ವಾರಾಂತ್ಯ ಕರ್ಫ್ಯೂ ರದ್ದು : ಉಡುಪಿಯಲ್ಲಿ ಸಂಜೆ ಬಳಿಕ ಬೀಚ್‌ ಬಂದ್‌: ಡಿಸಿ


Team Udayavani, Jan 22, 2022, 6:10 AM IST

ವಾರಾಂತ್ಯ ಕರ್ಫ್ಯೂ ರದ್ದು : ಉಡುಪಿಯಲ್ಲಿ ಸಂಜೆ ಬಳಿಕ ಬೀಚ್‌ ಬಂದ್‌: ಡಿಸಿ

ಉಡುಪಿ: ಸರಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು ಮಾಡಲಾಗಿದೆ. ಆದರೆ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ ಮತ್ತು ಬೀಚ್‌ಗಳಿಗೆ ಸಂಜೆ 7ರ ಅನಂತರ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದ್ದಾರೆ.

“ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಕೊರೊನಾ ಹಾಗೂ ಒಮಿಕ್ರಾನ್‌ ನಿಯಂತ್ರಣ, ಪ್ರಸರಣೆ ತಡೆಯುವ ಸಂಬಂಧ ರಾಜ್ಯ ಸರಕಾರ ಜಾರಿಗೊಳಿಸುವ ಎಲ್ಲ ನಿಯಮಗಳು ಮುಂದುವರಿಯಲಿವೆ. ವಾರಾಂತ್ಯ ಕರ್ಫ್ಯೂ ರದ್ದತಿ ಕುರಿತು ನಿರ್ದೇಶನ ಬಂದಿದ್ದು, ಅದನ್ನು ಪಾಲನೆ ಮಾಡಲಾಗುತ್ತದೆ. ರಾತ್ರಿ ಕರ್ಫ್ಯೂ ಇರಲಿದೆ. ಮಲ್ಪೆ ಬೀಚ್‌ ಸೇರಿದಂತೆ ಹೆಚ್ಚು ಜನಸಂದಣಿ ಇರುವ ಬೀಚ್‌ಗಳಲ್ಲಿ ಸಂಜೆ 7ರ ಅನಂತರ ಸಾರ್ವಜನಿಕರ ಪ್ರವೇಶ ನಿರ್ಬಂಧ ಮುಂದುವರಿಯಲಿದೆ ಎಂದರು.

ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಮದುವೆ, ಬಹಿರಂಗ ಸಭೆ, ಸಮಾರಂಭ, ರಾಜಕೀಯ ಪಕ್ಷಗಳ ಸಮಾವೇಶ ಇತ್ಯಾದಿಗಳಿಗೆ ಸರಕಾರ ವಿಧಿಸಿರುವ ನಿಯಮವೇ ಮುಂದುವರಿಯಲಿದೆ. ಜಿಲ್ಲೆಯಿಂದ ಪ್ರತ್ಯೇಕ ಯಾವುದೇ ನಿಯಮ ಇರುವುದಿಲ್ಲ. ಶಾಲಾ ಕಾಲೇಜು ಮಕ್ಕಳಿಗೆ ಶನಿವಾರ ರಜೆ ನೀಡಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ಈವರೆಗೂ ಯಾವುದೇ ತೀರ್ಮಾನ ತೆಗೆದು ಕೊಂಡಿಲ್ಲ. ಶಾಲೆಗಳಲ್ಲಿ ಯಾವುದೇ ವಿದ್ಯಾರ್ಥಿಗೆ ಪಾಸಿಟಿವ್‌ ಬಂದಲ್ಲಿ, ಆ ತರಗತಿಯನ್ನು ಐದು ದಿನದ ಮಟ್ಟಿಗೆ ಬಂದ್‌ ಮಾಡಿ, ಸ್ಯಾನಿಟೈಜೇಶನ್‌ ಮಾಡುವ ಕಾರ್ಯವೂ ಆಗುತ್ತಿದೆ. ವಿದ್ಯಾರ್ಥಿಗಳ ಪಾಸಿಟಿವಿಟಿ ದರ ಹೆಚ್ಚಾಗಿಲ್ಲ ಎಂದರು.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.