ಸ್ಟಾರ್‌ ಇಲ್ಲದೆ ಗೆದ್ದವರು.. ಇವರಿಗೆ ಕಥೆಯೇ ಹೀರೋ ಗುರು


Team Udayavani, May 9, 2020, 9:47 AM IST

ಸ್ಟಾರ್‌ ಇಲ್ಲದೆ ಗೆದ್ದವರು.. ಇವರಿಗೆ ಕಥೆಯೇ ಹೀರೋ ಗುರು

ಕನ್ನಡದಲ್ಲಿ ಈಗಾಗಲೇ ಗಟ್ಟಿ ಕಥೆ ನಂಬಿದವರಿಗೆ ಎಂದಿಗೂ ಮೋಸ ಆಗಿಲ್ಲ. ಅದಕ್ಕೆ ಸಾಕ್ಷಿಯೆಂಬಂತೆ ಸಾಕಷ್ಟು ಹೊಸಬರ ಚಿತ್ರಗಳು ಬಂದು, ಆ ಮೂಲಕ ಗೆಲುವು ಕಂಡಿದ್ದಾರೆ. ಹಾಗಂತ, ಸಕ್ಸಸ್‌ ಕಂಡ ಚಿತ್ರಗಳಿಗೆ ಸ್ಟಾರ್‌ಗಳೇ ಇದ್ದಾರೆ ಅಂದುಕೊಂಡರೆ ಆ ಊಹೆ ತಪ್ಪು. ಈಗಾಗಲೇ ಯಶಸ್ಸು ಕಂಡಿರುವ ಅಂತಹ ಸಿನಿಮಾಗಳಿಗೆ ಸ್ಟಾರ್‌ಗಿರಿಯ ಅಗತ್ಯತೆಯೂ ಇಲ್ಲ ಎಂಬುದನ್ನು ಗಮನಿಸಲೇಬೇಕು. ಇಲ್ಲಿ ನೇಮು-ಫೇಮು ಇದ್ದವರಷ್ಟೇ ಸಿನಿಮಾ ಮಾಡಿದರೆ,  ಆ ಚಿತ್ರ ಗೆಲ್ಲುತ್ತೆ ಎಂಬ ಲೆಕ್ಕಾಚಾರ ನಿಜಕ್ಕೂ ತಪ್ಪು. ಹಾಗೊಮ್ಮೆ ಸ್ಟಾರ್‌ಗಿರಿ ಇರದ ಚಿತ್ರಗಳ ಪಟ್ಟಿ ಹಾಕಿದರೆ, ಅಲ್ಲಿ ಯಶಸ್ಸು ಕಂಡಿರುವ ಸಂಖ್ಯೆಯೇ ಜಾಸ್ತಿ.

ಹೌದು, ಕನ್ನಡ ಮಾತ್ರವಲ್ಲ, ಇಡೀ ಜಗತ್ತಿಗೇ ಹೊಸತನದ ಸಿನಿಮಾ ಆಗಿ ಹೊರಹೊಮ್ಮಿದ “ತಿಥಿ ‘ ಸಿನಿಮಾದಲ್ಲಿ ಇದ್ದವರ್ಯಾರೂ ಕನ್ನಡ ಸಿನಿಮಾರಂಗಕ್ಕೆ ಗೊತ್ತಿದ್ದವರಲ್ಲ. ಆ ಮೂಲಕ ಒಂದಷ್ಟು ಹೊಸ ಪ್ರತಿಭೆಗಳು ಸಿನಿಮಾ ರಂಗಕ್ಕೆ ಪರಿಚಯಗೊಂಡವು. ಅದೊಂದು ಶ್ರೇಷ್ಠ ಸಿನಿಮಾ ಆಗಿ ಹೊರಹೊಮ್ಮಿತು. ಇನ್ನು, ಅದೇ ಸಾಲಿಗೆ ಸೇರಿದ “ರಾಮಾ ರಾಮಾ ರೇ ‘ ಸಿನಿಮಾ ಹೊರಬಂದಾಗಲಷ್ಟೇ ಅದರ ಮಹತ್ವ ಎಲ್ಲರಿಗೂ ತಿಳಿಯಿತು. ಅಲ್ಲೂ ಹೊಸಬರ ಕೈಚಳಕವಿತ್ತು. ಆದರೆ, ಯಾವ ಸ್ಟಾರ್‌ ಕೂಡ ಆ ಚಿತ್ರದಲ್ಲಿ ಇರಲಿಲ್ಲ. ಒಂದು ಬೋಳುತಲೆ ಕುರಿತ ಕಥೆ ಹೆಣೆದು ಹೀಗೂ ಸಿನಿಮಾ ಮಾಡಿ ಗೆಲ್ಲಬಹುದು ಅಂತ ತೋರಿಸಿಕೊಟ್ಟ ಸಿನಿಮಾ ಅಂದರೆ ಅದು “ಒಂದು ಮೊಟ್ಟೆಯ ಕಥೆ ‘ ಇಲ್ಲೂ ಹೊಸಬರೇ ಹೊರ ಬಂದರು. ಹಾಗೆಯೇ, ಪುನಃ ಸಾಬೀತುಪಡಿಸಿದ್ದು, “ಒಂದಲ್ಲಾ ಎರಡಲ್ಲಾ ‘, “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ- ಕಾಸರಗೋಡು ‘,”ನಡುವೆ ಅಂತರವಿರಲಿ ‘, “ಗೊಂಬೆಗಳ ಲವ್‌ ‘, “ಲೂಸಿಯಾ ‘ಹೀಗೆ ಕನ್ನಡದಲ್ಲಿ ಈ ರೀತಿಯ ನೂರಾರು ಚಿತ್ರಗಳೇ ಬಂದವು. ಗೆದ್ದು ಬೀಗಿದವು. ಆದರೆ, ಈ ಸಿನಿಮಾಗಳಲ್ಲಿ ಸ್ಟಾರ್‌ಗಿರಿ ಎಂಬುದೇ ಇರಲಿಲ್ಲ. ಅಲ್ಲಿ ಇದ್ದದ್ದು, ಬರೀ ಗಟ್ಟಿ ಕಥೆ. ಕಥೆ ನಂಬಿ ಬಂದವರು ಜನರ ಮನಸ್ಸನ್ನು ಗೆದ್ದರು. ಆ ಮೂಲಕ ಹೊಸ ಅಲೆಯ ಸಿನಿಮಾದ  ಜರ್ನಿ ಹೆಚ್ಚಾಯಿತು. ಇತ್ತೀಚೆಗೆ ಪುನಃ ಅಂತಹ ಪ್ರಯತ್ನಗಳು ಸಾಲಾಗಿ ಕಾಣಿಸಿಕೊಂಡವು. “ದಿಯಾ ‘, “ಲವ್‌ ಮಾಕ್ಟೇಲ್‌ ‘ ಕೂಡ ನೋಡುಗರ ಗಮನ ಸೆಳೆದವು.

ಸ್ಟಾರ್‌ಗಳ ಚಿತ್ರಗಳಿಗೆ ಪೈಪೋಟಿ ಕೊಡುವ ನಿಟ್ಟಿನಲ್ಲಿ ಹೊಸಬರು ತಮ್ಮ ಗಟ್ಟಿ ಕಥೆ ಮೂಲಕ ಅನಾವರಣಗೊಂಡರು. ಈಗ ಹೊಸ ಪ್ರಯತ್ನಗಳು ಹೆಚ್ಚಾಗುತ್ತಿವೆ. ಲಾಕ್‌ಡೌನ್‌ ಸಮಯದಲ್ಲಿ ಪ್ರತಿಯೊಬ್ಬ ಪ್ರತಿಭಾವಂತ ನಿರ್ದೇಶಕ ಹೊಸ ಕಥೆಯನ್ನು ಹೆಣೆಯುವಲ್ಲಿ ನಿರತನಾಗಿದ್ದಾನೆ. ಮತ್ತೂಂದು ಹೊಸಬಗೆಯ ಚಿತ್ರ ಕಟ್ಟಿಕೊಡುವ ಮೂಲಕ ಎಲ್ಲರನ್ನೂ ತನ್ನತ್ತ ಆಕರ್ಷಿಸುವ ಪ್ರಯತ್ನದಲ್ಲಿದ್ದಾನೆ. ಅದೇನೆ ಇರಲಿ, ಹೊಸ ಬಗೆಯ ಚಿತ್ರಗಳಿಗೆ ಕನ್ನಡಿಗರು ಎಂದೂ ಮೋಸ ಮಾಡಿಲ್ಲ. ಅದರಲ್ಲೂ ಕಂಟೆಂಟ್‌ ಕಥೆಗಳಿಗೆ ಜೈ ಎಂದಿದ್ದಾನೆ. ಈಗಂತೂ ಹೊಸಬರದ್ದೇ ಹವಾ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಕೂಡ.

 

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.