ಆಟೋ ಚಾಲಕನ ಬಗ್ಗೆ ರಚಿತಾ ಹೇಳಿದ್ದೇನು?


Team Udayavani, Jul 4, 2020, 7:38 AM IST

rachita-post

ಚಿತ್ರರಂಗದ ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಲು ಮತ್ತು ಅವರನ್ನು ಭೇಟಿ ಮಾಡಲು ಅಭಿಮಾನಿಗಳು ಯಾವಾಗಲೂ ಕಾತುರದಿಂದ ಕಾಯುತ್ತಿರುತ್ತಾರೆ. ಹಾಗೆಯೇ ಇಲ್ಲೊಬ್ಬ ಆಟೋ ಚಾಲಕ ತಮ್ಮ ಇಷ್ಟದ ನಟಿಯನ್ನು ನೋಡಲು ಅವರ ಮನೆಯ ಬಳಿಯೇ ಕಾದು, ಕೊನೆಗೆ ಭೇಟಿಯಾಗಿದ್ದಾರೆ.

ಹೌದು! ಸ್ಯಾಂಡಲ್‌ವುಡ್‌ನ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು. ಅವರ ಅಭಿಮಾನಕ್ಕೆ ರಚಿತಾ ಕೂಡಾ ಭಾವುಕರಾಗಿದ್ದಾರೆ.  ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾದ ಬರಹವೊಂದನ್ನು ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

“ಅಭಿಮಾನಿಗಳೇ ದೇವ್ರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತಪಡಿಸ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳಿಗ್ಬೆಳಿಗ್ಗೆನೇ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ ಅಭಿಮಾನಿ ಮೇಡಂ

ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪೆನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕನಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ. ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ’.

ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು: ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ. ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ, ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ ನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಹಾಕಿ ನನ್ನನ್ನ ಟ್ಯಾಗ್‌ ಮಾಡಿ. ನಾನು ರೀ-ಫೊಸ್ಟ್ ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ.‌ ಎಂದು ಭಾವಾತ್ಮಕವಾಗಿ ಬರೆದುಕೊಂಡಿದ್ದಾರೆ.

 

View this post on Instagram

 

“ಅಭಿಮಾನಿಗಳೇ ದೇವ್ರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತ ಪಡಿಸ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳಿಗ್ಬೆಳಿಗ್ಗೆನೇ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ ಅಭಿಮಾನಿ ಮೇಡಂ ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪೆನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕನಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ❤️? ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ❤️? ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು. ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ? ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ, ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ instagram account ನಲ್ಲಿ ಹಾಕಿ ನನ್ನನ್ನ tag ಮಾಡಿ. ನಾನು repost ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ. ನಿಮ್ಮ, ರಚಿತಾ ರಾಮ್

A post shared by Rachita Ram (@rachita_instaofficial) on

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.