ದಿಲ್ಲಿ ಪೊಲೀಸರ ನಿಷ್ಕಲ್ಮಷ ಸೇವೆಗೆ ವಿರಾಟ್ ಕೊಹ್ಲಿ ಶ್ಲಾಘನೆ
Team Udayavani, Apr 12, 2020, 11:13 AM IST
ಹೊಸದಿಲ್ಲಿ: ಕೋವಿಡ್-19 ದಿಗ್ಬಂಧನ ಇದ್ದರೂ ಅನಗತ್ಯವಾಗಿ ದೇಶಾದ್ಯಂತ ಪೊಲೀಸರು ಲಾಢಿ ಬೀಸಿ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ಅನ್ನಾಹಾರವಿಲ್ಲದೆ ಪರದಾಡುತ್ತಿರುವ ಜನರಿಗೆ ಅನ್ನ, ನೀರು ನೀಡಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಇಂತಹುದೇ ಸನ್ನಿವೇಶದಲ್ಲಿ ಹಸಿದವರಿಗೆ ಅನ್ನ ನೀಡಿ ನೆರವಾದ ದಿಲ್ಲಿ ಪೊಲೀಸರ ಕಾರ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶ್ಲಾಘಿಸಿದ್ದಾರೆ.
ದೇಶಾದ್ಯಂತ ಇಂತಹ ವಿಷಮ ಪರಿಸ್ಥಿತಿಯಲ್ಲಿ ಪೊಲೀಸರು ಮಾಡುತ್ತಿರುವ ಸಹಾಯವನ್ನು ನೋಡಿ ಹೃದಯ ತುಂಬಿ ಬಂದಿದೆ. ಅದರಲ್ಲೂ ದಿಲ್ಲಿ ಪೊಲೀಸರು ಕರ್ತವ್ಯದಲ್ಲಿರುವಾಗಲೇ ಬಡ ಜನರಿಗೆ ದಿನನಿತ್ಯದ ಆಹಾರವನ್ನು ನೀಡುತ್ತಿದ್ದಾರೆ. ಇದು ನಿಜಕ್ಕೂ ಮಾದರಿ ಸೇವೆ, ಒಳ್ಳೆಯ ಕೆಲಸ ಮಾಡಿದ್ದೀರಿ, ಇದೇ ರೀತಿಯಲ್ಲಿ ನಿಮ್ಮ ಸೇವೆಯನ್ನು ಮುಂದುವರಿಸಿ ಎಂದು ವಿರಾಟ್ ಕೊಹ್ಲಿ ಟ್ವಿಟ್ಟರ್ ನಲ್ಲಿ ಪ್ರಶಂಸಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ದಿಲ್ಲಿ ಪೊಲೀಸ್ ವಿರಾಟ್ ಕೊಹ್ಲಿಗೆ ಧನ್ಯವಾದ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ