ಸಚಿವರ ಎದುರೆ ಆಯನೂರು,ಪಾಲಿಕೆ ಆಯುಕ್ತೆಯ ನಡುವೆ ವಾಕ್ಸಮರ
Team Udayavani, Jun 11, 2019, 3:34 PM IST
ಶಿವಮೊಗ್ಗ : ನಗರದಲ್ಲಿ ಮಂಗಳವಾರ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ವೇಳೆ ಸಚಿವ ಡಿ.ಸಿ.ತಮ್ಮಣ್ಣ ಅವರ ಎದುರೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮತ್ತು ಪಾಲಿಕೆ ಆಯುಕ್ತೆ ಚಾರುಲತಾ ಅವರ ನಡುವೆ ವಾಕ್ಸಮರ ನಡೆದಿದೆ.
ಕಾಮಗಾರಿಗಳ ಬಗ್ಗೆ ಕೇಳಿದರೆ ಆಗುತ್ತದೆ ಎನ್ನುತ್ತೀರಿ, ಲೈಟ್ ಇಲ್ಲದೆ ಜನರು ಕತ್ತಲಲ್ಲಿ ಸಾಯುತ್ತಿದ್ದಾರೆ. ಒಂದು ದಿನ ಅಲ್ಲಿಗೆ ಹೋಗಿ ನೋಡಿ ಎಂದು ಆಯುಕ್ತೆ ವಿರುದ್ಧ ಆಯನೂರು ಮಂಜುನಾಥ್ ಆಕ್ರೋಶ ಹೊರ ಹಾಕಿದ್ದಾರೆ.
ಇದಕ್ಕೆ ತಿರುಗೇಟು ನೀಡಿದ ಚಾರುಲತಾ, ನೀವು ಏಕವಚನದಲ್ಲಿ ಮಾತನಾಡಬೇಡಿ.ಸರಿಯಾಗಿ ಮಾತನಾಡಿ,ನಾನು ನಿಮಗೆ ಗೌರವ ನೀಡುತ್ತೇನೆ ಎಂದಿದ್ದಾರೆ.
ಇದಕ್ಕೆ ಉತ್ತರವಾಗಿ ಏನಮ್ಮ ನಿನಗೆ ಗೌರವ ಬೇಕು, ಅಲ್ಲಿ ಜನ ಸಾಯುತ್ತಿದ್ದಾರೆ, ನಿನಗೆ ಹೇಗೆ ಹೇಳಬೇಕಮ್ಮ ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಮತ್ತೆ ಉತ್ತರಿಸಿದ ಚಾರುಲತಾ, ನಾನು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಕಿಡಿ ಯಾಗಿದ್ದಾರೆ.
ಇಬ್ಬರ ವಾಕ್ಸಮರ ತೀವ್ರಗೊಳ್ಳುತ್ತಿದ್ದಂತೆ ಸಚಿವ ತಮ್ಮಣ್ಣ ಅವರು ಆಯನೂರು ಅವರನ್ನು ಸಮಾಧಾನ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…