“ಅಮ್ಮನ ಬಳಿಗೆ ಕರೆದೊಯ್ಯಿರಿ’
Team Udayavani, Sep 30, 2021, 6:50 AM IST
ಶ್ರೀನಗರ: “ದಯವಿಟ್ಟು ನನ್ನನ್ನು ತಾಯಿಯ ಬಳಿಗೆ ಕರೆದುಕೊಂಡು ಹೋಗಿ’ ಹೀಗೆಂದು ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಸೆರೆ ಸಿಕ್ಕಿರುವ ಪಾಕಿಸ್ಥಾನದ ಉಗ್ರ ಅಲಿ ಬಾಬರ್ ಪಾತ್ರ ಅಲವತ್ತುಕೊಂಡಿದ್ದಾನೆ.
ಸೇನಾಧಿಕಾರಿಗಳು ವಿಚಾರಣೆ ವೇಳೆ ನೀಡಿದ ಮಾಹಿತಿಯ ವೀಡಿಯೋ ಬಿಡುಗಡೆ ಮಾಡಿದ್ದಾರೆ. ಲಷ್ಕರ್-ಎ-ತಯ್ಯಬಾ (ಎಲ್ಇಟಿ) ಸಂಘಟನೆಯ ಏರಿಯಾ ಕಮಾಂಡರ್, ಐಎಸ್ಐ, ಪಾಕಿಸ್ಥಾನ ಸೇನೆಗೆ ತನ್ನನ್ನು ವಾಪಸ್ ಕರೆದುಕೊಂಡು ಹೋಗುವಂತೆ ಅದರಲ್ಲಿ ಮನವಿ ಮಾಡಿದ್ದಾನೆ.
ಭಾರತದ ಯೋಧರು ಜಮ್ಮು ಮತ್ತು ಕಾಶ್ಮೀರದಲ್ಲಿ ರಕ್ತಪಾತ ನಡೆಸುತ್ತಿದ್ದಾರೆ ಎಂದು ತನಗೆ ತಿಳಿಸಲಾಗಿತ್ತು. ಆದರೆ, ಇಲ್ಲಿ ನೋಡಿದರೆ ಎಲ್ಲವೂ ಶಾಂತವಾಗಿದೆ ಎಂದು ಆತ ತಿಳಿಸಿದ್ದಾನೆ.
ಇದನ್ನೂ ಓದಿ:ಕೋವಿಡ್ ಬದಲು ರೇಬೀಸ್ ಲಸಿಕೆ; ಡಾಕ್ಟರ್, ನರ್ಸ್ ಅಮಾನತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ