ಆಹಾರ ಸಂಪಾದನೆ ಹೇಗಿರಬೇಕು?


Team Udayavani, May 27, 2020, 4:40 AM IST

ahara-sampadane

ಮಹಾತ್ಮರೊಬ್ಬರು ಧರ್ಮಪ್ರಚಾರ ಮಾಡುತ್ತ ಊರಿಂದೂರಿಗೆ ಸಂಚರಿಸುತ್ತಿದ್ದರು. ಊರೂರಿನಲ್ಲಿ ಕೆಲವು ಶ್ರೀಮಂತರು ಭೋಜನ ಕೂಟವನ್ನೇರ್ಪಡಿಸಿ, ಸತ್ಕರಿಸಿ, ಆಶೀರ್ವಾದ ಪಡೆಯುತ್ತಿದ್ದರು. ಒಮ್ಮೆ ಸಂತರ್ಪಣೆಯಲ್ಲಿ ಭಾಗವಹಿಸಿದ್ದ ಬಡ  ಗೃಹಸ್ಥನೊಬ್ಬನಿಗೂ, ಆ ಮಹಾತ್ಮರನ್ನು ಮನೆಗೆ ಕರೆದು, ಅನ್ನಸಂತರ್ಪಣೆ ಮಾಡಿ, ಆಶೀರ್ವಾದ ಪಡೆಯಬೇಕೆಂಬ  ಆಸೆಯಾಯಿತು. ಮಹಾತ್ಮರನ್ನು ಆಹ್ವಾನಿಸಿ ಅನ್ನಸಂತರ್ಪಣೆ ಏರ್ಪಡಿಸಿದ. ಮಹಾತ್ಮರು ಆ  ರಾತ್ರಿ ಅಲ್ಲಿಯೇ ವಿಶ್ರಾಂತಿ ಪಡೆದರು.

ಗೃಹಸ್ಥ ಬೆಳಗ್ಗೆ ಎದ್ದು ನೋಡಿದರೆ, ಮಹಾತ್ಮರ ಪತ್ತೆಯೇ ಇರಲಿಲ್ಲ. ಆತಂಕಗೊಂಡ ಆತ, ಮಹಾತ್ಮರನ್ನು ಹುಡುಕುತ್ತಾ ಹೊರಟ. ಅನತಿ ದೂರದಲ್ಲಿ ಮಹಾತ್ಮರು ಹಸು-ಕರುವಿನೊಂದಿಗೆ ಅವಸರದಿಂದ ಬರುತ್ತಿದ್ದರು. ಅವರು ಗೃಹಸ್ಥನ ಬಳಿ ಬಂದು- “ಅಮ್ಮಾ, ಈ ಹಸು- ಕರುಗಳು ನಿನ್ನವು. ನಿನ್ನೆ ರಾತ್ರಿ ಇವುಗಳನ್ನು ಕದ್ದೊಯ್ದಿದ್ದೆ. ನನ್ನ ಅಪರಾಧವನ್ನು ಮನ್ನಿಸು’ ಎಂದು ಪ್ರಾರ್ಥಿಸಿದರು. ಅದಕ್ಕೆ ಗೃಹಸ್ಥನು- “ಮಹಾತ್ಮರೇ, ನೀವು ಕೇಳಿದ್ದರೆ ನಾನೇ ನಿಮಗೆ ತಲುಪಿಸುತ್ತಿದ್ದೆನಲ್ಲ’ ಎಂದ.

ಆಗ ಮಹಾತ್ಮರು- “ನನ್ನಲ್ಲಿ ಯಾವತ್ತೂ ಕಳ್ಳತನ ಮಾಡುವ ದುರ್ಬುದ್ಧಿ ಉಂಟಾಗಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಏಕೆ ಕದಿಯುವ ಮನಸ್ಸಾಯ್ತೋ ತಿಳಿಯುತ್ತಿಲ್ಲ.  ಏನೋ ಜನ್ಮಾಂತರದ  ಕರ್ಮವಿರಬಹುದು. ಆದರೂ ನಿನ್ನನ್ನೊಂದು ಪ್ರಶ್ನೆ ಕೇಳುತ್ತೇನೆ. ತಪ್ಪು ತಿಳಿದುಕೊಳ್ಳಬೇಡ. ನನಗೆ ನಿನ್ನೆ ಬಡಿಸಿದ ಆಹಾರ ಪದಾರ್ಥಗಳನ್ನು ಹೇಗೆ ಸಂಗ್ರಹಿಸಿದೆ? ನಿಜ ಹೇಳು’ ಎಂದರು.

ತಬ್ಬಿಬ್ಟಾದ ಗೃಹಸ್ಥ,  “ನಿಮ್ಮ ಸತ್ಕಾರಕ್ಕೆ ನನ್ನ ಬಳಿ ಏನೂ ಇರಲಿಲ್ಲ. ಸಾಮಗ್ರಿಗಳನ್ನು ಶ್ರೀಮಂತರೊಬ್ಬರ ಮನೆಯಲ್ಲಿ ಕದ್ದು ತಂದಿದ್ದು’ ಎಂದು ಒಪ್ಪಿಕೊಂಡ. ಆಗ ಮಹಾತ್ಮರಿಗೆ, ತಾನೇಕೆ ಹಸು ಕರುವನ್ನು ಕದ್ದೆ ಎಂದು ಅರಿವಾಯಿತು. ಕಳ್ಳತನದ  ಸಂಸ್ಕಾರ, ತಿಂದ ಆಹಾರದಲ್ಲಿ ಸೇರಿಕೊಂಡಿತ್ತು. ಆದರೆ, ಅದು ಜೀರ್ಣವಾದ ನಂತರ ಮಹಾತ್ಮರ ಮೂಲ ಸಂಸ್ಕಾರ ಜಾಗೃತವಾಗಿ, ಹಸು-ಕರುವನ್ನು ಹಿಂದಿರುಗಿಸಲು ಬಂದಿದ್ದರು.

ಗೃಹಸ್ಥನಿಗೆ ತನ್ನ ತಪ್ಪಿನ ಅರಿವಾಗಿ, ಮಹಾತ್ಮರಲ್ಲಿ ಕ್ಷಮೆ ಯಾಚಿಸಿದನು. ಜೀವ  ಹೋಗುವ ಸಂದರ್ಭವೊಂದನ್ನು ಬಿಟ್ಟು, ಉಳಿದಂತೆ ಕಳ್ಳತನದಿಂದ ಸಂಪಾದಿಸಿದ ಆಹಾರ ಸೇವಿಸಬಾರದು. ದ್ರವ್ಯ ಶುದ್ಧಿ, ಅರ್ಥ ಶುದಿಟಛಿ ಇದ್ದರೆ ಮಾತ್ರವೇ, ಆಹಾರ ಶುದಿಟಛಿ. ಶುದಟಛಿವಾದ ಆಹಾರ  ಸೇವನೆಯು ಸನ್ನಡತೆ ಮತ್ತು ಭಗವತಾøಪ್ತಿಗೆ ಪೋಷಕವಾಗುತ್ತದೆ ಎಂಬ ಶ್ರೀರಂಗ ಮಹಾಗುರುಗಳ ಮಾತು ಸ್ಮರಣೀಯ.

* ರತ್ನಾವತಿ ಸುರೇಶ್‌, ಅಧ್ಯಾತ್ಮ ಚಿಂತಕಿ ಅಷ್ಟಾಂಗಯೋಗ ವಿಜ್ಞಾನಮಂದಿರಂ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.