ಬ್ರಾಡ್‌ಮನ್‌ ಬಳಿಕ ಕೊಹ್ಲಿ: ಸಂಗಕ್ಕರ ಗುಣಗಾನ


Team Udayavani, Jun 15, 2020, 5:40 AM IST

ಬ್ರಾಡ್‌ಮನ್‌ ಬಳಿಕ ಕೊಹ್ಲಿ: ಸಂಗಕ್ಕರ ಗುಣಗಾನ

ಕೊಲಂಬೊ: ಜಾಗತಿಕ ಕ್ರಿಕೆಟಿನ ಮಹಾನ್‌ ಆಟಗಾರರ ಯಾದಿಯಲ್ಲಿ ಡೊನಾಲ್ಡ್‌ ಬ್ರಾಡ್‌ಮನ್‌ ಅವರಿಗೆ ಅಗ್ರಸ್ಥಾನವಿದೆ. ದಾಖಲೆಗಳ ಲೆಕ್ಕಾಚಾರದಲ್ಲಿ ಸಚಿನ್‌ ತೆಂಡುಲ್ಕರ್‌ ಬಹಳ ಮುಂದಿದ್ದಾರೆ. ಆದರೆ ಬ್ರಾಡ್‌ಮನ್‌ ಅನಂತರದ ಸರ್ವಶ್ರೇಷ್ಠ ಕ್ರಿಕೆಟಿಗನೆನಿಸಿಕೊಳ್ಳುವ ಎಲ್ಲ ಸಾಮರ್ಥ್ಯ ವಿರಾಟ್‌ ಕೊಹ್ಲಿ ಅವರಲ್ಲಿದೆ ಎಂದು ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ ಹೇಳಿದ್ದಾರೆ.

“ವಿರಾಟ್‌ ಕೊಹ್ಲಿ ರನ್‌ ಹಸಿವು ನಿಜಕ್ಕೂ ದಂಗುಬಡಿಸುತ್ತದೆ. 32 ವರ್ಷ ಪೂರ್ತಿಯಾಗುವ ಮೊದಲೇ ಅವರು ಏಕದಿನದಲ್ಲಿ 12 ಸಾವಿರದಷ್ಟು ರನ್‌ ಪೇರಿಸಿಯಾಗಿದೆ. ಅವರು ದೈಹಿಕವಾಗಿ, ಮಾನಸಿಕವಾಗಿ ಬಹಳ ಗಟ್ಟಿಗ. ಆಟದಲ್ಲಿ ತೋರುವ ನಿಷ್ಠೆ, ಬದ್ಧತೆ ಅಮೋಘ. ಹೀಗಾಗಿ ಡಾನ್‌ ಬ್ರಾಡ್‌ಮನ್‌ ಅನಂತರದ ಸ್ಥಾನವನ್ನು ಅಲಂಕರಿಸುವ ಎಲ್ಲ ಯೋಗ್ಯತೆ ಕೊಹ್ಲಿ ಅವರಲ್ಲಿದೆ’ ಎಂದು ಕುಮಾರ ಸಂಗಕ್ಕರ “ಆರ್‌ಕೆ ಶೋ’ದಲ್ಲಿ ಹೇಳಿದರು.

ಸ್ಫೂರ್ತಿ ತುಂಬುವ ಆಟಗಾರ
“ಕೊಹ್ಲಿ ಕ್ರಿಕೆಟಿನ ಅಪರೂಪದ ತಳಿ. ತಾನು ಆಡುವ ಜತೆಗೆ ಇತರರಲ್ಲಿ ಸ್ಫೂರ್ತಿಯನ್ನೂ ತುಂಬುತ್ತಾರೆ. ತಮ್ಮ ಭಾವನೆಗಳನ್ನು ಹೊರಗೆಡವಲು ಹಿಂದೆ ಮುಂದೆ ನೋಡುವುದಿಲ್ಲ. ಅವರ ಲೀಡರ್‌ಶಿಪ್‌ ಕೂಡ ಅಮೋಘ’ ಎಂದು ಸಂಗಕ್ಕರ ಅಭಿಪಾಯಪಟ್ಟರು.

ವಿರಾಟ್‌ ಕೊಹ್ಲಿ ಆಧುನಿಕ ಕ್ರಿಕೆಟಿನ ಸರ್ವಶ್ರೇಷ್ಠ ಆಟಗಾರ. ಏಕದಿನದಲ್ಲಿ 43 ಶತಕ ಸೇರಿದಂತೆ 11,867 ರನ್‌ ಪೇರಿಸಿದ್ದಾರೆ. ಟೆಸ್ಟ್‌ ಗಳಿಕೆ 7,240 ರನ್‌. ಇದರಲ್ಲಿ 27 ಶತಕ ಸೇರಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಶತಕಗಳ ಸಂಖ್ಯೆ 70ಕ್ಕೆ ಏರಿದ್ದು, ತೆಂಡುಲ್ಕರ್‌ ದಾಖಲೆಯನ್ನು ಮುರಿಯುವ ಸಾಧ್ಯತೆ ಗೋಚರಿಸುತ್ತಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.