ಬುರ್ಜ್ ಖಲೀಫಾ ದ ತುತ್ತ ತುದಿಯಲ್ಲಿ ನಿಂತ ಗಗನಸಖಿ ; ಇಲ್ಲಿದೆ ಅಸಲಿ ಕಾರಣ


Team Udayavani, Aug 10, 2021, 12:31 PM IST

ಬುರ್ಜ್ ಖಲೀಫಾ ದ ತುತ್ತ ತುದಿಯಲ್ಲಿ ನಿಂತ ಗಗನಸಖಿ ; ಕಾರಣ ಏನು ಗೊತ್ತಾ?

ದುಬಾಯಿ ; ಜಗತ್ತಿನ ಅತೀ ಎತ್ತರದ ಕಟ್ಟಡ ಎಂದೇ ಖ್ಯಾತಿ ಪಡೆದ ಬುರ್ಜ್ ಖಲೀಫಾ ಕಟ್ಟಡದ ತುತ್ತ ತುದಿಯಲ್ಲಿ ಗಗನಸಖಿಯೊಬ್ಬರು ನಿಂತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬುರ್ಜ್ ಖಲೀಫಾ ಕಟ್ಟಡ 828 ಮೀಟರ್ ಎತ್ತರವಿದ್ದು ಇದರ ತುತ್ತ ತುದಿಯಲ್ಲಿ ಗಗನಸಖಿಯೊಬ್ಬಳು ನಿಂತ ವಿಡಿಯೋ ನೋಡುಗರನ್ನು ಭಯಭೀತಿಗೊಳಿಸುವುದು ಸುಳ್ಳಲ್ಲ, ಅಸಲಿಗೆ ಆ ಗಗನಸಖಿ ಯಾರು ಯಾಕಾಗಿ ಈ ಕಟ್ಟಡದ ತುತ್ತ ತುದಿಯಲ್ಲಿ ನಿಂತಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ…

ಯುಎಇ ಯಾ ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾದ ಎಮಿರೇಟ್ಸ್ ತನ್ನ ಸಂಸ್ಥೆಯ ಜಾಹೀರಾತಿಗಾಗಿ ದುಬಾಯಿಯ ಬುರ್ಜ್ ಖಲೀಫಾ ಕಟ್ಟಡವನ್ನು ಆಯ್ಕೆ ಮಾಡಿಕೊಂಡಿದ್ದು 30 ಸೆಕುಂಡುಗಳ ಜಾಹಿರಾತಿನಲ್ಲಿ ಎಮಿರೇಟ್ಸ್ ಸಂಸ್ಥೆಯ ಗಗನಸಖಿ ತನ್ನ ಸಂಸ್ಥೆಯ ಜಾಹಿರಾತನ್ನು ಪ್ರದರ್ಶಿಸುವ ಚಿತ್ರೀಕರಣವನ್ನು ಮಾಡಲಾಗಿದೆ.

ನಿಕೋಲ್ ಸ್ಮಿತ್-ಲುಡ್ವಿಕ್ ಅವರೇ ಈ ವಿಡಿಯೋದಲ್ಲಿ ಕಾಣುವ ಯುವತಿಯಾಗಿದ್ದು ಇದಕ್ಕಾಗಿ ನುರಿತ ತಜ್ಞರ ಮಾರ್ಗದರ್ಶನದಲ್ಲಿ ಸಾಕಷ್ಟು ದಿನಗಳಿಂದ ಅಭ್ಯಾಸ ನಡೆಸಿದ್ದಾರೆ.

ಇದನ್ನೂ ಓದು :13 ತಿಂಗಳುಗಳ ನಂತರ ಆಸ್ಪತ್ರೆಯಿಂದ ಮನೆ ತಲುಪಿದ ಆ್ಯಪಲ್ ತೂಕದ ಮಗು..!

ಕಟ್ಟಡದ ತುತ್ತ ತುದಿಯಲ್ಲಿ ಕೇವಲ 1.2 ಮೀಟರ್ ನಷ್ಟು ಮಾತ್ರ ಜಾಗವಿದ್ದು ಇಲ್ಲಿ ಗಾಳಿಯ ಒತ್ತಡಕ್ಕೆ ಹೊಂದಿಕೊಂಡು ನಿಲ್ಲಬೇಕಾಗಿದೆ. ಹಾಗಾಗಿ ಕೆಲವು ದಿನಗಳ ಅಭ್ಯಾಸದಿಂದ ಈ ಜಾಹಿರಾತು ಚಿತ್ರೀಕರಣ ಮಾಡಲಾಗಿದೆ.

ಚಿತ್ರೀಕರಣದ ಕುರಿತು ನಿಕೋಲ್ ಸ್ಮಿತ್-ಲುಡ್ವಿಕ್ ಹೇಳುವಂತೆ ನನಗೆ ಇದು ನಂಬಲು ಸಾಧ್ಯವಾಗುತ್ತಿಲ್ಲ, ಜೀವಮಾನದಲ್ಲಿ ಈ ರೀತಿಯ ಸಾಹಸ ನಾನು ಮಾಡಿಲ್ಲ ಎಂದಿದ್ದಾರೆ.

ಇಲ್ಲಿ ನೈಜ್ಯವಾಗಿ ಚಿತ್ರೀಕರಣ ಮಾಡಲಾಗಿದ್ದು , ಯಾವುದೇ ರೀತಿಯ ತಂತಜ್ಞಾನವನ್ನು ಬಳಕೆ ಮಾಡಲಿಲ್ಲ ಎಂದು ತಿಳಿಸಿದ್ದಾರೆ.

 

View this post on Instagram

A post shared by Emirates (@emirates)

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.