ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ಹಣ ರಿಲೀಸ್ ಮಾಡಿದ್ದೇವೆ : ಯಡಿಯೂರಪ್ಪ
Team Udayavani, Jun 5, 2021, 1:30 PM IST
ಬೆಂಗಳೂರು : ನಾವು ಪ್ಯಾಕೇಜ್ ಘೋಷಣೆ ಮಾಡಿದ್ದೇವೆ. ಮಾಧ್ಯಮಗಳಲ್ಲಿ ಯಾವಾಗ ಹಣ ಬಿಡುಗಡೆ ಎಂದು ಕೇಳ್ತಿದ್ರು. ಇವತ್ತು ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ಹಣ ರಿಲೀಸ್ ಮಾಡಿದ್ದೇವೆ. ಒಟ್ಟು 25 ಲಕ್ಷ ಕಾರ್ಮಿಕರಿಗೆ ಹಣ ವರ್ಗಾವಣೆ ಮಾಡ್ತಿದ್ದೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಒಟ್ಟು 749 ಕೋಟಿ ಹಣ ಬಿಡುಗಡೆ ಮಾಡ್ತಿದ್ದೇವೆ. 4 ಲಕ್ಷ ಜನರಿಗೆ ಇಂದು 110 ಕೋಟಿ ರಿಲೀಸ್ ಮಾಡಿದ್ದೇವೆ. ಅಸಂಘಟಿತ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದರು.
ಸೆಕೆಂಡ್ ಪಿಯು ಮತ್ತು ಎಸ್ ಎಸ್ ಎಲ್ ಸಿ ಅಂಕಗಳನ್ನು ಆಧರಿಸಿ ಗ್ರೇಡ್ ವಿಚಾರವಾಗಿ ಮಾತನಾಡಿದ ಅವರು, ಇವೆಲ್ಲದರ ಬಗ್ಗೆ ಚರ್ಚೆ ನಡೆದಿದೆ. ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿದ್ದೇವೆ. ಪರೀಕ್ಷೆಯನ್ನು ಜುಲೈನಲ್ಲಿ ಮಾಡಲು ಸಚಿವರು ಯೋಚಿಸ್ತಿದ್ದಾರೆ. ಕೆಲವರು ಪರೀಕ್ಷೆ ವಿರೋಧಿಸುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲದರ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ