AAP: ದಿಲ್ಲಿಯಲ್ಲಿ ಬೇಕಿದ್ದರೆ ಕಾಂಗ್ರೆಸ್ಗೆ 1 ಸ್ಥಾನ ಕೊಡುತ್ತೇವೆ: ಆಪ್
ಮೈತ್ರಿ ಧರ್ಮ ಅನುಸರಿಸಿ ಈ ತೀರ್ಮಾನ
Team Udayavani, Feb 14, 2024, 12:13 AM IST
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ದೆಹಲಿಯ 7 ಕ್ಷೇತ್ರಗಳಲ್ಲಿ ಪೈಕಿ ಒಂದನ್ನು ಕಾಂಗ್ರೆಸ್ಗೆ ಬಿಟ್ಟುಕೊಡುವ ಬಗ್ಗೆ ಆಪ್ ಹೇಳಿಕೆ ನೀಡಿದೆ. ಆ ಸ್ಥಾನದಲ್ಲಿ ಬೇಕಿದ್ದರೆ ಕಾಂಗ್ರೆಸ್ ಸ್ಪರ್ಧಿಸಲಿ. ಇಲ್ಲದೇ ಇದ್ದರೆ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ ಎಂದು ಆಪ್ನ ಹಿರಿಯ ನಾಯಕ ಸಂದೀಪ್ ಪಾಠಕ್ ಹೇಳಿದ್ದಾರೆ.
“ವಾಸ್ತವವಾಗಿ ದೆಹಲಿಯ 1 ಸ್ಥಾನದಲ್ಲಿ ಸ್ಪರ್ಧಿಸಲೂ ಕಾಂಗ್ರೆಸ್ ಒಂದೂ ಸ್ಥಾನಕ್ಕೂ ಅರ್ಹವಾಗಿಲ್ಲ.ಇಂಡಿಯಾ ಮೈತ್ರಿಕೂಟದ ಧರ್ಮಕ್ಕೆ ಅನುಸಾರವಾಗಿ 1 ಸ್ಥಾನ ನೀಡಲು ತೀರ್ಮಾನಿಸಿದ್ದೇವೆ’ ಎಂದರು. ಲೋಕಸ ಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ಶೂನ್ಯ. ಅಲ್ಲದೇ ದೇಶದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಸತತವಾಗಿ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ’ ಎಂದು ಹೇಳಿದರು. ಉ.ಪ್ರದೇಶ ದಲ್ಲಿ ಕೂಡ ಎಸ್ಪಿ 11 ಕ್ಷೇತ್ರಗಳನ್ನು ನೀಡಿದೆ. ಪಕ್ಷದ ಅಧ್ಯಕ್ಷ ಅಖೀಲೇಶ್ ಕಾಂಗ್ರೆಸ್ ಅದನ್ನು ಒಪ್ಪದಿದ್ದರೆ ಏಕಾಂಗಿ ಯಾಗಿ ಸ್ಪರ್ಧಿಸಲಿ ಎಂಬಂತೆ ಮಾತಾಡಿದ್ದರು. ಮೂಲಗಳ ಪ್ರಕಾರ ಕಾಂಗ್ರೆಸ್ ದೆಹಲಿಯಲ್ಲಿ 4:3 ಸೀಟು ಹಂಚಿಕೆ ಸೂತ್ರ ಪ್ರಸ್ತಾಪಿಸಿತ್ತು. ಪಂಜಾಬ್ನಲ್ಲಿ ಆಪ್ ಏಕಾಂಗಿ ಸ್ಪರ್ಧೆ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು