ವಾಸಿಮ್‌ ಅಕ್ರಂ ಎಸೆತಕ್ಕೆ ಹೆದರಿ ಕ್ರೀಸ್‌ ಇಳಿಯದ ಡೊನಾಲ್ಡ್‌ !


Team Udayavani, Jun 9, 2020, 5:55 AM IST

ವಾಸಿಮ್‌ ಅಕ್ರಂ ಎಸೆತಕ್ಕೆ ಹೆದರಿ ಕ್ರೀಸ್‌ ಇಳಿಯದ ಡೊನಾಲ್ಡ್‌ !

ಲಾಹೋರ್‌: ಈ ಲಾಕ್‌ಡೌನ್‌ ಕಾಲದಲ್ಲಿ ಕ್ರಿಕೆಟಿಗರೆಲ್ಲ ತಮ್ಮ ವೃತ್ತಿಬದುಕಿನ ಸ್ವಾರಸ್ಯಕರ ಪ್ರಸಂಗ ಗಳನ್ನು ಒಂದೊಂದಾಗಿ ಮೆಲುಕು ಹಾಕುತ್ತಿದ್ದಾರೆ. ಗತಕಾಲದ ವೇಗಿಗಳಾದ ಪಾಕಿಸ್ಥಾನದ ಮತ್ತು ದಕ್ಷಿಣ ಆಫ್ರಿಕಾದ ಅಲನ್‌ ಡೊನಾಲ್ಡ್‌ ಅವರ ಘಟನೆಯೊಂದು ಇದಕ್ಕೆ ಹೊಸ ಸೇರ್ಪಡೆಯಾಗಿದೆ.

ದವಡೆಗೆ, ಗಲ್ಲಕ್ಕೆ 20 ಹೊಲಿಗೆ!ಇದು ಇಂಗ್ಲೆಂಡ್‌ ಕೌಂಟಿಯಲ್ಲಿ ಆಡುತ್ತಿದ್ದಾಗ ನಡೆದ ಘಟನೆ…”ಅದು 1989ರ ಇಂಗ್ಲಿಷ್‌ ಕ್ರಿಕೆಟ್‌ ಋತು. ನಾನು 8ನೇ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿದಿದ್ದೆ. ಡೊನಾಲ್ಡ್‌ ಅವರ 150 ಕಿ.ಮೀ. ವೇಗದ ಶಾರ್ಟ್‌ ಪಿಚ್‌ ಎಸೆತವೊಂದನ್ನು ಪುಲ್‌ ಮಾಡುವ ಯತ್ನದಲ್ಲಿ ನಾನು ಎಡವಿದೆ. ಬ್ಯಾಟಿಗೆ ಟಾಪ್‌ ಎಜ್‌ ಆದ ಚೆಂಡು ಗಲ್ಲಕ್ಕೆ ಅಪ್ಪಳಿಸಿತು. ಡೆಂಟಿಸ್ಟ್‌ ಬಳಿ ಹೋದಾಗ ಅವರು ಬಾಯಿಯ ಒಳಗೆ 10, ಹೊರಭಾಗದಲ್ಲಿ 10… ಒಟ್ಟು 20 ಹೊಲಿಗೆ ಹಾಕಿದರು. ಒಂದೆರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದರು…’

“ನನಗೆ ಸೇಡಿನ ತವಕ. ಡೊನಾಲ್ಡ್‌ಗೂ ಅಂಥದೇ ಎಸೆತವೊಂದನ್ನಿಕ್ಕಲು ಕಾಯುತ್ತಿದ್ದೆ. ಹೀಗಾಗಿ ಸಂಜೆಯ ವೇಳೆ ನಾನು ಬೌಲಿಂಗಿಗೆ ಇಳಿದೆ. ಅಂಜಿದ ಡೊನಾಲ್ಡ್‌ ಕ್ರೀಸ್‌ ಇಳಿಯಲೇ ಇಲ್ಲ. ಬಳಿಕ ನಾವು ಈ ಪಂದ್ಯವನ್ನು ಜಯಿಸಿದೆವು’ ಎಂದು ವಾಸಿಮ್‌ ಅಕ್ರಂ 3 ದಶಕಗಳ ಹಿಂದಿನ ಪ್ರಸಂಗವನ್ನು ತೆರೆದಿಟ್ಟರು.

 

ಟಾಪ್ ನ್ಯೂಸ್

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.