ಹರ್ಷ ಮನೆಗೆ ಪೇಜಾವರ ಶ್ರೀ ಭೇಟಿ, ನೆರವು
Team Udayavani, Mar 12, 2022, 5:40 AM IST
ಉಡುಪಿ: ಶಿವಮೊಗ್ಗದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಹಿಂದೂ ಸಂಘಟನೆಗಳ ಮುಖಂಡ ಹರ್ಷನ ಮನೆಗೆ ಶುಕ್ರವಾರ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿ ಆಶಿರ್ವದಿಸಿದ ಶ್ರೀಗಳು ಇಂತಹ ದುರ್ಘಟನೆಗಳು ಮುಂದೆ ನಡೆಯದಿರಲಿ ಎಂದು ಪ್ರಾರ್ಥಿಸಿದರು.
ಕೆಲವು ವರ್ಷಗಳ ಹಿಂದೆ ಕೋಮು ಸಂಘರ್ಷ ವೇಳೆ ಹತ್ಯೆಗೀಡಾಗಿದ್ದ ಶಿವಮೊಗ್ಗದ ಹಿಂದೂ ಕಾರ್ಯಕರ್ತ ವಿಶ್ವನಾಥನ ಮನೆಗೂ ಪೇಜಾವರ ಶ್ರೀಗಳು ತೆರಳಿ ಅವರ ತಾಯಿಗೆ ಸಾಂತ್ವಾನ ಹೇಳಿದರು.
ಮೃತ ಹರ್ಷನ ಹೆತ್ತವರಿಗೆ 10 ಸಾವಿರ ರೂ., ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವ ವಿಶ್ವನಾಥನ ತಾಯಿ ಮೀನಾಕ್ಷಮ್ಮ ಅವರಿಗೆ 1 ಲಕ್ಷ ರೂ., ಸಾಂತ್ವನ ನಿಧಿ ನೀಡಿ ಹಾರೈಸಿದರು. ಗೋಸಾಯಿ ಮಠದ ಸ್ವಾಮೀಜಿ, ಸಂಘಟನೆ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ