ವೊಡಾಫೋನ್‌, ಐಡಿಯಾ ಪ್ರಿಪೇಯ್ಡ್ ಗ್ರಾಹಕರಿಗೆ ಧ್ವನಿ ಆಧಾರಿತ ರೀಚಾರ್ಜ್‌ ವ್ಯವಸ್ಥೆ


Team Udayavani, May 14, 2020, 4:16 PM IST

ವೊಡಾಫೋನ್‌, ಐಡಿಯಾ ಪ್ರಿಪೇಯ್ಡ್ ಗ್ರಾಹಕರಿಗೆ ಧ್ವನಿ ಆಧಾರಿತ ರೀಚಾರ್ಜ್‌ ವ್ಯವಸ್ಥೆ

ಮಣಿಪಾಲ: ಮೊದಲೆಲ್ಲ ರಿಚಾರ್ಜ್‌ ಮಾಡಲು ಹೋದಾಗ ರಿಚಾರ್ಜ್‌ ಮಾಡೋ ಹುಡುಗ ಮೊಬೈಲ್‌ ಕೈಗೆ ಕೊಟ್ಟು ಫೋನ್‌ ನಂಬರ್‌ ಹಾಕಿ ಎನ್ನುತ್ತಾನೆ. ನಾವು ನಂಬರ್‌ ನಮೂದಿಸಿದ ಬಳಿಕ ಮೊಬೈಲ್‌ಗೆ ರಿಚಾರ್ಜ್‌ ಆಗುತ್ತದೆ. ಈಗ ಹಾಗಿಲ್ಲ. ಇನ್ನೊಬ್ಬರ ವಸ್ತುಗಳನ್ನು ಮುಟ್ಟುವುದಕ್ಕೂ ಹಿಂದೆ ಮುಂದೆ ನೊxಬೇಕು. ಮುಟ್ಟಿದರೆ ಸ್ಯಾನಿಟೈಸರ್‌ ಬಳಸಿ ಕೈ ತೊಳೆದುಕೊಳ್ಳಬೇಕು. ಇಂಥ ಸಂದಿಗ್ಧ ದಿನದಲ್ಲಿ ವೊಡಾಫೋನ್‌ ಮತ್ತು ಐಡಿಯಾ ಪ್ರಿಪೇಯ್ಡ್ ಗ್ರಾಹಕರಿಗೆ ಧ್ವನಿ ಆಧಾರಿತ ರೀಚಾರ್ಜ್‌ ಆಯ್ಕೆಯನ್ನು ಪರಿಚಯಿಸುತ್ತಿದೆ. ವೊಡಾಫೋನ್‌ ಮತ್ತು ಐಡಿಯಾ ಕಂಪೆನಿಗಳು ಅಪ್ಲಿಕೇಶನ್‌ಗಳ ಮೂಲಕ ಪ್ರಿಪೇಯ್ಡ್ ಬಳಕೆದಾರರಿಗೆ ರೀಚಾರ್ಜ್‌ ಆಯ್ಕೆಯನ್ನು ನೀಡುತ್ತಿದ್ದರೂ, ಅನೇಕ ಗ್ರಾಹಕರು ತಮ್ಮ ಪ್ರಿಪೇಯ್ಡ್ ಮೊಬೈಲ್‌ ಸಂಖ್ಯೆಯನ್ನು ರೀಚಾರ್ಜ್‌ ಮಾಡಲು ಚಿಲ್ಲರೆ ವ್ಯಾಪಾರಿಗಳನ್ನು ಅವಲಂಬಿಸಿದ್ದಾರೆ. ಇದರಿಂದ ಕೋವಿಡ್ ವೈರಸ್‌ ಹರಡುವ ಸಾಧ್ಯತೆ ಇರುವುದರಿಂದ ಅದಕ್ಕಾಗಿ ಧ್ವನಿ ಆಧಾರಿತ ರೀಚಾರ್ಜ್‌ ಆಯ್ಕೆಯನ್ನು ಒದಗಿಸಿದೆ. ಧ್ವನಿ ಆಧಾರಿತ ರೀಚಾರ್ಜ್‌ ವ್ಯವಸ್ಥೆಯು ಸ್ಮಾರ್ಟ್‌ ಕನೆಕ್ಟ್ ಅಪ್ಲಿಕೇಶನ್‌ ಮೂಲಕ ಕಾರ್ಯನಿರ್ವಹಿಸುತ್ತದೆ.

ಧ್ವನಿ ಆಧಾರಿತ ಸಂಪರ್ಕವಿಲ್ಲದ ರೀಚಾರ್ಜ್‌ ಆಯ್ಕೆಯು ಹೇಗೆ ಕಾರ್ಯನಿರ್ವಹಿಸುತ್ತದೆ?
ಗ್ರಾಹಕರು ವೊಡಾಫೋನ್‌ ಐಡಿಯಾದ ಸ್ಮಾರ್ಟ್‌ ಕನೆಕ್ಟ್ ಚಿಲ್ಲರೆ ವ್ಯಾಪಾರಿ ಅಪ್ಲಿಕೇಶನ್‌ನಲ್ಲಿ ಗೂಗಲ್‌ ಧ್ವನಿಯ ಮೂಲಕ ಮೊಬೈಲ್‌ ಸಂಖ್ಯೆಯನ್ನು ನ‌ಮೂದಿಬಹುದು. ಈಗಾಗಲೇ ಗೂಗಲ್‌ ಸರ್ಚ್‌ನಲ್ಲಿ ಧ್ವನಿ ಆಧಾರಿತವಾಗಿ ಬಂದಿದ್ದರೂ ರಿಚಾರ್ಜ್‌ ವ್ಯವಸ್ಥೆ ಇಲ್ಲಿ ಇರಲಿಲ್ಲ. ಹೀಗಾಗಿ ಇಂಥದ್ದೊಂದು ವ್ಯವಸ್ಥೆ ಕೋವಿಡ್ ವಿರುದ್ಧ ಪ್ರಯೋಜನಕಾರಿಯಾಗಿದೆ ಎನ್ನಬಹುದು.
ಅಪ್ಲಿಕೇಶನ್‌ನಲ್ಲಿ ಧ್ವನಿಯನ್ನು ಹತ್ತು ಅಡಿಗಳ ಅಂತರದಿಂದಲೂ ಸೆರೆಹಿಡಿಯಲು ಸಾಧ್ಯವಾಗುತ್ತದೆ ಎಂದು ಈ ಕಂಪೆನಿ ಹೇಳಿಕೊಂಡಿದೆ.

ಸದ್ಯ ಇಂಗ್ಲಿಷ್‌ ಮತ್ತು ಹಿಂದಿ ಮಾತ್ರ
ಹೆಚ್ಚುವರಿಯಾಗಿ, ಧ್ವನಿ ಆಧಾರಿತ ರೀಚಾರ್ಜ್‌ ವೈಶಿಷ್ಟ್ಯವು ಇಂಗ್ಲಿಷ್‌ ಮತ್ತು ಹಿಂದಿ ಭಾಷೆಗಳಲ್ಲಿ ಲಭ್ಯವಿದೆೆ. ಹಂತ ಹಂತವಾಗಿ ಹೆಚ್ಚಿನ ಭಾಷೆಗಳನ್ನು ಅಳವಡಿಸಲಾಗುವುದೆಂದು ಕಂಪೆನಿ ತಿಳಿಸಿದೆ. ದೇಶಾದ್ಯಂತ ಕಿತ್ತಳೆ ಮತ್ತು ಹಸಿರು ವಲಯಗಳಲ್ಲಿನ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಾಮಾಜಿಕ ದೂರ ಪ್ರೋಟೋಕಾಲ್‌ ಅನ್ನು ಮೊದಲಾಗಿ ಅನುಷ್ಠಾನಗೊಳಿಸುತ್ತಿದೆ ಎಂದು ವೊಡಾಫೋನ್‌, ಐಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.