ವೆಸ್ಟ್ ಇಂಡೀಸ್- ಇಂಗ್ಲೆಂಡ್ ದ್ವಿತೀಯ ಬ್ರಿಜ್‌ಟೌನ್‌ ಟೆಸ್ಟ್‌ ಡ್ರಾನಲ್ಲಿ ಅಂತ್ಯ

ಟೆಸ್ಟ್ ಕ್ರಿಕೆಟ್​​ನಲ್ಲಿ ಬ್ರಾಥ್ ವೈಟ್ ದಾಖಲೆ

Team Udayavani, Mar 21, 2022, 11:17 PM IST

ವೆಸ್ಟ್ ಇಂಡೀಸ್- ಇಂಗ್ಲೆಂಡ್ ದ್ವಿತೀಯ ಬ್ರಿಜ್‌ಟೌನ್‌ ಟೆಸ್ಟ್‌ ಡ್ರಾನಲ್ಲಿ ಅಂತ್ಯ

ಬ್ರಿಜ್‌ಟೌನ್‌ (ಬಾರ್ಬಡಾಸ್‌): ವೆಸ್ಟ್‌ ಇಂಡೀಸ್‌-ಇಂಗ್ಲೆಂಡ್‌ ನಡುವಿನ ಬ್ರಿಜ್‌ಟೌನ್‌ ಟೆಸ್ಟ್‌ ಪಂದ್ಯ ನಿರೀಕ್ಷೆಯಂತೆ ಡ್ರಾಗೊಂಡಿದೆ.

ಗೆಲುವಿಗೆ 282 ರನ್‌ ಗುರಿ ಪಡೆದ ವೆಸ್ಟ್‌ ಇಂಡೀಸ್‌, ಪಂದ್ಯದ ಅವಧಿ ಮುಗಿಯುವಾಗ 5 ವಿಕೆಟಿಗೆ 135 ರನ್‌ ಗಳಿಸಿತ್ತು. ಮತ್ತೂಮ್ಮೆ ಕಪ್ತಾನನ ಆಟವಾಡಿದ ಕ್ರೆಗ್‌ ಬ್ರಾತ್‌ವೇಟ್‌ 56 ರನ್‌ ಮಾಡಿ ಅಜೇಯರಾಗಿ ಉಳಿದರು. ಮೊದಲ ಇನ್ನಿಂಗ್ಸ್‌ ನಲ್ಲಿ 160 ರನ್‌ ಬಾರಿಸಿದ್ದರು. ಈ ಬ್ಯಾಟಿಂಗ್‌ ಸಾಧನೆಗಾಗಿ ಅವರಿಗೆ ಪಂದ್ಯಶ್ರೇಷ್ಠ ಗೌರವ ಒಲಿಯಿತು.

ಇಂಗ್ಲೆಂಡ್‌ ಕೂಡ ದ್ವಿತೀಯ ಸರದಿಯಲ್ಲಿ ಬ್ಯಾಟಿಂಗ್‌ ಕುಸಿತ ಕಂಡು 6 ವಿಕೆಟಿಗೆ 185 ರನ್‌ ಮಾಡಿ ಡಿಕ್ಲೇರ್‌ ಮಾಡಿತು.

ಸರಣಿಯ ಮೊದಲ ಟೆಸ್ಟ್‌ ಕೂಡ ಡ್ರಾಗೊಂಡಿತ್ತು. 3ನೇ ಹಾಗೂ ಅಂತಿಮ ಟೆಸ್ಟ್‌ ಮಾ. 24ರಂದು ಸೇಂಟ್‌ ಜಾಜ್‌Õì ನಲ್ಲಿ ಆರಂಭವಾಗಲಿದೆ.

ಇದನ್ನೂ ಓದಿ:ಲಂಡನ್‌ನಲ್ಲಿ ಭಾರತೀಯ ಮೂಲದ ಯುವತಿ ಬರ್ಬರ ಹತ್ಯೆ

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-9 ವಿಕೆಟಿಗೆ 507 ಡಿಕ್ಲೇರ್‌ ಮತ್ತು 6 ವಿಕೆಟಿಗೆ 185 ಡಿಕ್ಲೇರ್‌. ವೆಸ್ಟ್‌ ಇಂಡೀಸ್‌-411 ಮತ್ತು 5 ವಿಕೆಟಿಗೆ 135.

ಪಂದ್ಯಶ್ರೇಷ್ಠ: ಕ್ರೆಗ್‌ ಬ್ರಾತ್‌ವೇಟ್‌.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.