ಸಾಮಾಜಿಕ ಜಾಲತಾಣಗಳ ಮೆಲೆ ನಿಯಂತ್ರಣ ಹೇರುವ ಸರಕಾರದ ಕ್ರಮದ ಬಗ್ಗೆ ನಿಮ್ಮ ಅಭಿಪ್ರಾಯವೇನು ?


Team Udayavani, Oct 23, 2019, 4:06 PM IST

whatspp

ಮಣಿಪಾಲ: ಪ್ರಜಾಫ್ರಭುತ್ವ ರಾಜಕೀಯಕ್ಕೆ ಅಂತರ್ಜಾಲ ಊಹಿಸಲೂ ಆಗದಷ್ಟು ಹಾನಿ ಉಂಟು ಮಾಡುತ್ತಿದ್ದು ಫೇಸ್ ಬುಕ್ ವಾಟ್ಸಾಪ್ ನಂತಹ ಮಧ್ಯವರ್ತಿಗಳನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ಗೆ ತಿಳಿಸಿದೆ. ಒಂದೆಡೆ ತಂತ್ರಜ್ಞಾನದ ಬಳಕೆ ಆರ್ಥಿಕ ಮತ್ತು ಸಾಮಾಜಿಕ ಏಳಿಗೆಗೆ ಕಾರಣವಾದರೆ ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸುವಿಕೆ , ದ್ವೇಷದ ಹೇಳಿಕೆ, ರಾಷ್ಟ್ರ ವಿರೋಧಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂಬ ಕಾರಣಕ್ಕೆ ಸರ್ಕಾರ ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಫೇಸ್ಬುಕ್, ವಾಟ್ಸ್ಯಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಬಳಕೆಯ ಮೆಲೆ ನಿಯಂತ್ರಣ ಹೇರುವ ಸರಕಾರದ ಕ್ರಮದ ಬಗ್ಗೆ ನಿಮ್ಮ ಅಭಿಪ್ರಾಯವೇನು ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿತ್ತು. ಆಯ್ದ ಅಭಿಪ್ರಾಯಗಳು ಇಂತಿವೆ

ದಾವುದ್ : ಸುಳ್ಳು ಸುದ್ದಿ ಹಬ್ಬಿಸುವುದ ರಲ್ಲಿ, ಅದರ ಮೂಲಕ ಸಮಾಜದಲ್ಲಿ ಅಶಾಂತಿ ಹುಟ್ಟುಹಾಕುವುದರಲ್ಲಿ ಭಾರತ ನಂ.1  ಸ್ಥಾನದಲ್ಲಿದೆ. ಫೇಸ್ಬುಕ್, ವಾಟ್ಸ್ಯಾಪ್ ಬದಲಾಗಿ  ಸುರಕ್ಷಿತವಾದ ನಮ್ಮ ದೇಶೀಯ ಆ್ಯಪ್  ಬರಲಿ. ಚೀನಾದಲ್ಲಿ ಫೇಸ್ಬುಕ್, ವಾಟ್ಸ್ಯಾಪ್ ಬದಲಿಗೆ ವಿ ಚಾಟ್ ಬಳಸುತ್ತಾರೆ.

ದಿನೇಶ್:  ತಪ್ಪು ಇದ್ದರೆ ಕಾನೂನು ಕ್ರಮ ತೆಗೆದುಕೊಳ್ಳಲಿ. ಅದು ಬಿಟ್ಟು ಸಾಮೂಹಿಕವಾಗಿ ನಿಯಂತ್ರಣ ಹೇರುವುದು  ತಪ್ಪು. ಪ್ರಚೋದನಾಕಾರಿ,ಕಾನೂನು ಬಾಹಿರ ಸುದ್ದಿಗಳಿಂದ ಸಾಮಾಜಿಕ ಜಾಲತಾಣ ಮುಕ್ತವಾಗಲು ಉತ್ತಮ ನಿರ್ಧಾರದ ಅವಶ್ಯಕತೆ ಇದೆ.

ಮಹಾದೇವ ಗೌಡ:  ತಂತ್ರಜ್ಞಾನ ಅಭಿವೃದ್ದಿಯನ್ನು ತಡೆಯುವದಕ್ಕೆ ಆಗುವದಿಲ್ಲ .ಅದರ ಬದಲಿಗೆ ಸಮರ್ಪಕ ಕಾನೂನು ಜಾರಿಗೆ ಬರಲಿ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6ರ ತನಕ ಇಂಟರ್ ನೆಟ್ ಸೌಲ್ಭ್ಯವನ್ನು ಸಾರ್ವಜನಕರಿಗೆ ನಿಷೇಧ ಮಾಡಿದರೆ ವಿದ್ಯಾರ್ಥಿಗಳಿಗೆ  ವಿದ್ಯಾಭ್ಯಾಸ ಮಾಡಲು ಅನುಕೂಲವಾಗುವುದು. ಯಾರು ಕೂಡ ಹಾದಿ ತಪ್ಪುವುದಿಲ್ಲ.

ಶಶಿ : ಅಪ್ರಯೋಜಕ ಮಾಹಿತಿಗಳನ್ನು ರವಾನೆ ಮಾಡುವ ಇವುಗಳು ನಮ್ಮ ಸಮಾಜಕ್ಕೆ ಬೇಡ ಅನ್ನಿಸುತ್ತದೆ.. ಇದನ್ನು ನಿರ್ಭಂದ ಹೇರಿರುವ ಇತರ ದೇಶಗಳಲ್ಲಿನ ವಿದ್ಯಾರ್ಥಿ ಗಳು ಉತ್ತಮ ಸಮಾಜ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.. ನಮ್ಮ ದೇಶದ ಯುವ ಜನತೆ ತಮ್ಮ ಜೀವಮಾನದ ಶೇ. 40 ರಷ್ಟು ಸಮಯವನ್ನು ಇದರಲ್ಲಿ ವ್ಯರ್ಥ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.