ಪ್ರಿಯಾಂಕಾ ಗಾಂಧಿಗೂ ಸ್ವಾಗತ: ಸಚಿವೆ ಶೋಭಾ ಕರಂದ್ಲಾಜೆ
Team Udayavani, May 15, 2022, 12:11 AM IST
ಉಡುಪಿ: ರಾಜ್ಯಸಭೆಗೆ ಕರ್ನಾಟಕದಿಂದ ಯಾರು ಬೇಕಾದರೂ ಸ್ಪರ್ಧಿಸಬಹುದು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೂ ಸ್ವಾಗತ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಪ್ರಿಯಾಂಕಾ ಅವರ ಅಜ್ಜಿ, ಅಮ್ಮನನ್ನು ರಾಜ್ಯದಲ್ಲಿ ಸ್ವಾಗತಿಸಿದ್ದೇವೆ. ಇಂದಿರಾ ಗಾಂಧಿ, ಅನಂತರ ಸೋನಿಯಾ ಗಾಂಧಿ ಕೂಡ ರಾಜ್ಯದಿಂದ ಸ್ಪರ್ಧೆ ಮಾಡಿದ್ದರು.
ಈಗ ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದೆ. ಉತ್ತರಪ್ರದೇಶದಲ್ಲೂ ಪರಿಸ್ಥಿತಿ ಹೀಗೇ ಆಗಿದ್ದು, ಕಾಂಗ್ರೆಸನ್ನು ಮೇಲೆತ್ತಲು ಪ್ರಿಯಾಂಕಾ ಹೋಗಿದ್ದರು.
ಈಗ ಅದೇ ರೀತಿ ಕರ್ನಾಟಕಕ್ಕೆ ಬರುತ್ತಿರಬಹುದು ಎಂದು ಶನಿವಾರ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆ ಸಿದ್ಧತೆ, ಟೆಂಡರ್ ರದ್ದತಿ, ಕಾಮಗಾರಿ ವಿಳಂಬ
ಎಸೆಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣಾಂಕ ಸಾಧನೆ : ಸಾಧಕರಿಗೆ ಉದಯವಾಣಿ ಅಭಿನಂದನೆ
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಪ್ರಿಯಾಂಕಾ ಆಚಾರ್ಯ ಅವರ ಸ್ಟ್ರಿಂಗ್ ಆರ್ಟ್ ಸೇರ್ಪಡೆ
ಎಲ್ಲೂರು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೊರಕೆ ಭೇಟಿ : ಸ್ಥಳೀಯರ ಮಧ್ಯೆ ಮಾತಿನ ಚಕಮಕಿ
ಹೆಬ್ರಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಮತ್ತೆ ಸಂಕಷ್ಟ