ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆ ಏರಿಕೆ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆಯೇ ?
Team Udayavani, Jan 2, 2020, 3:53 PM IST
ಮಣಿಪಾಲ: ರೈಲು ಪ್ರುಯಾಣ ದರ ಏರಿಕೆ ಬಳಿಕ ಸಬ್ಸಿಡಿ ರಹಿತ ಅಡುಗೆ ಅನಿಲ ದರದ ಬೆಲೆಯನ್ನು 19 ರೂ. ಗಳಿಗೆ ಏರಿಕೆ ಮಾಡಲಾಗಿದೆ. ಕಳೆದೈದು ತಿಂಗಳಲ್ಲಿ ಇದು ಐದನೇಯ ಏರಿಕೆ. ಹೊಸ ವರ್ಷದ ದಿನದಂದೇ ಮಗದೊಮ್ಮೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಸಿರುವುದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಉದಯವಾಣಿ “ಹೊಸ ವರ್ಷದ ಪ್ರಾರಂಭದಲ್ಲೇ ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆ ಏರಿಕೆ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದ್ದು ಈ ಕುರಿತಾಗಿ ನಿಮ್ಮ ಅಭಿಪ್ರಾಯವೇನು?” ಎಂಬ ಪ್ರೆಶ್ನೆಯನ್ನು ಕೇಳಿತ್ತು. ಅದಕ್ಕೆ ಬಂದ ಪ್ರತಿಕ್ರಿಯೆಗಳು ಇಂತಿವೆ.
ರಾಜೇಶ್ ಅಂಚನ್: ಸಬ್ಸಿಡಿ ರಹಿತ ಅನಿಲ ದರ ಏರಿಕೆಯಿಂದ ಜನ ಸಾಮಾನ್ಯರಿಗೆ ಅಂತಹ ಹೊರೆಯಾಗೋಲ್ಲ. ಜೊತೆಗೆ ಪೆಟ್ರೋಲಿಯಂ ದರ ವ್ಯತ್ಯಾಸ ನಿರಂತರವಾದ ಏರಿಳಿತವಿರುವುದರಿಂದ ಜನ ಸಾಮಾನ್ಯ ಅದಕ್ಕೆ ಹೊಂದಿಕೊಳ್ಳಲೇ ಬೇಕಾಗುತ್ತೆ. ಅದು ಅಂತಾರಾಷ್ಟ್ರೀಯ ಮಾರುಕಟ್ಟೆ ಆಧಾರಿತ. ಆದರೂ ಕೇಂದ್ರ ಸರ್ಕಾರ ಏರುತ್ತಿರುವ ದಿನಬಳಕೆ ವಸ್ತುಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾದ್ದು ಅನಿವಾರ್ಯ. ಖಾಸಗಿ ಉದ್ಯೋಗಿಗಳಿಗೆ ವೇತನ ಹೆಚ್ಚಳ ಇಲ್ಲದಿರುವ ಕಾರಣ ಅವರ ಜೇವನ ಸಂಕಷ್ಟಕ್ಕೆ ಗುರಿಯಾಗದಂತೆ ಸರ್ಕಾರ ಬೆಲೆಗಳ ನಿಯಂತ್ರಣ ಸಾಧಿಸಬೇಕು
ಭರತ್ ಕುಮಾರ್ ನಾಯ್ಕ್: ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಮಾತ್ರ ಜಾಸ್ತಿಯಾಗಿರುವುದರಿಂದ , ಇದು ಜನಸಾಮಾನ್ಯರಿಗೆ ಹೊರೆ ಆಗುವುದಿಲಲ್ಲ.
ರಘು: ಸಬ್ಸಿಡಿ ರಹಿತ ಅನಿಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆ ಆಧಾರಿತ.ಆದರೂ ಕೇಂದ್ರ ಸರ್ಕಾರ ಏರುತ್ತಿರುವ ದಿನಬಳಕೆ ವಸ್ತುಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾದ್ದು ಅನಿವಾರ್ಯ. ಖಾಸಗಿ ಉದ್ಯೋಗಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ