“ಕೋವಿಡ್ 19 ಮುಗಿಯುವವರೆಗೆ ನಮ್ಮೂರಿಗೆ ಪ್ರವೇಶವಿಲ್ಲ’
Team Udayavani, Apr 16, 2020, 5:17 AM IST
ಕುಂದಾಪುರ: ಕೋವಿಡ್ 19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ, ಜಿಲ್ಲಾಡಳಿತಗಳು ಗಡಿ, ಚೆಕ್ಪೋಸ್ಟ್ಗಳನ್ನು ನಿರ್ಬಂಧಿಸಿರುವುದು ಗೊತ್ತೇ ಇದೆ. ಹೀಗೆಯೇ ಮರವಂತೆಯ ಹೊರ ಬಂದರು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಕರಾವಳಿ ವಾರ್ಡ್ಗೆ ಹೆದ್ದಾರಿಯಿಂದ ಪ್ರವೇಶಿಸುವ ಮಾರ್ಗವನ್ನು ಅಲ್ಲಿನ ಜನರೇ ತಾತ್ಕಾಲಿಕ ತಡೆಬೇಲಿ ಹಾಕಿ ಬಂದ್ ಮಾಡಿ ಫಲಕ ಹಾಕಿ ಕೋವಿಡ್ 19 ವೈರಸ್ ಮುಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ.
“ಮರವಂತೆ ನಾಗರಿಕರ ಹಿತದೃಷ್ಟಿಯಿಂದ ಕೋವಿಡ್ 19 ವೈರಸ್ ಸಂಪೂರ್ಣವಾಗಿ ಹೋಗುವವರೆಗೆ ಸ್ಥಳೀಯ ಮೀನು ವ್ಯಾಪಾರಸ್ಥರನ್ನು ಹೊರತುಪಡಿಸಿ ಹಾಗೂ ಯಾವುದೇ ಹೊರಗಿನ ವ್ಯಾಪಾರಸ್ಥರು, ವ್ಯಕ್ತಿಗಳಿಗೆ ನಮ್ಮ ಕರಾವಳಿ ವಾರ್ಡ್ ಗೆ ಪ್ರವೇಶವಿಲ್ಲ’ ಎಂದು ಫಲಕದಲ್ಲಿ ಬರೆಯಲಾಗಿದೆ. ಈ ಮಾರ್ಗ ಬಂದರು ಸಂಪರ್ಕಿಸುವ ರಸ್ತೆಯಾಗಿದ್ದು, ನಾಡದೋಣಿ ಮೀನುಗಾರಿಕೆಯೂ ಆರಂಭ ವಾಗಿರುವುದರಿಂದ ಹೊರಗಿನವರು ಎಲ್ಲೆಲ್ಲಿಂದಲೋ ಬರುತ್ತಾರೆ ಎನ್ನುವ ಕಾರಣಕ್ಕೆ ಊರಿನವರೇ ಜಾಗ್ರತೆ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ