ಹಿಂದೆ ಋಷಿ ಪರಂಪರೆ ಇಂದು ಮಠ ಪರಂಪರೆ

ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಸಂಯಮೀಂದ್ರತೀರ್ಥರು

Team Udayavani, Jan 8, 2022, 6:00 AM IST

ಹಿಂದೆ ಋಷಿ ಪರಂಪರೆ ಇಂದು ಮಠ ಪರಂಪರೆ

ಉಡುಪಿ: ಮಠಗಳಿರುವುದೇ ಧರ್ಮಪ್ರಸಾರಕ್ಕೆ. ಹಿಂದೆ ಋಷಿ ಪರಂಪರೆ ಇದ್ದರೆ ಈಗ ಮಠ ಪರಂಪರೆ ಇದೆ ಎಂದು ಕಾಶೀ ಮಠ ಸಂಸ್ಥಾನಾಧಿಪತಿ ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ವಿಶ್ಲೇಷಿಸಿದರು.

ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಆಶೀರ್ವಚನ ನೀಡಿದರು.
ವಿದ್ಯಾವಿನಯ ಸಂಪನ್ನರಾದ ವಿದ್ವಾಂಸರು ಇಲ್ಲಿ ತಯಾರಾಗುತ್ತಿರುವುದು ಸಂತೋಷದ ವಿಷಯ. ನಾವು ಹಿಂದೆ ಅಯೋಧ್ಯೆ ಮಂದಿರಕ್ಕೆ ಸಂಬಂಧಿಸಿ ಪೇಜಾವರ ಶ್ರೀಗಳವರನ್ನು ಭೇಟಿ ಮಾಡಿದ್ದೆವು. ನಮ್ಮ ಸಮಾಜದಿಂದ ಮಂದಿರಕ್ಕೆ ಸಹ ಕಾರವನ್ನು ಕೊಡುತ್ತೇವೆ ಎಂದು ಹೇಳಿದ್ದೆವು. ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಅಯೋಧ್ಯೆ ಮಂದಿರಕ್ಕಾಗಿ ವಿಶೇಷ ಸೇವೆ ಸಲ್ಲಿಸಿರುವುದು ನಮಗೆ ಹೆಮ್ಮೆ. ನಮ್ಮ ಸಂಬಂಧ ಇದೇ ರೀತಿ ಮುಂದುವರಿಯಲಿ ಎಂದು ಶ್ರೀಸಂಯ ಮೀಂದ್ರತೀರ್ಥ ಶ್ರೀಪಾದರು ಹಾರೈಸಿದರು. ವಿದ್ಯಾಪೀಠದ ವಿದ್ವಾಂಸರಾದ ಕೇಶವ ಬಾಯರಿ, ಮಾಳಗಿ ರಾಮಾಚಾರ್ಯ, ಸತ್ಯನಾರಾಯ ಣಾಚಾರ್ಯರಲ್ಲಿ ಶಾಸ್ತ್ರ ಚಿಂತನೆಗಳನ್ನು ನಡೆಸಿದ ದಿನಗಳನ್ನು ಸ್ವಾಮೀಜಿಯವರು ಉಲ್ಲೇಖಿಸಿದರು.

ಅಯೋಧ್ಯೆ ರಾಮಮಂದಿರಕ್ಕೆ ಸಹಕಾರ ಕೋರಿ ಮೊದಲ ಭೇಟಿ ಉಡುಪಿ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ಈಗ ಎರಡನೆಯ ಭೇಟಿ ನಮ್ಮ ಗುರು ಶ್ರೀವಿಶ್ವೇಶತೀರ್ಥರ ಉತ್ತರಾರಾಧನೆ ಬಳಿಕ ನಡೆಯುತ್ತಿದೆ. ನಮ್ಮ ಗುರುಗಳೇ ಕಾಶೀ ಮಠಾಧೀಶರನ್ನು ಆಹ್ವಾನಿಸಿದ್ದಾರೆಂದು ಭಾವಿಸುತ್ತಿದ್ದೇವೆ. ಕಾಶೀ ಮಠದ ಶಿಷ್ಯರು ಎಲ್ಲ ಕ್ಷೇತ್ರಗಳಲ್ಲಿಯೂ ಯಶಸ್ವಿ ಗಳಿಸಲು ಗುರುಭಕ್ತಿಯೇ ಕಾರಣ. ನಮ್ಮ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿ ಜಿಎಸ್‌ಬಿ ಸಮಾಜದ ರಾಮಕೃಷ್ಣ ಭಟ್‌ ಶಾಸ್ತ್ರಪ್ರತಿಭೆಯನ್ನು ವಿದ್ವತ್ಸಭೆಯೇ ಕೊಂಡಾಡಿದೆ. ನಮ್ಮಿàರ್ವರ ಸಂಬಂಧ ಮತ್ತಷ್ಟು ಮುಂದುವರಿಯಲಿ ಎಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ನುಡಿದರು.
ಕಾಶೀ ಮಠಾಧೀಶರು ಪೇಜಾವರ ಮಠಾಧೀಶರನ್ನು, ಪೇಜಾವರ ಮಠಾಧೀಶರು ಕಾಶೀ ಮಠಾಧೀಶರನ್ನು ಗೌರವಿಸಿದರು. ಪೂರ್ಣಪ್ರಜ್ಞ ಮಂದಿರದಿಂದ ಪ್ರಕಟಗೊಂಡ ಗ್ರಂಥಗಳನ್ನು ಕಾಶೀ ಮಠಾಧೀಶರಿಗೆ ಸಮರ್ಪಿಸಲಾಯಿತು.

ಇದನ್ನೂ ಓದಿ:ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಕೃಷ್ಣಾಪುರ ಮಠಾಧೀಶರ ಭೇಟಿ

ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ಡಾ| ಸತ್ಯನಾರಾಯಣಾಚಾರ್ಯ ವಂದಿಸಿದರು. ಪ್ರಾಧ್ಯಾಪಕ ಬದರಿನಾಥ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಮೂರು ಯೋಜನೆಗೆ ಅನುವು
ಕಾಶೀ ಮಠದಲ್ಲಿರುವ ಅಪೂರ್ವ ಪ್ರಾಚೀನ ಕೃತಿಗಳನ್ನು ನಮ್ಮ ಸಂಸ್ಥೆಗೆ ನೀಡಿ ಸ್ವಾಮೀಜಿಯವರು ಮೂರು ಸಂಶೋಧನ ಯೋಜನೆಗಳಿಗೆ ಅನುವು ಮಾಡಿಕೊಟ್ಟಿದ್ದಾರೆ ಎಂದು ಪೂರ್ಣಪ್ರಜ್ಞ ಸಂಶೋ ಧನ ಕೇಂದ್ರದ ನಿರ್ದೇಶಕ ಡಾ| ಆನಂದತೀರ್ಥ ನಾಗಸಂಪಿಗೆ ಪ್ರಸ್ತಾವನೆಯಲ್ಲಿ ತಿಳಿಸಿದರು.

ಸಜೀವವೃಂದಾವನ, ನಿತ್ಯ ಗಂಗಾಸ್ನಾನ
ಶ್ರೀವಾದಿರಾಜರು, ಶ್ರೀರಾಘವೇಂದ್ರಸ್ವಾಮಿಗಳಂತೆ ಕಾಶೀ ಮಠ ಪರಂಪರೆಯ ಶ್ರೀಮಾಧವೇಂದ್ರತೀರ್ಥರ ಸಜೀವ ವೃಂದಾವನವು ಮುಂಬಯಿಯಲ್ಲಿದೆ. ಕಾಶೀ ಮಠಾಧೀಶರು ಗಂಗೆಯ ಜಲವನ್ನು ತರಿಸಿಟ್ಟುಕೊಂಡು ಪ್ರತಿನಿತ್ಯ ಗಂಗಾಸ್ನಾನ ಮಾಡುವುದು ಪರಂಪರೆಯ ವಿಶೇಷ ಎಂದು ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಧ್ಯಾಪಕ ಮಾಳಗಿ ರಾಮಾಚಾರ್ಯ ಅಭಿನಂದನ ಭಾಷಣದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.