ಅರಂತೋಡು: ಮಾರಿಯಮ್ಮ ದೇವಸ್ಥಾನಕ್ಕೆ ಕಾಡಾನೆಗಳ ದಾಳಿ
Team Udayavani, Apr 15, 2023, 11:07 AM IST
ಅರಂತೋಡು : ಸುಳ್ಯ ತಾಲೂಕಿನ ಸಂಪಾಜೆಯ ನೆಲ್ಲಿ ಕುಮೇರಿ ಬಳಿಯ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಶನಿವಾರ (ಎ.15) ಮುಂಜಾನೆ ಕಾಡಾನೆಗಳು ದಾಳಿ ನಡೆಸಿವೆ.
ಈ ವೇಳೆ ದೇವಸ್ಥಾನದ ಕಾಂಪೌಂಡನ್ನು ಪುಡಿಗೈದು ಬಾಳೆ ಗಿಡಗಳನ್ನು ನಾಶ ಮಾಡಿದಲ್ಲದೇ ಶೀಟ್ ಗಳನ್ನು ಮುರಿದು ಹಾಕಿವೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ಇದೇ ದೇವಸ್ಥಾನಕ್ಕೆ ದಾಳಿ ಹಾನಿ ಉಂಟು ಮಾಡಿತ್ತು. ಸಂಪಾಜೆ ಸುತ್ತಮುತ್ತಲಿನ ಪರಿಸರದಲ್ಲಿ ಸತತ ಆನೆ ದಾಳಿ ಪ್ರಕರಣಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಆನೆ ದಾಳಿಯಿಂದಾಗಿ ಕೃಷಿ ಭೂಮಿಗೆ ಹಾನಿಯಾಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಈ ಘಟನೆ ನಡೆಯುತ್ತಿದ್ದು, ಈ ಭಾಗದ ಜನರ ನಿದ್ದೆ ಕೆಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ