ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ: ಬಸ್ ಸಂಚಾರ ಅನುಮಾನ !
Team Udayavani, Sep 3, 2021, 7:20 PM IST
ಉಡುಪಿ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇರುವುದರಿಂದ ಶನಿವಾರ ಮತ್ತು ರವಿವಾರ ಬಸ್ ಪ್ರಯಾಣಕ್ಕೆ ಅನುಮತಿ ನೀಡಿದ್ದರೂ ಪ್ರಯಾಣಿಕರು ಕಡಿಮೆ ಇರುವ ಕಾರಣ ಎಲ್ಲ ಬಸ್ಸುಗಳು ಸಂಚರಿಸುವುದಿಲ್ಲ. ಕೆಲವು ಬಸ್ಸುಗಳು ಸಂಚರಿಸಲಿವೆ.
ಉಡುಪಿ ಸಿಟಿ ಬಸ್ ಮತ್ತು ಕೆನರಾ ಬಸ್ ಮಾಲಕರ ಸಂಘದ ಬಸ್ಸುಗಳು ಸಂಚರಿಸುವುದಿಲ್ಲ ಎಂದು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಮತ್ತು ಕೆನರಾ ಬಸ್ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ ನಾಯಕ್ ತಿಳಿಸಿದ್ದಾರೆ.
ಕರಾವಳಿ ಬಸ್ ಮಾಲಕರ ಸಂಘದ ಬಸ್ಸುಗಳನ್ನು ಓಡಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ರಾಘವೇಂದ್ರ ಭಟ್ ತಿಳಿಸಿದ್ದಾರೆ.
ಇದನ್ನೂ ಓದಿ:ಸಿಗಂದೂರು ಲಾಂಚ್ ಸಿಬ್ಬಂದಿಗೆ 9 ತಿಂಗಳಿನಿಂದ ವೇತನ ಇಲ್ಲ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ