Bhopal: ಸರಕಾರ ರಚನೆಯ ಶಪಥ- 6 ವರ್ಷದ ಬಳಿಕ ಪಾದರಕ್ಷೆ ಧರಿಸಿದ ಬಿಜೆಪಿ ನಾಯಕ
Team Udayavani, Dec 24, 2023, 12:24 AM IST
ಭೋಪಾಲ್: ಮಧ್ಯಪ್ರದೇಶದಲ್ಲಿ ನಿಚ್ಚಳ ಬಹುಮತದೊಂದಿಗೆ ಬಿಜೆಪಿ ಸರಕಾರ ರಚನೆ ಆಗುವವರೆಗೂ ಪಾದರಕ್ಷೆ ಧರಿಸು ವುದಿಲ್ಲವೆಂದು ಶಪಥಗೈದಿದ್ದ ಬಿಜೆಪಿ ನಾಯಕರೊಬ್ಬರು 6 ವರ್ಷಗಳ ಬಳಿಕ ಈಗ ಮತ್ತೆ ಪಾದರಕ್ಷೆ ಧರಿಸಿದ್ದಾರೆ. ಬಿಜೆಪಿ ಅನುಪ್ಪುರ್ ಜಿಲ್ಲಾ ಘಟಕದ ಮುಖ್ಯಸ್ಥ ರಾಮದಾಸ್ ಪುರಿ 2017ರಲ್ಲಿ ಬಿಜೆಪಿ ಗೆಲುವಿನ ಬಳಿಕವೇ ಪಾದರಕ್ಷೆ ಧರಿಸುತ್ತೇ ನೆಂದು ಶಪಥ ಮಾಡಿದ್ದರು. ಆದರೆ 2018ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿಲ್ಲ.
2020ರಲ್ಲಿ ಕಮಲ್ನಾಥ್ ಸರಕಾರ ಪತನವಾದ ಮೇಲೆ ಬಿಜೆಪಿ ಅಧಿಕಾರಕ್ಕೆ ಬಂದಿತಾದರೂ, ಪುರಿ ಆ ಸಂದರ್ಭದಲ್ಲಿ ಪಾದರಕ್ಷೆ ಧರಿಸಲಿಲ್ಲ. ಪೂರ್ಣ ಬಹುಮತದ ಸರಕಾರ ರಚನೆಗೆ ಕಾದು ಬರಿಗಾಲಿನಲ್ಲೇ ಓಡಾಡಿದ್ದರು. ಈ ಬಾರಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ಸರಕಾರ ರಚಿಸಿದ ಹಿನ್ನೆಲೆಯಲ್ಲಿ ಶನಿವಾರ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ರಾಮ್ದಾಸ್ ಪುರಿ ಮತ್ತೆ ಪಾದರಕ್ಷೆ ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು