಯಾಕ್ಟರ್‌ಗಳು ಗ್ರಾಮದಲ್ಲಿ ಸಂಚರಿಸುವುದರಿಂದ ಮಕ್ಕಳ ಹಾಗೂ ವೃದ್ಧರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ತಕ್ಷಣ ಸಂಚಾರ ನಿಲ್ಲಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಮಾಕನೂರ ಗ್ರಾಮಸ್ಥರು ಬುಧವಾರ ದನಕರುಗಳ ಜೊತೆಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ
ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಗ್ರಾಮದ ಮುಖಂಡ ಈರಣ್ಣ ಹಲಗೇರಿ ಮಾತನಾಡಿ, ಅಕ್ರಮವಾಗಿ ಮರಳು ಮತ್ತು ಇಟ್ಟಂಗಿ ಬಟ್ಟಿಗೆ ಮಣ್ಣು ಹೇರಿಕೊಂಡು ನೂರಾರು ಲಾರಿ ಮತ್ತು ಟ್ರ್ಯಾಕ್ಟರ್ಗಳು ಗ್ರಾಮದಲ್ಲಿ ಸಂಚರಿಸುವುದರಿಂದ ಜನರ ಮತ್ತು ಮಕ್ಕಳು ಹಾಗೂ ವೃದ್ಧರ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನೆಯಾಗಿಲ್ಲ. ಇದರಲ್ಲಿ ಅವರು ಶಾಮೀಲಾಗಿದ್ದಾರೆ ಎಂದು
ದೂರಿದರು.

ಬೆಳಗಾಯಿತೆಂದರೆ ಗ್ರಾಮದಲ್ಲಿ ನೂರಾರು ಲಾರಿ ಮತ್ತು ಟ್ರ್ಯಾಕ್ಟರ್ಗಳು ಸಂಚರಿಸುವುದರಿಂದ ಮಕ್ಕಳನ್ನು ಮನೆಯರು ಹೊರಗಡೆ ಬಿಡದೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ವೃದ್ಧರಂತೂ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾಗುತ್ತದೆ.

ಇದನ್ನೂ ಓದಿ:ಪತಿ ಒತ್ತೆಯಾಳು…. ಪತ್ನಿ ಮೇಲೆ 17 ಮಂದಿಯಿಂದ ಅತ್ಯಾಚಾರ; ಶೀಘ್ರ ತನಿಖೆಗೆ ಆಯೋಗ ಒತ್ತಾಯ

ಟ್ರ್ಯಾಕ್ಟರ್‌ಗಳು ಮಣ್ಣು ಹೇರಿಕೊಂಡು ಹೋಗುವಾಗ ರಸ್ತೆಯಲ್ಲಿ ಮಣ್ಣು ಚೆಲ್ಲಿ ಇವುಗಳ ಓಡಾಟದಿಂದ ಧೂಳ್ಳೋ ಧೂಳು ಕಣ್ಣು ತೆರದು ಸಂಚರಿಸುವಂತಿಲ್ಲ. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮದ ಎಲ್ಲ ರಸ್ತೆಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಹುಚ್ಚಪ್ಪ ಹಲಗೇರಿ, ಮಲ್ಲಿಕಾರ್ಜುನ ಭರಮಗೌಡ್ರ, ಹನುಮಂತಪ್ಪ ಆರೇರ, ನಾಗನಗೌಡ ಮುದಿಗೌಡ್ರ, ಶಂಕರಗೌಡ
ಭರಮಗೌಡ್ರ, ರಮೇಶ ಹಲಗೇರಿ, ಚಂದ್ರಗೌಡ ಭರಮಗೌಡ್ರ, ಬಸವರಾಜ ಹಲಗೇರಿ, ಸಣ್ಣಗೌಡ ಮುದಿಗೌಡ್ರ, ನರೇಂದ್ರ ನಾಯಕ, ರಾಜು ಬಾತಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.