ಎಚ್‌ಡಿಕೆಗೆ ಬಿಜೆಪಿಯ ಆಂತರಿಕ ಮಾಹಿತಿ ಕೊಡುತ್ತಿರುವವರು ಯಾರು?


Team Udayavani, Feb 9, 2023, 6:15 AM IST

ಎಚ್‌ಡಿಕೆಗೆ ಬಿಜೆಪಿಯ ಆಂತರಿಕ ಮಾಹಿತಿ ಕೊಡುತ್ತಿರುವವರು ಯಾರು?

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬಿಜೆಪಿಯ ಆಂತರಿಕ ವಿಚಾರಗಳ ಬಗೆಗೆ ಮಾಹಿತಿ ನೀಡುತ್ತಿರುವವರು ಯಾರು? ಎಂಬ ಪ್ರಶ್ನೆ ಇದೀಗ ಬಿಜೆಪಿ ಪಾಳಯವನ್ನು ಕಾಡತೊಡಗಿದೆಯಂತೆ. ಬಿಜೆಪಿಯಲ್ಲಿ ಉನ್ನತ ಸ್ಥಾನಕ್ಕೆ ಟವಲ್‌ ಹಾಕಿರುವವರದೇ ಈ ಕೆಲಸ ಎಂಬುದು ನಂಬಲರ್ಹ ಮೂಲಗಳ ಮಾಹಿತಿ. ಈ ನಾಯಕರು ಕುಮಾರಸ್ವಾಮಿ ಅವರ ನಿರಂತರ ಸಂಪರ್ಕದಲ್ಲಿದ್ದು, ಪಕ್ಷದಲ್ಲಿನ ಎಲ್ಲ ಆಗು-ಹೋಗುಗಳು ಮತ್ತು ಬೆಳವಣಿಗೆಗಳ ಬಗೆಗೆ ಕ್ಷಣಕ್ಷಣದ ವರದಿ ಒಪ್ಪಿಸುತ್ತಿದ್ದಾರೆ ಎನ್ನುತ್ತಿವೆ ಈ ಮೂಲಗಳು.

ಇಷ್ಟು ಮಾತ್ರವಲ್ಲದೆ ಸರಕಾರದ ಮಟ್ಟದಲ್ಲಿ ಕೈಗೊಳ್ಳಲಾಗುವ ತೀರ್ಮಾನಗಳ ಬಗ್ಗೆಯೂ ಜೆಡಿಎಸ್‌ ನಾಯಕರಿಗೆ ಬಿಜೆಪಿ ಮುಖಂಡರೇ ತಿಳಿಸುತ್ತಿದ್ದಾರಂತೆ. ಈ ವಿಚಾರ ಬಿಜೆಪಿ ಮತ್ತು ಪಕ್ಷದ ಹಿರಿಯ ನಾಯಕರ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆಯಂತೆ.

ಪಕ್ಷದ ಕೆಲವು ನಾಯಕರಂತೂ ವರಿಷ್ಠರು ಅಥವಾ ಸರಕಾರದ ಮಟ್ಟದಲ್ಲಾಗುವ ನಿರ್ಧಾರಗಳ ಬಗೆಗೆ ತಮಗೆ ಯಾವುದೇ ಮಾಹಿತಿ ಲಭಿಸದೇ ಇರುವಾಗ ಕುಮಾರಸ್ವಾಮಿ ಅವರಿಗೆ ಅಷ್ಟೊಂದು ಬೇಗ ಪಕ್ಷದ ವಿಚಾರಗಳು ಹೇಗೆತಿಳಿಯುತ್ತವೆ ಎಂದು ತಲೆಕೆಡಿಸಿಕೊಳ್ಳಲಾರಂಭಿಸಿದ್ದಾರಂತೆ.

ಪಕ್ಷದ ಆಂತರಿಕ ವಿಚಾರಗಳು ಸೋರಿಕೆಯಾಗುತ್ತಿರುವುದು ಮತ್ತು ಇದರಲ್ಲಿ ಪಕ್ಷದ ಕೆಲವು ಮುಖಂಡರೇ ಶಾಮೀಲಾಗಿರುವ ಬಗೆಗೆ ಮಾಹಿತಿಗಳು ಲಭಿಸಿದ ಬಳಿಕ ಬಿಜೆಪಿ ನಾಯಕರು ಮದ್ದು ಅರೆಯುವ ಕೆಲಸಕ್ಕೆ ಇಳಿದಿದ್ದಾರಂತೆ. ಮಾಹಿತಿ ಸೋರಿಕೆಯ ಮೂಲ ಕೆದಕುವ ಕೆಲಸ ಆರಂಭಿಸಿದ್ದಾರಂತೆ. ಈ ಎಲ್ಲ ಅಂತೆಕಂತೆಗಳ ನಡುವೆ ಈ ಮಾಹಿತಿಯೂ ಸೋರಿಕೆಯಾದದ್ದು ಹೇಗೆ? ಎಂಬುದು ಬಿಜೆಪಿ ನಾಯಕರನ್ನು ಚಿಂತೆಗೀಡು ಮಾಡಿದೆಯಂತೆ.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.