Brahmavar ಬಸ್ನಲ್ಲಿ ಮಹಿಳೆಯ ಚಿನ್ನದ ಸರ ಕಳವು
Team Udayavani, Dec 9, 2023, 12:17 AM IST
ಬ್ರಹ್ಮಾವರ: ಬಸ್ನಲ್ಲಿ ಚಿನ್ನದ ಸರ ಕಳವಾದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಕುಂದಾಪುರದ ಶಕುಂತಳಾ ಅವರು ಗುರುವಾರ ಬ್ರಹ್ಮಾವರದಲ್ಲಿ ನಡೆಯುವ ಮದುವೆಗೆ ಬಸ್ನಲ್ಲಿ ಆಗಮಿಸಿದ್ದರು.
ಬಸ್ಸ್ಟ್ಯಾಂಡ್ ದಾಟಿದಾಗ ಎದ್ದು ನಿಂತು ಬಾಗಿಲ ಬಳಿ ಬಂದಿದ್ದರು. ಈ ಸಂದರ್ಭ ಬಹಳಷ್ಟು ಮಂದಿ ಮಹಿಳೆಯರು ಇದ್ದು, ಇವರ ಹಿಂದೆ ಮತ್ತು ಮುಂದೆ ಈರ್ವರು ಅಪರಿಚಿತ ಮಹಿಳೆಯರಿದ್ದರು. ಎಸ್.ಎಂ.ಎಸ್. ಬಸ್ಸ್ಟ್ಯಾಂಡ್ ನಲ್ಲಿ ಇಳಿದು ಸಭಾಂಗಣಕ್ಕೆ ತೆರಳುವಾಗ ಧರಿಸಿದ್ದ 35 ಗ್ರಾಂನ ಗೋಧಿಮಣಿಯ ಚಿನ್ನದ ಸರ ಕಳವಾಗಿರುವುದು ಗಮನಕ್ಕೆ ಬಂದಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್