Andhra Pradesh: ಚಂದ್ರಬಾಬು ರಕ್ಷಣೆಗೆ ಪತ್ನಿ ಬಸ್ ಯಾತ್ರೆ
Team Udayavani, Oct 25, 2023, 11:57 PM IST
ಚಿತ್ತೂರು: ಆಂಧ್ರಪ್ರದೇಶದ ಮಾಜಿ ಸಿಎಂ ಎನ್.ಚಂದ್ರ ಬಾಬು ನಾಯ್ಡು ಪತ್ನಿ ಭುವನೇಶ್ವರಿ ಅವರು ಟಿಡಿಪಿ ಪುನರುಜ್ಜೀವನಕ್ಕಾಗಿ ಮತ್ತು ಪತಿಯನ್ನು ರಕ್ಷಿಸಲು ಖುದ್ದಾಗಿ ಅಖಾಡಕ್ಕೆ ಇಳಿದಿದ್ದಾರೆ. ಅದಕ್ಕಾಗಿ ಅವರು ಬುಧವಾರ ದಿಂದ ಸತ್ಯವೇ ಉಳಿಯಬೇಕು (ನಿಜಂ ಗೆಲವಾಲಿ) ಎಂಬ ಧ್ಯೇಯವಾಕ್ಯ ಹೊಂದಿರುವ ಯಾತ್ರೆಯನ್ನು ಆರಂಭಿಸಿದ್ದಾರೆ. ಬಸ್ ಮೂಲಕ ಕೈಗೊಳ್ಳಲಾಗುವ ಈ ಯಾತ್ರೆ ವಿವಿಧ ಹಂತಗಳಲ್ಲಿ ಆಂಧ್ರಪ್ರದೇಶದಾದ್ಯಂತ ನಡೆಯ ಲಿದೆ. ಮೊದಲ ಹಂತದಲ್ಲಿ ಚಂದ್ರಗಿರಿ, ತಿರುಪತಿ ಮತ್ತು ಶ್ರೀಕಾಳಹಸ್ತಿಯಲ್ಲಿ ನಡೆಯಲಿದೆ ಎಂದು ಟಿಡಿಪಿ ನಾಯಕರು ತಿಳಿಸಿದ್ದಾರೆ.
ಕೌಶ್ಯಲಾಭಿವೃದ್ಧಿ ಮಂಡಳಿ ಹಗರಣದಲ್ಲಿ ಪತಿ ಚಂದ್ರಬಾಬು ನಾಯ್ಡು ವಿರುದ್ಧ ವಿನಾ ಆರೋಪ ಹೊರಿಸಿ ಬಂಧಿಸ ಲಾಗಿದೆ. ಜಗ ನ್ಮೋಹನ ರೆಡ್ಡಿ ಸರಕಾರದ ಕ್ರಮದ ವಿರುದ್ಧ ಪ್ರತಿಭಟನಾರ್ಥವಾಗಿ ಈ ಯಾತ್ರೆಯನ್ನು ಅವರು ಹಮ್ಮಿ ಕೊಂಡಿದ್ದಾರೆ. ಸೆ.25ರಂದು ನಾಯ್ಡು ಅವರನ್ನು ಬಂಧಿ ಸಿದ ಬಳಿಕ ಜಾಮೀನು ಪಡೆಯಲು ಸುಪ್ರೀಂ ಕೋರ್ಟ್ ನಲ್ಲಿ ಕೂಡ ಕಾನೂನು ಹೋರಾಟ ನಡೆಸಿ ಸದ್ಯಕ್ಕೆ ಸೋಲು ಕಂಡಿದ್ದಾರೆ. ಅವರು ಜೈಲಿನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ