ಮಡಿಕೇರಿಯಲ್ಲಿ ಕಾಡಾನೆಗಳ ಲಗ್ಗೆ: ಗದ್ದೆಗಳಿಗೆ ಹಾನಿ
Team Udayavani, Aug 24, 2020, 12:40 PM IST
ಮಡಿಕೇರಿ: ಅಭ್ಯತ್ಮಂಗಲ ಗ್ರಾಮಕ್ಕೆ ರವಿವಾರ ಮತ್ತೆ ಕಾಡಾನೆಗಳು ಲಗ್ಗೆ ಇರಿಸಿದ್ದು, ಅಂಚೆಮನೆ ಕುಟುಂಬಕ್ಕೆ ಸೇರಿದ ಗದ್ದೆಗಳು ಸಂಪೂರ್ಣ ಹಾನಿಗೀಡಾಗಿವೆ. ಕೆಲವು ದಿನಗಳ ಹಿಂದೆಯಷ್ಟೇ ಕಾರ್ಯಾಚರಣೆ ನಡೆಸಿ ಈ ಕಾಡಾನೆಗಳನ್ನು ಕಾಡಿಗಟ್ಟಲಾಗಿದೆ ಎಂದು ಅರಣ್ಯ ಇಲಾಖೆ ಹೇಳಿಕೊಂಡಿತ್ತು.
ಎಂಟು ಕಾಡಾನೆಗಳಿದ್ದ ಹಿಂಡು ನಾಟಿ ಕಾರ್ಯ ಮುಗಿಸಿದ್ದ ಗದ್ದೆಗೆ ದಾಳಿ ಇಟ್ಟು ಸಂಪೂರ್ಣ ನಾಶಪಡಿಸಿವೆೆ. ಎರಡು ವಾರಗಳ ಹಿಂದೆ ಇದೇ ಗದ್ದೆಗಳಿಗೆ ಆನೆಗಳು ಹಾನಿ ಮಾಡಿದ ಕಾರಣ ಮರು ನಾಟಿ ಕಾರ್ಯ ಮಾಡಲಾಗಿತ್ತು.
ಆದರ್ಶ್, ಅಶ್ವಥ್ ಕುಮಾರ್, ಸುಧಿ, ಬೆಟ್ಟದ ಕಾಡು ರಮೇಶ್ ಗಣಪತಿ ಸೇರಿದಂತೆ ಇನ್ನೂ ಕೆಲವು ಕೃಷಿಕರ ಗದ್ದೆಗಳಿಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ