- Sunday 15 Dec 2019
ಬಹುನಿರೀಕ್ಷಿತ ಚಿತ್ರ ಅವನೇಶ್ರೀಮನ್ನಾರಾಯಣ ಟ್ರೇಲರ್ ಕುರಿತು ನಿಮ್ಮ ಅಭಿಪ್ರಾಯವೇನು ?
Team Udayavani, Nov 30, 2019, 4:21 PM IST
ಕನ್ನಡ ಚಿತ್ರರಂಗ ಹೊಸ ಅಲೆಯ ಸಿನಿಮಾಗಳಿಗೆ ಹಲವಾರು ದಶಕಗಳಿಂದ ಮುನ್ನುಡಿ ಬರೆಯುತ್ತಿದ್ದು, ಪ್ರೇಕ್ಷಕರಿಗೂ ಕೂಡ ಮೆಚ್ಚುಗೆಯಾಗುತ್ತಿದೆ. ಒಂದು ಕಾಲದಲ್ಲಿ ಕನ್ನಡಕ್ಕೆ ಮಾತ್ರ ಸೀಮಿತವಾಗಿದ್ದ ಸಿನಿಮಾಗಳು ಇಂದು ಹಲವು ಭಾಷೆಗಳಲ್ಲಿ ತೆರೆಕಾಣುತ್ತಿವೆ. ಕೆ.ಜಿ.ಎಫ್ ಕನ್ನಡ ಚಿತ್ರರಂಗದಲ್ಲಿ ದಾಖಲೆಯನ್ನೆ ಸೃಷ್ಟಿಸಿತ್ತು. ಅದರ ಹಾದಿಯಲ್ಲೇ ಸಾಗಿಬರುತ್ತಿರುವ ರಕ್ಷಿತ್ ಶೆಟ್ಟಿ ಅಭಿನಯಯದ ಅವನೇ ಶ್ರೀಮನ್ನಾರಾಯಣ ಚಿತ್ರ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಆ ಹಿನ್ನಲೆಯಲ್ಲಿ ಉದಯವಾಣಿ ಬಹುನಿರೀಕ್ಷಿತ ಕನ್ನಡ ಚಿತ್ರ ಅವನೇಶ್ರೀಮನ್ನಾರಾಯಣ ಟ್ರೇಲರ್ ಕುರಿತು ನಿಮ್ಮ ಅಭಿಪ್ರಾಯವೇನು ? ಎಂಬ ಪ್ರೆಶ್ನೆಯನ್ನು ಕೇಳಿತ್ತು.
ಅದಕ್ಕೆ ನೂರಕ್ಕೂ ಅಧಿಕ ಪ್ರತಿಕ್ರಿಯೆಗಳು ಬಂದಿದ್ದು ಹಲವಾರು ಮಂದಿ ಸಿನಿಮಾಸಕ್ತರು ಅತ್ಯಧ್ಬುತ ಚಿತ್ರ, ನೋಡಲೇಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಆಯ್ದ ಅಭಿಪ್ರಾಯ ಇಂತಿವೆ.
ರಾಜ್ ಪ್ರಸಾಗೊಂಡ್ : ಕನ್ನಡ ಸಿನೆಮಾ ರಂಗಕ್ಕೆ ಮತ್ತೊಬ್ಬ”ಕ್ರಿಯೇಟಿವ್ ನಿರ್ದೇಶಕ ” ಸಿಕ್ಕಿದ್ದಾರೆ. ಒಂದೇ ಮಾತಿನಲ್ಲಿ ಹೇಳುವುದಾದರೆ ಅತ್ಯದ್ಬುತ.
ಚೈತ್ರ ಶ್ರೀನಿವಾಸ್: ಈ ಚಿತ್ರ ಹೊಸ ದಾಖಲೆಯನ್ನು ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ. ಸಿನಿಮಾ ನೋಡಲೇಬೇಕು.
ಸಂತೋಷ್: ಜಗತ್ತನ್ನು ಸೆಳೆಯುವಂತಹ ಮತ್ತೊಂದು ಸಿನಿಮಾ ಕನ್ನಡದಲ್ಲಿ ಬರುತ್ತಿದೆ . ಇದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ತಾನ್ವಿ ರೋಹಿತ್ ಸುವರ್ಣ: ಈ ಸಿನಿಮಾದ ಕಥೆ ತುಂಬಾ ವಿಭಿನ್ನ ಎನಿಸುತ್ತಿದೆ. ಮೇಕಿಂಗ್ , ಆ್ಯಕ್ಷನ್ , ಬಿಜಿ ತುಂಬಾ ಅದ್ಭುತವಾಗಿದೆ. ಒಟ್ಟಾರೆ ಸಿನಿಮಾ ನೋಡಲು ತುಂಬಾ ಕಾತುರಳಾಗಿದ್ದೇನೆ.
ಸಿದ್ದು: ಇಂತಹ ಕನ್ನಡ ಸಿನಿಮಾ ಬಂದಾಗ ಬೆಂಬಲ ನೀಡಲೇಬೇಕು. ಅದು ಕರ್ನಾಟಕಕ್ಕೆ ಹೆಮ್ಮೆ.
ಮಂಜುನಾಥ್ : ಕಥೆ- ಚಿತ್ರಕಥೆ ತುಂಬಾ ಹೊಸದಾಗಿದೆ. ವಿಭಿನ್ನತೆಯಿದೆ. ಸಿನಿಮಾನೋಡಲೇಬೇಕು.
ಈ ವಿಭಾಗದಿಂದ ಇನ್ನಷ್ಟು
-
ಮಣಿಪಾಲ: ಐಪಿಎಲ್ ಹರಾಜಿನಲ್ಲಿ ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾವ ಆಟಗಾರರನ್ನು ಖರೀದಿಸಿದರೆ ಯಶಸ್ಸು ಗಳಿಸಬಹುದು ಎಂಬ ಪ್ರಶ್ನೆಯನ್ನು...
-
ಮಣಿಪಾಲ: ಪಂಚಭಾಷಾ ನಟ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಯಾವ ಕನ್ನಡ ಸಿನಿಮಾ ನಿಮಗಿಷ್ಟ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ....
-
ಮಣಿಪಾಲ: ಎನ್ ಆರ್ ಸಿ ಮತ್ತು ಪೌರತ್ವ ತಿದ್ದುಪಡಿ ಮಸೂದೆಯ ಕುರಿತು ಈಶಾನ್ಯ ರಾಜ್ಯಗಳ ಮತ್ತು ವಿಪಕ್ಷಗಳ ಆತಂಕ ಎಷ್ಟು ಸಮಂಜಸ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು,...
-
ಮಣಿಪಾಲ: ಉಪ ಚುನಾವಣೆಯಲ್ಲಿ ಮತದಾರರು ನೀಡಿದ ಸ್ಪಷ್ಟ ತೀರ್ಪಿನ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಪ್ರತಿಕ್ರಿಯೆಗಳು...
-
ಮಣಿಪಾಲ: ನಷ್ಟದಲ್ಲಿರುವ ಟೆಲಿಕಾಂ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವುದು ಅವಶ್ಯಕತೆ ಇದೆಯೇ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ...
ಹೊಸ ಸೇರ್ಪಡೆ
-
ಕುಂದಾಪುರ: ಬೆಳೆಗಳಿಗೆ ವೈಜ್ಞಾನಿಕ ರೀತಿಯಲ್ಲಿ ಲಾಭದಾಯಕ ಬೆಲೆ ನಿಗದಿಪಡಿಸಿ, ಕಟಾವಿಗೆ ಮೊದಲೇ ಬೆಂಬಲ ಬೆಲೆ ಘೋಷಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಬೇಕು...
-
ಸಾವಯವ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರವನ್ನು ಮಣ್ಣಿನಲ್ಲಿ ಬೆರೆಸಿ ಬೀಜೋಪಚಾರ ಮಾಡಿದ ಬೀಜವನ್ನು ಸಾಲಿನಿಂದ 30 ಸೆಂ.ಮೀ. ಅಂತರ ಹಾಗೂ ಬೀಜದಿಂದ ಬೀಜಕ್ಕೆ 15...
-
ಇಬ್ಬರು ಅಕ್ಕ, ತಂಗಿ ಇದ್ದರು. ಅಕ್ಕ ಬಣ್ಣದಲ್ಲಿ ಕಪ್ಪು. ಚಂದವಿಲ್ಲದ ಅವಳಿಗೆ ಬೇರೆಯವರು ಸುಖವಾಗಿರುವುದು ಕಂಡರೆ ಹೊಟ್ಟೆಕಿಚ್ಚು. ಯಾರಿಗೂ ಏನನ್ನೂ ಕೊಡುವವಳಲ್ಲ....
-
ಉಡುಪಿ: ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷೆಯನ್ನು ಸುಧಾರಿಸಲು ಮತ್ತು ಉಡುಪು ಕೈಗಾರಿಕೆಯ ಅವಕಾಶ ಬಳಸಿಕೊಳ್ಳುವ ಮೊದಲ ಪ್ರಾಜೆಕ್ಟ್ಗೆ ಸಿಡ್ನಿಯ ಯುಎನ್ಎಸ್ಡಬ್ಲ್ಯು-...
-
ಉಡುಪಿ: ಇತರರೊಂದಿಗೆ ಹೊಂದಾಣಿಕೆ ಮಾಡುವಾಗ ನಮ್ಮತನ, ನಮ್ಮ ವೈಶಿಷ್ಟéಗಳನ್ನು ಬಿಡಬಾರದು ಎಂದು ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಕಿವಿಮಾತು...