Malpe: ಸುಸಜ್ಜಿತ ರಖಂ ಮೀನು ಮಾರುಕಟ್ಟೆ- ನಾಳೆ ಫಿಶ್‌ ಟ್ರೇಡ್‌ ಸೆಂಟರ್‌ ಉದ್ಘಾಟನೆ


Team Udayavani, Feb 4, 2024, 5:25 AM IST

malpe fish center

ಮಲ್ಪೆ: ಮಲ್ಪೆ ಫಿಶ್‌ ಟ್ರೇಡ್‌ ಸೆಂಟರ್‌ನ ವಿವಿಧ ಘಟಕಗಳ ಉದ್ಘಾಟನೆ ಫೆ. 5ರಂದು ಬೆಳಗ್ಗೆ 10.30ಕ್ಕೆ ಜರಗಲಿದೆ. ಶಾಸಕ ಯಶ್‌ಪಾಲ್‌ ಎ. ಸುವರ್ಣ ಅಧ್ಯಕ್ಷತೆ ವಹಿಸಲಿರುವರು.

ಮಲ್ಪೆ ಮೀನು ವ್ಯಾಪಾರ ಸಮುಚ್ಚಯವನ್ನು ಅಂಬಲಪಾಡಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌, ಮೀನು ಮಾರುಕಟ್ಟೆಯನ್ನು ಮೀನುಗಾರಿಕೆ ಸಚಿವ ಮಂಕಾಳ ಎಸ್‌. ವೈದ್ಯ, ಪವರ್‌ಹೌಸನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌, ಪಾರ್ಕಿಂಗ್‌ ವ್ಯವಸ್ಥೆಯನ್ನು ಶಾಸಕ ಯಶ್‌ಪಾಲ್‌ ಎ. ಸುವರ್ಣ, ನೀರು ಶುದ್ಧೀಕರಣ ಘಟಕವನ್ನು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ನಂದಿನಿ ಪಾರ್ಲರನ್ನು ಮಾಜಿ ಶಾಸಕ ಕೆ. ರಘುಪತಿ ಭಟ್‌, ಮೀನು ಹರಾಜು ಪ್ರಾಂಗಣವನ್ನು ಹೈದರಾಬಾದ್‌ ನ್ಯಾಶನಲ್‌ ಫಿಶರೀಸ್‌ ಡೆವಲಪ್‌ಮೆಂಟ್‌ ಬೋರ್ಡ್‌ನ ಸಿಇಒ ಡಾ| ಎಲ್‌. ನರಸಿಂಹಮೂರ್ತಿ ಎ.ಆರ್‌.ಎಸ್‌., ಆಡಳಿತ ಕಚೇರಿಯನ್ನು ಉಚ್ಚಿಲ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕಚೇರಿಯನ್ನು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಮೀನಿನ ಸ್ಟಾಲನ್ನು ಮಲ್ಪೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್‌, ಲಿಫ್ಟ್‌ ಸೌಲಭ್ಯವನ್ನು ಬ್ಯಾಂಕ್‌ ಆಫ್‌ ಬರೋಡದ ರೀಜನಲ್‌ ಮ್ಯಾನೇಜರ್‌ ಸನಾತನ್‌ ಸಾತ್ವ, ವಿದ್ಯುತ್‌ ವಾಹನ ಚಾರ್ಜಿಂಗ್‌ ಕೇಂದ್ರವನ್ನು ಉಡುಪಿ ಕಾಂಚನ ಹ್ಯುಂಡೈಯ ಎಂಡಿ ಪ್ರಸಾದ್‌ರಾಜ್‌ ಕಾಂಚನ್‌ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮೀನುಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ್‌ ಕಲ್ಲೇರ, ಗಣ್ಯರಾದ ಸುಧರ್ಮ ಶ್ರೀಯಾನ್‌, ಆನಂದ ಸಿ. ಕುಂದರ್‌, ಹರಿಯಪ್ಪ ಕೋಟ್ಯಾನ್‌, ಆನಂದ ಪಿ. ಸುವರ್ಣ, ದೇವದಾಸ ಸಾಲ್ಯಾನ್‌, ರಮೇಶ ಕಾಂಚನ್‌, ನಕ್ವ ಯಾಹಿಯಾ, ಗೋಪಾಲ್‌ ಸಿ. ಬಂಗೇರ, ನಗರಸಭಾ ಸದಸ್ಯೆ ಎಡ್ಲಿನ್‌ ಕರ್ಕಡ ಪಾಲ್ಗೊಳ್ಳುವರು.

ವಿವಿಧ ಮೀನುಗಾರ ಸಂಘಟನೆಗಳ ಅಧ್ಯಕ್ಷರಾದ ಸುಭಾಸ್‌ ಮೆಂಡನ್‌, ನಾಗರಾಜ್‌ ಸುವರ್ಣ, ಮೋಹನ್‌ ಕುಂದರ್‌, ಹರೀಶ್ಚಂದ್ರ ಕಾಂಚನ್‌, ರಾಘವ ಜಿ. ಕರ್ಕೇರ, ದಯಾಕರ ವಿ. ಸುವರ್ಣ, ಗಣೇಶ್‌ ಕುಂದರ್‌, ರವಿರಾಜ್‌ ಸುವರ್ಣ, ನಾಗರಾಜ ಕುಂದರ್‌, ವಿಜಯ ಪ್ರಕಾಶ್‌, ಬೇಬಿ ಎಚ್‌. ಸಾಲ್ಯಾನ್‌, ಸುಮಿತ್ರಾ ಕುಂದರ್‌, ಸುಂದರಿ, ನಗರಸಭಾ ಸದಸ್ಯರಾದ ಲಕ್ಷ್ಮೀ ಮಂಜುನಾಥ್‌, ಯೋಗೀಶ್‌ ವಿ. ಸಾಲ್ಯಾನ್‌, ವಿಜಯ ಕೊಡವೂರು, ಸುಂದರ್‌ ಜೆ. ಕಲ್ಮಾಡಿ, ವಿವಿಧ ಮಂದಿರಗಳ ಅಧ್ಯಕ್ಷರು ಪಾಲ್ಗೊಳ್ಳಲಿರುವರು.

ವಾರಾಂತ್ಯ ಮತ್ಸ್ಯ ಖಾದ್ಯ ಮೇಳ

ದೇಶದಲ್ಲಿಯೇ ಪ್ರಥಮ ಬಾರಿ ಎಂಬಂತೆ ಖಾಸಗಿ ಪಾಲುದಾರಿಕೆಯಲ್ಲಿ ಮಲ್ಪೆಯಲ್ಲಿ ಆಧುನಿಕ ಸುಸಜ್ಜಿತ ರಖಂ ಮೀನು ಮಾರುಕಟ್ಟೆ ನಿರ್ಮಾಣಗೊಂಡು ಜನರ ಸೇವೆಗೆ ಸಜ್ಜುಗೊಂಡಿದೆ. ವಿಶಾಲ ಪಾರ್ಕಿಂಗ್‌ ಮೀನು ಸಾಗಾಟಕ್ಕೆ / ಗ್ರಾಹಕರಿಗೆ ಪ್ರತ್ಯೇಕ ಲಿಫ್ಟ್‌, ಹರಾಜು ಪ್ರಾಂಗಣ, ಶೈತ್ಯಾಗಾರ ಘಟಕ, ವ್ಯಾಪಾರಸ್ಥರಿಗೆ ಪ್ರತ್ಯೇಕ ಕಚೇರಿ ಕೊಠಡಿ, ಸುಸಜ್ಜಿತ ಸ್ನಾನಗೃಹ, ಶೌಚಾಲಯ ಇತ್ಯಾದಿ ಸೌಲಭ್ಯಗಳಿವೆ. ವಾರಾಂತ್ಯದಲ್ಲಿ ಮತ್ಸ್ಯ ಖಾದ್ಯ ಮೇಳ ನಡೆಯಲಿದೆ ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.