ಮುಂಡಾಜೆ: ಕೃಷಿ ತೋಟಗಳಿಗೆ ಕಾಡಾನೆ ದಾಳಿ
Team Udayavani, Feb 25, 2021, 10:43 PM IST
ಬೆಳ್ತಂಗಡಿ: ಮುಂಡಾಜೆ ಗ್ರಾಮದ ದೂಂಬೆಟ್ಟು ಕಜೆ ಪ್ರದೇಶದಲ್ಲಿ ಗುರುವಾರ ಮುಂಜಾನೆ ಕೃಷಿ ತೋಟಗಳಿಗೆ ಕಾಡಾನೆ ದಾಳಿ ನಡೆಸಿದೆ.
ಒಂಟಿ ಸಲಗವೊಂದು ದಾಳಿ ನಡೆಸಿ ಬಾಳೆ, ಅಡಿಕೆ ಸಸಿ ಸಹಿತ ಇತರ ಕೃಷಿಯನ್ನು ಹಾಳು ಮಾಡಿದೆ. ರತ್ನಾ, ಬಾಬು ಗೌಡ, ಜಿನ್ನಮ್ಮ ಮೊದಲಾದವರ ಅಡಿಕೆ, ತೆಂಗು ಹಾಗೂ ಬಾಳೆ ಕೃಷಿಗೆ ಹಾನಿಯಾಗಿದೆ.
ಆನೆ ದಾಳಿ ನಡೆಸಿರುವುದು ಗಮನಕ್ಕೆ ಬಂದಂತೆ ಅಕ್ಕಪಕ್ಕದ ಮನೆಗಳಿಗೆ ಮಾಹಿತಿ ನೀಡಿದ್ದಾರೆ. ತತ್ಕ್ಷಣ ಸ್ಥಳೀಯರು ದೊಂದಿ ಹಿಡಿದು, ಪಟಾಕಿ ಸಿಡಿಸಿ ಆನೆಯನ್ನು ಕಾಡಿನತ್ತ ಓಡಿಸಿದ್ದಾರೆ. ಘಟನೆ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ