Women’s Premier League; ತವರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರಾಕ್ರಮ


Team Udayavani, Mar 6, 2024, 12:42 AM IST

Women’s Premier League; ತವರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರಾಕ್ರಮ

ಹೊಸದಿಲ್ಲಿ: ತವರಿನ ಆವೃತ್ತಿಯ ವನಿತಾ ಪ್ರೀಮಿಯರ್‌ ಲೀಗ್‌ ಸ್ಪರ್ಧೆಯನ್ನು ಡೆಲ್ಲಿ ಕ್ಯಾಪಿಟಲ್ಸ್‌ ಭರ್ಜರಿಯಾಗಿ ಆರಂಭಿಸಿದೆ.

ಮುಂಬೈ ಇಂಡಿಯನ್ಸ್‌ಗೆ 29 ರನ್ನುಗಳ ಸೋಲು ಣಿಸಿ ಅಗ್ರಸ್ಥಾನವನ್ನು ಗಟ್ಟಿಗೊಳಿಸಿದೆ.ಡೆಲ್ಲಿ 4 ವಿಕೆಟಿಗೆ 192 ರನ್‌ ರಾಶಿ ಹಾಕಿದರೆ, ಮುಂಬೈ 8 ವಿಕೆಟಿಗೆ 163 ರನ್‌ ಗಳಿಸಿತು. ಇದು 5 ಪಂದ್ಯಗಳಲ್ಲಿ ಡೆಲ್ಲಿ ಸಾಧಿಸಿದ 4ನೇ ಜಯ. ಮುಂಬೈ ಇಷ್ಟೇ ಪಂದ್ಯಗಳಲ್ಲಿ 2ನೇ ಸೋಲನುಭವಿಸಿತು.

ಲ್ಯಾನಿಂಗ್‌, ಜೆಮಿಮಾ ಫಿಫ್ಟಿ
ಡೆಲ್ಲಿ ಆರಂಭ ಸ್ಫೋಟಕವಾಗಿತ್ತು. ನಾಯಕಿ ಮೆಗ್‌ ಲ್ಯಾನಿಂಗ್‌ ಮತ್ತು ಜೆಮಿಮಾ ರೋಡ್ರಿಗಸ್‌ ಅರ್ಧ ಶತಕದೊಂದಿಗೆ ಮಿಂಚಿದರು. ಇವರಲ್ಲಿ ಜೆಮಿಮಾ ಜಬರ್ದಸ್ತ್ ಬ್ಯಾಟಿಂಗ್‌ ಪ್ರದರ್ಶನ ನೀಡಿ ಕೇವಲ 33 ಎಸೆತಗಳಿಂದ ಅಜೇಯ 69 ರನ್‌ ಬಾರಿಸಿದರು. ಸಿಡಿಸಿದ್ದು 8 ಫೋರ್‌, 3 ಸಿಕ್ಸರ್‌. ಸ್ಟ್ರೈಕ್‌ರೇಟ್‌ 209.09. ಓಪನರ್‌ ಲ್ಯಾನಿಂಗ್‌ 38 ಎಸೆತ ಎದುರಿಸಿ 53 ರನ್‌ ಮಾಡಿದರು (6 ಬೌಂಡರಿ, 2 ಸಿಕ್ಸರ್‌). ಶಫಾಲಿ ವರ್ಮ ಕೂಡ ಮುನ್ನುಗ್ಗಿ ಬೀಸತೊಡಗಿದರು. 12 ಎಸೆತಗಳಿಂದ 28 ರನ್‌ ಬಂತು (3 ಬೌಂಡರಿ, 2 ಸಿಕ್ಸರ್‌).

ಚೇಸಿಂಗ್‌ ವೇಳೆ ಮುಂಬೈ ಪವರ್‌ ಪ್ಲೇ ಒಳಗಾಗಿ 4 ವಿಕೆಟ್‌ ಕಳೆದುಕೊಂಡು ಸಂಕಟಕ್ಕೆ ಸಿಲುಕಿತು. ಅಮನ್‌ಜೋತ್‌ ಕೌರ್‌ ಸರ್ವಾಧಿಕ 42, ಹ್ಯಾಲಿ ಮ್ಯಾಥ್ಯೂಸ್‌ 29, ಎಸ್‌. ಸಾಜನಾ ಅಜೇಯ 24 ರನ್‌ ಮಾಡಿದರು. ಜೆಸ್‌ ಜೊನಾಸೆನ್‌ 3, ಮರಿಜಾನ್‌ ಕಾಪ್‌ 2 ವಿಕೆಟ್‌ ಉರುಳಿಸಿದರು.

 

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.