Vitla: ಜೆಸಿಬಿ ಬಿಡಿಭಾಗಗಳ ಕಳವು- ಆಟೋ ಬೆನ್ನಟ್ಟಿ ಮೂವರಿಗೆ ಹಲ್ಲೆ


Team Udayavani, Oct 27, 2023, 12:05 AM IST

auto r

ವಿಟ್ಲ: ಜೆಸಿಬಿ ಬಿಡಿಭಾಗ ಗಳನ್ನು ಕಳವುಗೈದು ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಬೆನ್ನಟ್ಟಿ, ಅವರು ಚಲಾಯಿಸುತ್ತಿದ್ದ ಆಟೋವನ್ನು ತಡೆದು ಜಖಂ ಮಾಡಿ, ಅದರಲ್ಲಿದ್ದ ಮೂವರಿಗೆ ಹಲ್ಲೆ ನಡೆಸಿ ತಂಡವೊಂದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಅ. 26ರಂದು ಸಂಭವಿಸಿದೆ. ಘಟನೆಯ ಫೋಟೊ ಮತ್ತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ . ಆದರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ಜೆಸಿಬಿಯ ಬಿಡಿಭಾಗ ಕದ್ದು ಮಾರಾಟ ಮಾಡುತ್ತಿರುವ ಸಾಲೆತ್ತೂರು ಗ್ರಾಮದ ಮೆದು ನಿವಾಸಿ ಮತ್ತು ಬಿಹಾರ ಹಾಗೂ ಜಾರ್ಖಂಡ್‌ ಮೂಲದ ಒಟ್ಟು ಮೂವರನ್ನು ತಂಡವು ಪೊಲೀಸರಿಗೆ ಒಪ್ಪಿಸಿದೆ ಎನ್ನಲಾಗಿದೆ. ಆದರೆ ಇತ್ತಂಡಗಳು ಅಪರಾಧ ಕೃತ್ಯ ಎಸಗಿದ ಹಿನ್ನೆಲೆಯಲ್ಲಿ ಪರಸ್ಪರ ಇತ್ಯರ್ಥ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಕನ್ಯಾನ ಸಮೀಪ ಜೆಸಿಬಿ ಬಿಡಿಭಾಗಗಳನ್ನು ಕಳವುಗೈದು, ಬಳಿಕ ಅದನ್ನು ಮಾರಾಟ ಮಾಡಲು ಕಳ್ಳರು ವಿಟ್ಲದ ಗುಜರಿ ಅಂಗಡಿಗೆ ಬಂದಿದ್ದಾರೆ. ಈ ಮಾಹಿತಿ ದೊರೆತು ಕಳವುಗೈದ ವಸ್ತುಗಳನ್ನು ಹುಡುಕಿಕೊಂಡು ತಂಡವೊಂದು ಅಲ್ಲಿಗೆ ಬಂದಿತ್ತು. ತಂಡವನ್ನು ನೋಡಿದ ಮೂವರು ಆಟೋದಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಬೆನ್ನಟ್ಟಿದ ತಂಡ ಆಟೋರಿ ಕ್ಷಾ ಸಹಿತ ಮೂವರನ್ನೂ ಕಡಂಬು ಸಮೀಪ ಅಡ್ಡಗಟ್ಟಿದ್ದಾರೆ. ಆಟೋವನ್ನು ಪುಡಿಗೈದು ಅದರಲ್ಲಿದ್ದವರಿಗೆ ಹಲ್ಲೆ ನಡೆಸಿ ವಿಟ್ಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಕಳವಾದ ಬಿಡಿಭಾಗಗಳು ಮರಳಿ ಸಿಕ್ಕಿದ್ದರಿಂದ ಜೆಸಿಬಿ ಮಾಲಕರು ದೂರು ನೀಡಿಲ್ಲ ಮತ್ತು ಹಲ್ಲೆಗೊಳಗಾದ ಆರೋಪಿಗಳೂ ಕೂಡ ದೂರು ನೀಡಲು ಆಸಕ್ತಿ ತೋರಿಸಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.