ವಿತ್ತ ಸಚಿವೆ ನಿರ್ಮಲಾ ಔದಾರ್ಯಕ್ಕೆ ಮೆಚ್ಚುಗೆ
Team Udayavani, May 10, 2022, 12:29 AM IST
ಹೊಸದಿಲ್ಲಿ: ನ್ಯಾಶನಲ್ ಸೆಕ್ಯೂರಿಟೀಸ್ ಡೆಪಾಸಿಟರಿ ಲಿಮಿಟೆಡ್ (ಎನ್ಎಸ್ಡಿಎಲ್) ಸಂಸ್ಥೆಯ ಬೆಳ್ಳಿಹಬ್ಬ ಸಮಾರಂಭದಲ್ಲಿ ತಮಗಿಂತ ಕಿರಿಯ ಅಧಿಕಾರಿಯ ಮೇಲೆ ಮಾನವೀಯತೆ ಮೆರೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಎನ್ಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕಿ ಕು. ಪದ್ಮಜಾ ಚಂದುರು ಅವರ ಗಂಟಲು ಒಣಗಿದ ಕಾರಣ, ಅವರ ಗಂಟಲಿನಿಂದ ಧ್ವನಿ ಹೊರಬಾರದೆ ಭಾಷಣಕ್ಕೆ ಅಡಚಣೆಯಾಯಿತು. ಕೂಡಲೇ ನಿರ್ಮಲಾ ಅವರು ತಮ್ಮ ಮುಂದಿಟ್ಟಿದ್ದ ನೀರು ತುಂಬಿದ್ದ ಲೋಟ ನೀಡಿದರು. ಅನಂತರ ಚಂದುರು ಸಚಿವರಿಗೆ ಧನ್ಯವಾದ ಹೇಳಿದರು.
ಸಮಾರಂಭದಲ್ಲಿದ್ದವರೆಲ್ಲರೂ ಸಚಿವೆಯ ಔದಾರ್ಯಕ್ಕೆ ಮಾರು ಹೋಗಿ ಚಪ್ಪಾಳೆಯ ಮೂಲಕ ತಮ್ಮ ಮೆಚ್ಚುಗೆ ಸೂಚಿಸಿದರು.
This graceful gesture by FM Smt. @nsitharaman ji reflects her large heartedness, humility and core values.
A heart warming video on the internet today. pic.twitter.com/isyfx98Ve8
— Dharmendra Pradhan (@dpradhanbjp) May 8, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ