ಚುನಾವಣೆ ಗೆಲ್ಲಲ್ಲು ಮೂರು ಪಕ್ಷಗಳಿಂದ ವಾಮಮಾರ್ಗ: ವಾಟಾಳ್ ನಾಗರಾಜ್


Team Udayavani, Dec 2, 2021, 8:46 PM IST

ಚುನಾವಣೆ ಗೆಲ್ಲಲ್ಲು ಮೂರು ಪಕ್ಷಗಳಿಂದ ವಾಮಮಾರ್ಗ: ವಾಟಾಳ್ ನಾಗರಾಜ್

ಪಿರಿಯಾಪಟ್ಟಣ: ಚುನಾವಣೆ ಗೆಲ್ಲಲು ಎಲ್ಲಾ ಪಕ್ಷಗಳು ವಾಮಮಾರ್ಗಗಳನ್ನು ಅನುಸರಿಸಿದರೆ ನಾನು ಗ್ರಾಪಂ ಸದಸ್ಯರಿಗೆ ನ್ಯಾಯ ದೊರಕಿಸಿಕೊಡಬೇಕೆಂಬ ಮಹದಾಸೆಯಿಂದ ಸ್ಪರ್ಧೆ ಮಾಡಿದ್ದದೇನೆ ಎಂದು ಕನ್ನಡ ಚಳುವಳಿ ಪಕ್ಷದ ಮುಖಂಡ ಹಾಗೂ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿ ವಾಟಾಳ್ ನಾಗರಾಜ್ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗ್ರಾ.ಪಂ.ಗಳಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಒತ್ತಾಯಿಸಿ ಗುರುವಾರ ಗೋಣಿಚೀಲ ಚಳುವಳಿ ನಡೆಸಿ ಮಾತನಾಡಿದರು.

ಪರಿಷತ್ ಎಂದರೆ ಚಿಂತಕರ ಚಾವಡಿಯಿದ್ದಂತೆ. ಆದರೆ, ಈಗಿನ ಚುನಾವಣೆಯನ್ನು ಗಮನಿಸಿದರೆ ಬೇಸರವಾಗುತ್ತದೆ. ಪ್ರಮುಖ ರಾಜಕೀಯ ಪಕ್ಷಗಳು ಚುನಾವಣೆ ವ್ಯವಸ್ಥೆಯನ್ನು ಹಾಳು ಮಾಡಿವೆ. ಗ್ರಾಪಂ ಸದಸ್ಯರು ಆಸೆ ಆಮಿಷಗಳಿಗೆ ಬಲಿಯಾಗಬೇಡಿ. ನನಗೆ ಒಂದು ಮತ ನೀಡಿ ಬೆಂಬಲಿಸಿ. ಎರಡು ಜಿಲ್ಲೆಗಳಿಂದ ಇಬ್ಬರು ಗೆಲ್ಲಬೇಕಿದೆ. ಒಂದು, ಎರಡು, ಮೂರು, ನಾಲ್ಕನೇ ಪ್ರಾಶಸ್ತ್ಯದ ಮತಗಳಿಗೂ ಮಹತ್ವವಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದರು.

ವಾಮಮಾರ್ಗದಲ್ಲಿ ಮೂರು ಪಕ್ಷಗಳು:
ಎಂಎಲ್‌ಸಿ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅವರದೇ ಆದ ಚಿಂತನೆಯಿಂದ ಮತ ಯಾಚಿಸುತ್ತಿವೆ ಆದರೆ ಪ್ರತಿ ತಾಲೂಕಿನಲ್ಲೂ ಪ್ರತ್ಯೇಕ ಸಮಸ್ಯೆಗಳಿದ್ದು ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಯಾವುದೇ ರಾಜಕೀಯ ಪಕ್ಷಗಳು ಚಿಂತಿಸುತ್ತಿಲ್ಲ ಎಂದು ದೂರಿದರು. ಗ್ರಾಮ ಪಂಚಾಯಿತಿಗಳು ಪ್ರಜಾಪ್ರಭುತ್ವದ ಬುನಾದಿ ಹಾಗೂ ತಾಯಿಬೇರು ಇದ್ದಂತೆ. ಗ್ರಾಮಗಳ ಸಮಸ್ಯೆಗಳಿಗೆ ಗ್ರಾಮ ಪಂಚಾಯಿತಿ ಸದಸ್ಯರು ಸ್ಪಂದಿಸುವ ಹೊಣೆಗಾರಿಕೆ ಹೊಂದಿದ್ದು ಆ ಸದಸ್ಯರಿಗೆ ನೀಡುತ್ತಿರುವ ಬಿಡಿಗಾಸು ಗೌರವಧನ ಯಾವುದಕ್ಕೂ ಸಾಲುತ್ತಿಲ್ಲ ಎಂದರು. ಸಂಸದರು ಮತ್ತು ಶಾಸಕರು ಲಕ್ಷಗಟ್ಟಲೆ ವೇತನ ಇತರ ಭತ್ಯೆಗಳನ್ನು ಪಡೆಯುತ್ತಿದ್ದು ಗ್ರಾ.ಪಂ. ಸದಸ್ಯರ ಸಮಸ್ಯೆಯನ್ನು ಯಾರೂ ಗಮನಿಸುತ್ತಿಲ್ಲ ಆದ್ದರಿಂದ ನನ್ನಂತ ಹೋರಾಟಗಾರರಿಗೆ ವಿಧಾನ ಪರಿಷತ್ ಮೆಟ್ಟಿಲೇರಲು ಅವಕಾಶ ಕಲ್ಪಿಸಿದರೆ ಗ್ರಾಪಂ ಅಧ್ಯಕ್ಷರಿಗೆ 10 ಸಾವಿರ, ಉಪಾಧ್ಯಕ್ಷರಿಗೆ ರೂ 7500 ಹಾಗೂ ಸದಸ್ಯರಿಗೆ 5 ಸಾವಿರ ಮಾಸಿಕ ಭತ್ಯೆ ನೀಡುವಂತೆ ಸದನದಲ್ಲಿ ಹೋರಾಟ ಮಾಡುತ್ತೇನೆ. ಗ್ರಾಪಂಸದಸ್ಯರು ಧೈರ್ಯವಾಗಿ ನನ್ನನ್ನು ಆರಿಸಿ ಕಳುಹಿಸಿ ಎಂದು ಭರವಸೆ ನೀಡಿದರು.

ಇದನ್ನೂ ಓದಿ : ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ತಂಬಾಕು ರೈತರ ಸಮಸ್ಯೆಗೆ ಹೋರಾಟ:
ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ರಾಜ್ಯದಲ್ಲಿಯೇ ಮಾದರಿಯಾಗಿ ತಂಬಾಕು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಇಲ್ಲಿನ ರೈತರ ಸಮಸ್ಯೆಗಳಿಗೆ ಶಾಸಕ ಸಂಸದರಾಧಿಯಾಗಿ ಯಾರೂ ಸ್ಪಂಧಿಸುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ತಂಬಾಕು ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ರೈತರಾದ ಶೈಲೇಶ್, ಅಂಕನಾಯಕ, ಶಿವಣ್ಣ, ಚೆನ್ನನಾಯಕ, ಗಂಗಾಧರ್, ವಸಂತ್ ಕುಮಾರ್ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.