ವಾಲಿಬಾಲ್: ಜಿಲ್ಲಾಮಟ್ಟದಲ್ಲೂ ಜಯ ಸಾಧಿಸಿದ ಕಾಡುಕುಡಿಗಳು

ದೈಹಿಕ ಶಿಕ್ಷಕರಿಲ್ಲದೆಯೇ ನಾಗಾಪುರ ಆಶ್ರಮ ಶಾಲಾ ಆದಿವಾಸಿ ಮಕ್ಕಳ ಸಾಧನೆ

Team Udayavani, Sep 26, 2022, 9:23 PM IST

1zczczc

ಹುಣಸೂರು: ತಾಲೂಕು ಮಟ್ಟದ ವಾಲಿಬಾಲ್‌ನಲ್ಲಿ ಮಿಂಚಿದ್ದ ತಾಲೂಕಿನ ನಾಗಾಪುಯರ ಗಿರಿಜನ ಪುನರ್ವಸತಿ ಕೇಂದ್ರದ ಆಶ್ರಮ ಶಾಲೆಯ ಕಾಡುಕುಡಿಗಳು ಜಿಲ್ಲಾಮಟ್ಟದಲ್ಲೂ ವಿಜಯದುಂದುಬಿ ಬಾರಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿ ಎಲ್ಲರ ಗಮನ ಸೆಳೆದಿದ್ದಾರೆ.

ಮೈಸೂರಿನ ಬೃಂದಾವನಾ ವಿದ್ಯಾಸಂಸ್ಥೆ ಆವರಣದಲ್ಲಿ ಗುರುವಾರ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಮೈಸೂರು ಜಿಲ್ಲಾಮಟ್ಟದ ಅಂತಿಮ ಪಂದ್ಯಾವಳಿಯಲ್ಲಿ ಗುಂಗ್ರಾಲ್‌ಛತ್ರದ ಬಿಜಿಎಸ್ ವಿದ್ಯಾ ಸಂಸ್ಥೆ ವಿರುದ್ದ ೨-೦ ನೇರ ಸೆಟ್‌ಗಳ ಜಯದ ಮೂಲಕ ಪ್ರಥಮ ಸ್ಥಾನ ಗಿಟ್ಟಿಸಿದರು.

ಇದಕ್ಕೂ ಮುನ್ನ ನಡೆದ ಪಂದ್ಯಾಟದಲ್ಲಿ ಸರಗೂರು ಶಾಲೆ ಹಾಗೂ ಕೆ.ಆರ್.ನಗರ ತಂಡದ ವಿರುದ್ದವೂ ೨-೦ ನೇರಸೆಟ್ ಮೂಲಕ ಜಯಭೇರಿ ಬಾರಿಸಿದ ಈ ಮಕ್ಕಳ ಆಕರ್ಷಕ ಹೊಡೆತದ ಆಟವನ್ನು ಕಣ್ತುಂಬಿಕೊಂಡ ಕ್ರೀಡಾಸಕ್ತರು ಈ ಆದಿವಾಸಿ ಮಕ್ಕಳನ್ನು ಕ್ರೀಡಾಂಗಣದಲ್ಲಿ ಪ್ರೋತ್ಸಾಹಿಸಿ ಅಭಿನಂದಿಸಿದರು.

ದೈಹಿಕ ಶಿಕ್ಷಕರಿಲ್ಲದ ನಾಗಾಪುರ ಗಿರಿಜನ ಆಶ್ರಮ ಶಾಲೆಯ ಮಕ್ಕಳು ಇತರೆ ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿತು, ತಾಲೂಕು ಮಟ್ಟ, ಜಿಲ್ಲಾ ಮಟ್ಟದಲ್ಲಿ ವಿಜಯಿಗಳಾಗಿ ಇದೀಗ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ.

ಈ ಕಾಡು ಕುಡಿಗಳ ಅಮೋಘ ಸಾಧನೆಯನ್ನು ಪರಿಗಣಿಸಿ ಶೀರ್ಘರವೇ ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದೆಂದು ಬಿಇಓ ರೇವಣ್ಣ ಉದಯವಾಣಿಗೆ ತಿಳಿಸಿದರು.

ಶಾಸಕರ ಅಭಿನಂದನೆ
ಆದಿವಾಸಿ ಮಕ್ಕಳ ಸಾಧನೆಯನ್ನು ಕೊಂಡಾಡಿರುವ ಶಾಸಕ ಎಚ್.ಪಿ.ಮಂಜುನಾಥ್, ಬಿಇಓ ರೇವಣ್ಣ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಲೋಕೇಶ್, ತಾಲೂಕು ಪರಿಶಿಷ್ಟವರ್ಗಗಳ ಕಲ್ಯಾಣಾಧಿಕಾರಿ ಬಸವರಾಜು, ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮಣ್ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.