ಮತದಾನ: ಸೊರಬದಲ್ಲಿ ಜಾಸ್ತಿ, ಮಾನ್ವಿಯಲ್ಲಿ ಕಡಿಮೆ


Team Udayavani, Apr 25, 2019, 3:35 AM IST

soraba

ಬೆಂಗಳೂರು: ಎರಡನೇ ಹಂತದಲ್ಲಿ ಮಂಗಳವಾರ ಮತದಾನ ನಡೆದ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಒಟ್ಟು 112 ವಿಧಾನಸಭಾ ಕ್ಷೇತ್ರಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.82.59ರಷ್ಟು ಮತದಾನ ಆಗಿದ್ದರೆ, ರಾಯಚೂರು ಲೋಕಸಭೆ ವ್ಯಾಪ್ತಿಗೆ ಬರುವ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.55.50ರಷ್ಟು ಮತದಾನ ಆಗಿದೆ.

ಉಳಿದಂತೆ ಈ 14 ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 112 ವಿಧಾನಸಭಾ ಕ್ಷೇತ್ರಗಳ ಪೈಕಿ ಚಿಕ್ಕೋಡಿ-ಸದಲಗಾ ಶೇ.80.79, ಹಾನಗಲ್‌ ಶೇ.80.80, ತೀರ್ಥಹಳ್ಳಿ ಶೇ.80.59, ಶಿಕಾರಿಪುರದಲ್ಲಿ ಶೇ.80.64ರಂತೆ ಅತಿ ಹೆಚ್ಚು ಮತದಾನ ಆಗಿದೆ. ಅದೇ ರೀತಿ, ರಾಯಚೂರು ನಗರ ಶೇ.55.54, ಯಾದಗಿರಿ ಶೇ.56.20, ಕಲಬುರಗಿ ಉತ್ತರ ಶೇ.56.89, ವಿಜಯಪುರ ನಗರ ಶೇ.56.89, ಕಲಬುರಗಿ ದಕ್ಷಿಣ ಶೇ.57.04, ಆಳಂದ ಶೇ.57.01ರಂತೆ ಅತಿ ಕಡಿಮೆ ಮತದಾನ ಆಗಿದೆ.

ಎರಡನೇ ಹಂತದಲ್ಲಿ ಶೇ.68.43ರಷ್ಟು ಮತದಾನ: ಎರಡನೇ ಹಂತದಲ್ಲಿ ಮತದಾನ ನಡೆದ 14 ಲೋಕಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ ಸರಾಸರಿ ಶೇ.68.43ರಷ್ಟು ಮತದಾನ ದಾಖಲಾಗಿದೆ. ಈ 14 ಕ್ಷೇತ್ರಗಳಲ್ಲಿ 2014ರ ಲೋಕಸಭಾ ಚುನಾವಣೆಯ ಶೇಕಡವಾರು ಮತ ಪ್ರಮಾಣಕ್ಕೆ ಹೊಲಿಕೆ ಮಾಡಿದರೆ ಶೇ.2.39ಷ್ಟು ಮತ ಪ್ರಮಾಣ ಹೆಚ್ಚಾಗಿದೆ. ಕಳೆದ ಬಾರಿ ಈ ಕ್ಷೇತ್ರಗಳಲ್ಲಿ ಶೇ.66.82ರಷ್ಟು ಮತದಾನ ಆಗಿತ್ತು.

ಶಿವಮೊಗ್ಗದಲ್ಲಿ ಅತಿ ಹೆಚ್ಚು ಶೇ.76.43ರಷ್ಟು ಮತದಾನ ಆಗಿದ್ದರೆ, ರಾಯಚೂರಿನಲ್ಲಿ ಅತಿ ಕಡಿಮೆ ಶೇ.57.91ರಷ್ಟು ಮತದಾನ ಆಗಿದೆ. ಈ 14 ಕ್ಷೇತ್ರಗಳಲ್ಲಿ 2014ರಲ್ಲಿ ಚಿಕ್ಕೋಡಿ ಅತಿ ಹೆಚ್ಚು ಶೇ.74.29 ಹಾಗೂ ಕಲಬುರಗಿಯಲ್ಲಿ ಅತಿ ಕಡಿಮೆ ಶೇ.57.96ರಷ್ಟು ಮತದಾನ ಆಗಿತ್ತು.

ಮೊದಲ ಹಂತದಲ್ಲಿ ಮತದಾನ ನಡೆದಿದ್ದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.68.81ರಷ್ಟು ಮತದಾನ ಆಗಿತ್ತು. ಈ ಕ್ಷೇತ್ರಗಳಿಗೆ ಹೊಲಿಸಿದರೆ 2ನೇ ಹಂತದ ಕ್ಷೇತ್ರಗಳಲ್ಲಿ ಶೇ.0.37ರಷ್ಟು ಕಡಿಮೆ ಮತದಾನ ಆಗಿದೆ. ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 2.43 ಕೋಟಿ ಮತದಾರರ ಪೈಕಿ 85.94 ಲಕ್ಷ ಪುರುಷರು ಹಾಗೂ 80.33 ಲಕ್ಷ ಮಹಿಳೆಯರು ಸೇರಿ ಒಟ್ಟು 1.66 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಎರಡನೇ ಹಂತದ ಅಂತಿಮ ಮತ ಪ್ರಮಾಣ
ಕ್ಷೇತ್ರ ಶೇಕಡವಾರು ಮತ
ಚಿಕ್ಕೋಡಿ- ಶೇ.75.52
ಬೆಳಗಾವಿ- ಶೇ.67.31
ಬಾಗಲಕೋಟೆ- ಶೇ.70.59
ವಿಜಯಪುರ- ಶೇ.61.70
ಕಲಬುರಗಿ- ಶೇ.60.88
ರಾಯಚೂರು- ಶೇ.57.91
ಬೀದರ- ಶೇ.62.69
ಕೊಪ್ಪಳ- ಶೇ.68.41
ಬಳ್ಳಾರಿ- ಶೇ.69.59
ಹಾವೇರಿ- ಶೇ.73.99
ಧಾರವಾಡ- ಶೇ.70.13
ಉತ್ತರ ಕನ್ನಡ- ಶೇ.74.10
ದಾವಣಗೆರೆ- ಶೇ.73.03
ಶಿವಮೊಗ್ಗ- ಶೇ.76.43

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.