ಜಾಧವ್‌ ಪರ ವಾದಿಸಲು ಸಾಳ್ವೆಗೆ ಅವಕಾಶ ಕೊಡಿ

ಹೈಕೋರ್ಟ್‌ನಲ್ಲಿ ಜಾಧವ್‌ ಪರ ವಾದಿಸಲು ನೇಮಕ ಮಾಡಲು ಅವಕಾಶವನ್ನು ಪಾಕಿಸ್ತಾನ ಸರ್ಕಾರ ನೀಡಿಲ್ಲ.

Team Udayavani, Sep 17, 2020, 3:40 PM IST

ಜಾಧವ್‌ ಪರ ವಾದಿಸಲು ಸಾಳ್ವೆಗೆ ಅವಕಾಶ ಕೊಡಿ

ನವದೆಹಲಿ:ಭಾರತೀಯ ನೌಕಾಪಡೆ ನಿವೃತ್ತಅಧಿಕಾರಿ ಕುಲಭೂಷಣ ಜಾಧವ ಪರ ವಾದಿಸಲು ಬ್ರಿಟನ್‌ ರಾಣಿ ಎರಡನೇ ಎಲಿಜಬೆತ್‌ ಪರ ವಾದಿಸಿದ ನ್ಯಾಯವಾದಿಯನ್ನು ನೇಮಿಸಲು ಅವಕಾಶ ನೀಡಬೇಕೆಂದೆಂದು ಭಾರತ ಪಾಕಿಸ್ತಾನವನ್ನು ಒತ್ತಾಯಿಸಿದೆ.

ಅಂತಾರಾಷ್ಟ್ರೀಯ ಕೋರ್ಟ್‌ನಲ್ಲಿ ಜಾಧವ್‌ ಪ್ರಕರಣವನ್ನು ಸಮರ್ಥವಾಗಿ ಪ್ರತಿನಿಧಿಸಿ ಗೆದ್ದ ನ್ಯಾಯವಾದಿ ಹರೀಶ್‌ ಸಾಳ್ವೆ ಕೇಂದ್ರ ಸರ್ಕಾರದ ಪ್ರಥಮ ಆಯ್ಕೆಯಾಗಿದೆ.

ಸಾಳ್ವೆ ಅವರು ಜನವರಿಯಲ್ಲಿ ಬ್ರಿಟನ್‌ ರಾಣಿ ಎರಡನೇ ಎಲಿಜಬೆತ್‌ ಅವರ ನ್ಯಾಯವಾದಿ ಯಾಗಿ ಇಂಗ್ಲೆಂಡ್‌ ಮತ್ತು ವೇಲ್ಸ್‌ನ ಕೋರ್ಟ್‌ನಲ್ಲಿ ನೇಮಕಗೊಂಡಿದ್ದರು.

ಇದೇ ರೀತಿಯ ಪದ್ಧತಿಯನ್ನು ಭಾರತದಲ್ಲಿಯೂ ಅನುಸರಿಸಲಾಗುತ್ತಿದೆ.ಗಮನಾರ್ಹ ಅಂಶವೆಂದರೆ ಭಾರತದ ವ್ಯಕ್ತಿಯನ್ನೇ ಇಸ್ಲಾಮಾಬಾದ್‌ ಹೈಕೋರ್ಟ್‌ನಲ್ಲಿ ಜಾಧವ್‌ ಪರ ವಾದಿಸಲು ನೇಮಕ ಮಾಡಲು ಅವಕಾಶವನ್ನು ಪಾಕಿಸ್ತಾನ ಸರ್ಕಾರ ನೀಡಿಲ್ಲ.

ಹೀಗಾಗಿ,ಬ್ರಿಟನ್‌ ರಾಣಿಯಪರ ವಕಾಲತ್ತು ನಡೆಸಲು ಅವಕಾಶ ಇರುವ ಹರೀಶ್‌ ಸಾಳ್ವೆಯವರೇ ಪಾಕಿಸ್ತಾನದ ಮಿಲಿಟರಿ ಕೋರ್ಟ್‌ನಪಾಟಿಸವಾಲುಗಳಿಗೆ ಉತ್ತರಿಸಲು ಸಮರ್ಥರಾಗಿದ್ದಾರೆ ಎನ್ನುವುದು ಕೇಂದ್ರದ ಅಂಬೋಣ.

ಸೆ.15ರ ವರೆಗೆ ತೆರಿಗೆಸಂಗ್ರಹ ಶೇ.22 ಕುಸಿತ
ಕೇಂದ್ರ ಸರ್ಕಾರದ ತೆರಿಗೆ ಸಂಗ್ರಹ ಶೇ.22.5ರಷ್ಟು ಕುಸಿತಗೊಂಡಿದೆ. ಸೆ.15ರ ವರೆಗಿನ ಮಾಹಿತಿ ಇದಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ಬುಧವಾರ ಮುಂಬೈನಲ್ಲಿ ದೃಢಪಡಿಸಿವೆ.2019ರ ಸೆ.15ರಲ್ಲಿ ತೆರಿಗೆ ಸಂಗ್ರಹ3,27,320.2ಕೋಟಿ ರೂ.ಸಂಗ್ರಹವಾಗಿತ್ತು.

ಸೆ.15ರಂದು ಅದರ ಮೊತ್ತ2,53,532.3 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಅದರಲ್ಲಿ ಮುಂಗಡ ತೆರಿಗೆಯ ಪಾಲೂ ಸೇರಿದೆ ಎಂದು ಇಲಾಖೆಯ ಅಧಿಕಾರಿಗಳು “ಪಿಟಿಐ’ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಈ ಮಾಹಿತಿ ಕೇವಲ ಪ್ರಾಥಮಿಕ ಮಾಹಿತಿ. ಪೂರ್ಣ ಪ್ರಮಾಣದ ಮಾಹಿತಿಯನ್ನು ಬ್ಯಾಂಕ್‌ಗಳೇ ನೀಡಲಿವೆ ಎಂದು ಆ ಅಧಿಕಾರಿ ಹೇಳಿದ್ದಾರೆ. ಜೂನ್‌ ಅಂತ್ಯಕ್ಕೆ ಮುಕ್ತಾಯಗೊಂಡ ಮೊದಲ ತ್ತೈಮಾಸಿಕ ದಲ್ಲಿ ಒಟ್ಟಾರೆ ತೆರಿಗೆ ಸಂಗ್ರಹ ಶೇ.31ರಷ್ಟು ಕುಸಿದಿತ್ತು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.