6 ಕೋ. ಜನರು ಕಡು ಬಡತನದ ಕೂಪಕ್ಕೆ


Team Udayavani, May 21, 2020, 12:52 PM IST

6 ಕೋ. ಜನರು ಕಡು ಬಡತನದ ಕೂಪಕ್ಕೆ

ವಾಷಿಂಗ್ಟನ್‌: ಕೋವಿಡ್‌-19ರ ಪರಿಣಾಮವಾಗಿ ಜಾಗತಿಕ ಆರ್ಥಿಕತೆ ಪ್ರಸಕ್ತ ಸಾಲಿನಲ್ಲಿ ಶೇ. 5ರಷ್ಟು ಕುಸಿಯಲಿದೆ ಮತ್ತು ವಿಶ್ವಾದ್ಯಂತ 6 ಕೋಟಿ ಜನರು ಕಡು ಬಡತನಕ್ಕೆ ತಳ್ಳಲ್ಪಡಲಿದ್ದಾರೆ ಎಂದು ವಿಶ್ವ ಬ್ಕಾಂಕ್‌ ಎಚ್ಚರಿಸಿದೆ.

ಕೋವಿಡ್‌ನಿಂದಾಗಿ ಈಗಾಗಲೇ ಲಕ್ಷಾಂತರ ಮಂದಿ ಕೆಲಸ ಹಾಗೂ ವ್ಯಾಪಾರವನ್ನು ಕಳಕೊಂಡಿದ್ದಾರೆ. ಬಡ ರಾಷ್ಟ್ರಗಳು ಇದರಿಂದ ಗರಿಷ್ಠ ಪೀಡಿತವಾಗಿವೆ. ವಿಶ್ವಾದ್ಯಂತ ಆರೋಗ್ಯ ವ್ಯವಸ್ಥೆ ಮೇಲೆ ಭಾರೀ ಒತ್ತಡ ಬಿದ್ದಿದೆ ಎಂದು ವಿಶ್ವಬ್ಯಾಂಕ್‌ ಅಧ್ಯಕ್ಷ ಡೇವಿಡ್‌ ಮಲ್‌ಪಾಸ್‌ ಹೇಳಿದ್ದಾರೆ.ನಮ್ಮ ಅಂದಾಜಿನ ಪ್ರಕಾರ 6 ಕೋಟಿಯಷ್ಟು ಮಂದಿ ಕಡು ಬಡವರಾಗಲಿದ್ದಾರೆ.

ಇದರಿಂದಾಗಿ ಕಳೆದ ಮೂರು ವರ್ಷಗಳಲ್ಲಿ ಬಡತನ ನಿರ್ಮೂಲನ ನಿಟ್ಟಿನಲ್ಲಿ ಸಾಧಿಸಲಾದ ಎಲ್ಲ ಪ್ರಗತಿ ಅಳಿದುಹೋಗಲಿದೆ. ಜಾಗತಿಕ ಅರ್ಥವ್ಯವಸ್ಥೆ ಹಲವು ವರ್ಷಗಳ ಕಾಲ ನರಳಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯೋರ್ವ ದಿನಕ್ಕೆ 1.90 ಡಾಲರ್‌ಗಿಂತ ಕಡಿಮೆ ದುಡ್ಡಲ್ಲಿ ಜೀವಿಸುವುದನ್ನು ಕಡು ಬಡತನವೆಂದು ವಿಶ್ವ ಬ್ಯಾಂಕ್‌ ವ್ಯಾಖ್ಯಾನಿಸುತ್ತದೆ.

ವಿಶ್ವಬ್ಯಾಂಕ್‌ ಬಡರಾಷ್ಟ್ರಗಳಿಗೆ 160 ಶತಕೋಟಿ ಡಾಲರ್‌ ಅನುದಾನ ಹಾಗೂ ರಿಯಾಯಿತಿ ಬಡ್ಡಿದರದ ಸಾಲಗಳನ್ನು ಕೊಡಲು ಮುಂದಾಗಿದೆ. ವಿಶ್ವದ ಶೇ. 70ರಷ್ಟು ಜನಸಂಖ್ಯೆ ಹೊಂದಿರುವ 100 ರಾಷ್ಟ್ರಗಳಿಗೆ ಈಗಾಗಲೇ ತುರ್ತು ಹಣಕಾಸು ನೆರವು ನೀಡಲಾಗಿದೆ ಎಂದು ಮಲ್‌ಪಾಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.