ವಿಸ್ಡನ್ ಕ್ರಿಕೆಟಿಗರ ಪ್ರಶಸ್ತಿ ಬಗ್ಗೆ ವಿವಿಎಸ್ ಬೇಸರ
Team Udayavani, Apr 13, 2020, 5:45 AM IST
ಮುಂಬಯಿ: ಕಳೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 5 ಶತಕ ಬಾರಿಸಿದ್ದ ಭಾರತ ಕ್ರಿಕೆಟ್ ತಂಡದ ರೋಹಿತ್ ಶರ್ಮ ಅವರಿಗೆ 2019ರ ವಿಸ್ಡನ್ನ ಐವರು ಶ್ರೇಷ್ಠ ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ನೀಡದ ಬಗ್ಗೆ ನಿಜಕ್ಕೂ ಆಶ್ಚರ್ಯ ಉಂಟಾಗಿದೆ ಎಂದು ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ವಿಸ್ಡನ್ ಕ್ರಿಕೆಟಿಗರ ಪಟ್ಟಿಯಲ್ಲಿ ರೋಹಿತ್ ಹೆಸರನ್ನು ಕೈಬಿಟ್ಟಿರುವ ಬಗ್ಗೆ ಸ್ಟಾರ್ ನ್ಪೋರ್ಟ್ಸ್ ಜತೆ ಮಾತನಾಡಿದ ಲಕ್ಷ್ಮಣ್, ರೋಹಿತ್ ಅವರನ್ನು ವಿಸ್ಡನ್ ವರ್ಷದ ಐವರ ಪಟ್ಟಿಗೆ ಸೇರಿಸದ ಬಗ್ಗೆ ಕ್ರಿಕೆಟ್ ಕ್ರೀಡೆಯನ್ನು ಹಿಂಬಾಲಿಸುತ್ತಿರುವ ಪ್ರತಿಯೊಬ್ಬರಿಗೂ ಆಶ್ಚರ್ಯ ಹಾಗೂ ಆಘಾತ ಉಂಟಾಗಿದೆ ಎಂದು ಭಾವಿಸುತ್ತೇನೆ. ಭಾರತದ ಆಟಗಾರನನ್ನು ವಿಸ್ಡನ್ ಪಟ್ಟಿಯಿಂದ ಕೈಬಿಟ್ಟಿರುವುದು ನಿಜಕ್ಕೂ ಶಾಕ್ ಕೊಟ್ಟಂತಿದೆ ಎಂದು ಲಕ್ಷ್ಮಣ್ ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ