ಶಾಲೆಗೆ ಚಕ್ಕರ್‌, ಸಚಿನ್‌ ಆಟಕ್ಕೆ ಹಾಜರ್‌!


Team Udayavani, Jun 2, 2020, 5:30 AM IST

ಶಾಲೆಗೆ ಚಕ್ಕರ್‌, ಸಚಿನ್‌ ಆಟಕ್ಕೆ ಹಾಜರ್‌!

ಹೊಸದಿಲ್ಲಿ: ಸಚಿನ್‌ ತೆಂಡುಲ್ಕರ್‌ ಅವರ ಬ್ಯಾಟಿಂಗ್‌ ಅಂದರೆ ಯಾರಿಗೆ ತಾನೆ ಇಷ್ಟವಿಲ್ಲ? ತೆಂಡುಲ್ಕರ್‌ ಕ್ರೀಸಿನಲ್ಲಿದ್ದರೆ ಕ್ಲಾಸಿಗೆ ಬಂಕ್‌ ಮಾಡಿ ಟಿವಿ ಮುಂದೆ ಹಾಜರಿರುತ್ತಿದ್ದ ವಿದ್ಯಾರ್ಥಿಗಳು ಅದೆಷ್ಟೋ. ಇದಕ್ಕೆ ಸುರೇಶ್‌ ರೈನಾ ಕೂಡ ಹೊರತಾಗಿರಲಿಲ್ಲ!

ಶಾರ್ಜಾದಲ್ಲಿ ನಡೆದ 1998ರ “ಕೋಕಾ ಕೋಲ ಕಪ್‌’ ಪಂದ್ಯಾವಳಿ ಸಚಿನ್‌ ತೆಂಡುಲ್ಕರ್‌ ಅವರ ಅಮೋಘ ಮೆರೆದಾಟಕ್ಕೆ ಸಾಕ್ಷಿಯಾಗಿತ್ತು. ಅಂದು ಆಸ್ಟ್ರೇಲಿಯ ವಿರುದ್ಧ ಸಚಿನ್‌ ಬೆನ್ನು ಬೆನ್ನಿಗೆ ಶತಕ ಬಾರಿಸಿ ಅಬ್ಬರಿಸಿದ್ದರು. ತಾನಿದನ್ನು ಕ್ಲಾಸಿಗೆ ಚಕ್ಕರ್‌ ಹೊಡೆದು ಕಣ್ತುಂಬಿಸಿಕೊಂಡಿದ್ದೆ ಎಂದು ರೈನಾ ನೆನಪಿಸಿಕೊಂಡಿದ್ದಾರೆ. ಅಂದ ಹಾಗೆ ರೈನಾಗೆ ಅಂದು ಕೇವಲ 12 ವರ್ಷ, 7ನೇ ತರಗತಿ ವಿದ್ಯಾರ್ಥಿ.

ಸಚಿನ್‌ ಆಟ ಮಾತ್ರ…
“ಪಾಜಿ (ತೆಂಡುಲ್ಕರ್‌) ಅಂದು ಆಸ್ಟ್ರೇಲಿಯ ವಿರುದ್ಧ ಸತತ 2 ಶತಕ ಬಾರಿಸಿ ಮೆರೆದಾಡಿದ್ದರು. ಕ್ಯಾಸೊವಿಚ್‌ ಎಸೆತಗಳನ್ನು ಸಿಕ್ಸರ್‌ಗೆ ಬಡಿ ದಟ್ಟಿದ್ದರು. ಆಗ ನಮ್ಮ ಮನೆಯಲ್ಲಿದ್ದುದು ಅಪ್‌ಟಾÅನ್‌ ಟಿವಿ. ದೂರದರ್ಶನ ಮಾತ್ರ ಪ್ರಸಾರವಾಗುತ್ತಿತ್ತು. ಶಾರ್ಜಾ ಪಂದ್ಯವಾದ ಕಾರಣ ನಾನು ಕೊನೆಯ 2 ಪೀರಿಯಡ್ಸ್‌ ಬಂಕ್‌ ಮಾಡಿ ಮನೆಗೆ ಓಡಿ ಬಂದು ಟಿವಿ ಮುಂದೆ ಕೂತಿದ್ದೆ…’ ಎಂದು ರೈನಾ ತಮ್ಮ ಶಾಲಾ ದಿನದ ಕ್ರಿಕೆಟ್‌ ಹುಚ್ಚನ್ನು ಬಣ್ಣಿಸಿದ್ದಾರೆ.

“ನಾವು ನೋಡುತ್ತಿದ್ದುದು ಸಚಿನ್‌ ಪಾಜಿ ಮತ್ತು ದ್ರಾವಿಡ್‌ ಭಾಯ್‌ ಆಟ ಮಾತ್ರ. ಸಚಿನ್‌ ಔಟಾದೊಡನೆ ನಾವು ಖಾಲಿ ಮಾಡುತ್ತಿದ್ದೆವು’ ಎಂದು ಸುರೇಶ್‌ ರೈನಾ ನೆನಪಿಸಿಕೊಂಡರು.

ಮುಂದೆ ಭಾರತ 2011ರಲ್ಲಿ ಏಕದಿನ ವಿಶ್ವಕಪ್‌ ಗೆದ್ದಾಗ ಸಚಿನ್‌ ತೆಂಡುಲ್ಕರ್‌ ಜತೆಗೆ ಸುರೇಶ್‌ ರೈನಾ ಕೂಡ ಟೀಮ್‌ ಇಂಡಿಯಾ ಸದಸ್ಯರಾಗಿದ್ದರೆಂಬುದನ್ನು ಮರೆಯುವಂತಿಲ್ಲ!

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.