ವಾರದಲ್ಲಿ ಗೋಧಿ ಬೆಲೆ ಶೇ.10 ಇಳಿಕೆ: ಸರ್ಕಾರ


Team Udayavani, Feb 3, 2023, 9:31 PM IST

ವಾರದಲ್ಲಿ ಗೋಧಿ ಬೆಲೆ ಶೇ.10 ಇಳಿಕೆ: ಸರ್ಕಾರ

ನವದೆಹಲಿ: ಆಹಾರ ಪದಾರ್ಥಗಳ ಬೆಲೆ ಏರಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತುರ್ತು ದಾಸ್ತಾನಿನಿಂದ, ಮುಕ್ತ ಮಾರುಕಟ್ಟೆಗೆ ಗೋಧಿ ಮಾರಾಟ ಮಾಡಿದೆ. ಪರಿಣಾಮ ಕಳೆದ 7 ದಿನಗಳಲ್ಲಿ ಗೋಧಿ ಬೆಲೆ ಶೇ.10ರಷ್ಟು ಕಡಿಮೆಯಾಗಿ, ಗ್ರಾಹಕರಿಗೆ ಅನುಕೂಲವಾಗಿದೆ ಎಂದು ಸರ್ಕಾರ ತಿಳಿಸಿದೆ.

ಬೆಲೆ ಹೆಚ್ಚಳವನ್ನು ಪರೀಕ್ಷಿಸಲೆಂದು ಸರ್ಕಾರ, ತುರ್ತು ದಾಸ್ತಾನಿನ 30 ಟನ್‌ ಗೋಧಿ ಸಂಗ್ರಹವನ್ನು ಇ-ಹರಾಜಿನ ಮೂಲಕ ಮಾರಾಟ ಮಾಡಲು ನಿರ್ಧರಿಸಿತ್ತು.

ಅದರಂತೆ ಮೊದಲ ಎರಡು ದಿನಗಳಲ್ಲಿ 9.2 ಲಕ್ಷ ಟನ್‌ ಗೋಧಿಯನ್ನು ಕ್ವಿಂಟಲ್‌ಗೆ 2,474 ರೂ.ಗಳಂತೆ ಮಾರಾಟ ಮಾಡಲಾಗಿದೆ.

25 ಲಕ್ಷ ಟನ್‌ ಗೋಧಿಯನ್ನು ದೊಡ್ಡ ಪ್ರಮಾಣದ ಬಳಕೆದಾರರು ಹಾಗೂ ಗಿರಣಿಯವರಿಗೆ, 3 ಲಕ್ಷ ಟನ್‌ ಗೋಧಿಯನ್ನು ನಫೇಡ್‌ನ‌ಂಥ ಸಂಸ್ಥೆ ಹಾಗೂ 2ಲಕ್ಷ ಟನ್‌ ಅನ್ನು ರಾಜ್ಯಸರ್ಕಾರಿಗಳಿಗೆ ಮಾರಾಟ ಮಾಡಿದೆ.

 

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.